AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ; ಉಪನ್ಯಾಸಕ ಅರೆಸ್ಟ್

ನಕಲಿ ಲೆಟರ್‌ಹೆಡ್‌ನಲ್ಲಿ ಆಫರ್ ಲೆಟರ್‌ ಕೂಡ ಕೊಟ್ಟಿದ್ದು, ದಾಖಲೆ ಪರಿಶೀಲನೆಗೆ ಹೋದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಶಿಕ್ಷಣ ಇಲಾಖೆಯಿಂದಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ನಾಗರಾಜ್​ನನ್ನು ಬಂಧಿಸಿದ್ದಾರೆ.

ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ; ಉಪನ್ಯಾಸಕ ಅರೆಸ್ಟ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 15, 2021 | 12:29 PM

Share

ಬೆಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಉಪನ್ಯಾಸಕನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಅಲಿಯಾಸ್ ನಾಗರಾಜ್ ಬಂಧಿತ ಆರೋಪಿ. ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಆಮಿಷ ಒಡ್ಡಿದ್ದ ನಾಗರಾಜ್ 6 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ.

ನಕಲಿ ಲೆಟರ್‌ಹೆಡ್‌ನಲ್ಲಿ ಆಫರ್ ಲೆಟರ್‌ ಕೂಡ ಕೊಟ್ಟಿದ್ದು, ದಾಖಲೆ ಪರಿಶೀಲನೆಗೆ ಹೋದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಶಿಕ್ಷಣ ಇಲಾಖೆಯಿಂದಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ನಾಗರಾಜ್​ನನ್ನು ಬಂಧಿಸಿದ್ದಾರೆ.

ಮೈಸೂರಿನಲ್ಲಿ ಡಿಟಿಪಿ ಸೆಂಟರ್ ಒಂದರಲ್ಲಿ ಟೈಪಿಸ್ಟ್ ಕೆಲಸ ಮಾಡುತ್ತಿದ್ದ ಯುವತಿಗೆ ಮೈಸೂರಿನ ಖಾಸಗಿ ಕಾಲೇಜೊಂದರ ಉಪನ್ಯಾಸಕನಾಗಿರುವ ಸುರೇಶ್ ವಂಚಿಸಿದ್ದಾನೆ. ಶಿಕ್ಷಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿ ಕೆಲಸ ಕೊಡಿಸುತ್ತೆನೆ ಎಂದು ವಂಚಿಸಲಾಗಿದೆ.

ಕಲಬುರಗಿ: ಚಿತ್ತಾಪುರ ಪಟ್ಟಣದ ಮೂರು ಅಂಗಡಿಗಳಲ್ಲಿ ಸರಣಿ ಕಳ್ಳತನ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಮೂರು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಕಳೆದ ರಾತ್ರಿ ಮೆಡಿಕಲ್, ದಿನಸಿ ಅಂಗಡಿಗಳ ಬೀಗ‌ ಮುರಿದು ಕಳ್ಳತನ ಮಾಡಲಾಗಿದೆ. ಅಂಗಡಿಗಳಲ್ಲಿ ಇದ್ದ ಹಣವನ್ನು ಕಳ್ಳರು ಹೊತ್ತೋಯ್ದಿದ್ದಾರೆ, ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೊಡಗು: ವೃದ್ಧೆಯ ಚಿನ್ನದ ಸರ ಎಗರಿಸಿದ ಇಬ್ಬರು ಮಹಿಳೆಯರು ವೃದ್ಧೆಯ ಚಿನ್ನದ ಸರವನ್ನು ಇಬ್ಬರು ಮಹಿಳೆಯರು ಎಗರಿಸಿದ ಘಟನೆ ಕೊಡಗು ಜಿಲ್ಲೆ ಮಡಿಕೇರಿ‌ ನಗರದ ಕುಂದುರುಮೊಟ್ಟೆ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನದಲ್ಲೇ ವೃದ್ಧೆ ಮೀನಾಕ್ಷಿಯ(65) ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಜಾವೇದ್ ಅಖ್ತರ್ ಸಹಿ ನಕಲು ಮಾಡಿ ವಂಚನೆ, ವಿಧಾನಸೌಧ ಪೊಲೀಸರಿಂದ ಆರೋಪಿ ಅರೆಸ್ಟ್

Bengaluru: ಪಿಎಸ್​ಐ ಕೆಲಸ ಕೊಡಿಸುವುದಾಗಿ ನಂಬಿಸಿ 18 ಲಕ್ಷ ರೂಪಾಯಿ ವಂಚನೆ

Published On - 12:03 pm, Fri, 15 October 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ