AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ

ಬೆಂಗಳೂರು ವಿಮಾನ ನಿಲ್ದಾಣದ ಹರಾಜಿನಲ್ಲಿ ಕೊಂಡುಕೊಂಡ ಇ ಸಿಗರೇಟ್​​ಗಳನ್ನು ನಗರದಲ್ಲಿ ಮಾರುತ್ತಿದ್ದ ಆರೋಪಿಗಳನ್ನು ಜೆಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಜೆಜೆ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ
ಇ ಸಿಗರೇಟ್
ವಿವೇಕ ಬಿರಾದಾರ
|

Updated on: Sep 03, 2024 | 8:15 AM

Share

ಬೆಂಗಳೂರು, ಸೆಪ್ಟೆಂಬರ್​ 03: ಬೆಂಗಳೂರು ವಿಮಾನ ನಿಲ್ದಾಣದ ಹರಾಜಿನಲ್ಲಿ ಇ ಸಿಗರೇಟ್ (E Cigarette) ಖರೀದಿಸಿ ನಗರದಲ್ಲಿ ​ಮಾರುತ್ತಿದ್ದ ಆರೋಪಿಗಳನ್ನು ಜೆಜೆ ನಗರ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರ ಬಳಿ ಇರುವ ಇ ಸಿಗರೇಟ್​ಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru International Airport) ಅಧಿಕಾರಿಗಳು ಸೀಜ್​ ಮಾಡುತ್ತಾರೆ. ಸೀಜ್​ ಮಾಡಿದ ಇ ಸಿಗರೇಟ್​ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹರಾಜು ಹಾಕಲಾಗುತ್ತದೆ.

ಹರಾಜಿನಲ್ಲಿ ಇ ಸಿಗರೇಟ್​ಗಳನ್ನು ಖರೀದಿಸುವ ಖತರ್ನಾಕ್ ಗ್ಯಾಂಗ್ ಜೆಜೆನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಗೋಡೌನ್​ನಲ್ಲಿ ಶೇಖರಿಸಿದ್ದರು. ಬಳಿಕ ಇ ಸಿಗರೇಟ್​ಗಳನ್ನು ವಿಂಗಡಿಸುತ್ತಿದ್ದರು. ಬಳಸದ ಇ ಸಿಗರೇಟ್​ಗಳನ್ನು 300-400 ರೂ. ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದು ದಾಳಿ ನಡೆಸಿದ ಜೆಜೆನಗರ ಪೊಲೀಸರು ಇಬ್ಬರು ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!