AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ; ಠಾಣೆಯಲ್ಲಿ ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್

ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರನ್ನು ಅಡ್ಡಗಟ್ಟಿ ರಾಬರಿ ಮಾಡುತ್ತಿದ್ದ ಖದೀಮರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮೂವರ ಪೈಕ್ ಒಬ್ಬ ಆರೋಪಿ ಸೆರೆ ಸಿಕ್ಕಿದ್ದಾನೆ.

ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ; ಠಾಣೆಯಲ್ಲಿ ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 29, 2021 | 12:56 PM

Share

ಬೆಂಗಳೂರು: ಕಾರ್ಮಿಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ, ಆರೋಪಿ ಸಂತೋಷ್​ನನ್ನು ಬೆಂಗಳೂರಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಬ್​ ಇನ್ಸ್​ಪೆಕ್ಟರ್​ ವೆಂಕಟೇಶ್ ಹೊಡೆದಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ದರೋಡೆ ಮಾಡುತ್ತಿದ್ದ ವೇಳೆ ಸಂತೋಷ್​ನನ್ನು ಸೆರೆ ಹಿಡಿಯಲಾಗಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಸದ್ಯ ಆರೋಪಿ ಸಂತೋಷ್ ವಿಚಾರಣೆಯ ವಿಡಿಯೋ ವೈರಲ್ ಆಗಿದೆ.

ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರನ್ನು ಅಡ್ಡಗಟ್ಟಿ ರಾಬರಿ ಮಾಡುತ್ತಿದ್ದ ಖದೀಮರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಮೂವರ ಪೈಕ್ ಒಬ್ಬ ಆರೋಪಿ ಸೆರೆ ಸಿಕ್ಕಿದ್ದಾನೆ. ಹೆಬ್ಬಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳ್ಳತನ, ಡಕಾಯಿತಿ, ಸಾರ್ವಜನಿಕರಿಗೆ ಬೆದರಿಕೆ‌ ಹಾಕುತ್ತಿದ್ದ ಹಿನ್ನೆಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೂರು ಜನರ ತಂಡದಿಂದ ರಾಬರಿಗೆ ಯತ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಅಮಾನ್ ಎಂಬುವನನ್ನು ಅಡ್ಡಹಾಕಿ ಆರೋಪಿಗಳು ರಾಬರಿ ಮಾಡಿದ್ದಾರೆ. ಅಮಾನ್ ದ್ವಿಚಕ್ರ ವಾಹನದಲ್ಲಿ ಅತ್ತಿಬೆಲೆ ಮೂಲಕ ತಮಿಳುನಾಡಿಗೆ ಹೊರಟಿದ್ದರು, ಚೆಕ್ ಪೋಸ್ಟ್​ನಲ್ಲಿ ಪೋಲಿಸರು ಅಡ್ಡ ಹಾಕಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಆಗ ಸಂತೋಷ್ ಎಂಬಾತ ಸಿಕ್ಕಿ ಹಾಕಿಕೊಂಡಿದ್ದಾನೆ. 21 ವರ್ಷದ ಆಸುಪಾಸು ವಯಸ್ಸಿನ ಯುವಕರ ತಂಡ ಈ ಕೃತ್ಯ ಎಸಗಿದೆ ಎನ್ನುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಕಳೆದ ಸಾಕಷ್ಟು ದಿನಗಳಿಂದ ಕಾರ್ಮಿಕರ ಬಳಿ ರಾಬರಿ ಮಾಡುತ್ತಿದ್ದ ಈ ತಂಡ, ಕಾರ್ಮಿಕರ ಬಳಿ ಇದ್ದ ಮೊಬೈಲ್, ಹಣ ಕಸಿದು ಪರಾರಿಯಾಗುತ್ತಿತ್ತು. ಪ್ರತಿರೋಧ ತೋರಿದಾಗ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದರು. ನೊಂದ ಜನ ಈ ಕುರಿತು ಪೊಲೀಸರಿಗೆ ದೂರು ನೀಡಿತ್ತು, ಸದ್ಯ ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೋಲಿಸರ ಯಶಸ್ಸಿ ಕಾರ್ಯಾಚರಣೆಯಿಂದ ಆರೋಪಿ ಬಂಧನವಾಗಿದೆ. ತಪ್ಪಿಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ

ಬೆಂಗಳೂರು: ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಕೆ; ಯುವತಿ ಮೇಲೆ ದೌರ್ಜನ್ಯವೆಸಗಿದ ಐವರ ಬಂಧನ

Published On - 12:46 pm, Wed, 29 September 21

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ