AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಲೈವ್ ಬರಲಿದ್ದಾರೆ ಪೊಲೀಸ್ ಆಯುಕ್ತ ಕಮಲ್ ಪಂತ್

ನಾನು ಈ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಟ್ವೀಟರ್​ನಲ್ಲಿ ಲೈವ್ ಬರುತ್ತೇನೆ ಎಂದು  #AskCPBlr ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸ್ವತಃ ಕಮಲ್​ ಪಂತ್​ ಅವರು ಟ್ವೀಟ್​ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಲೈವ್ ಬರಲಿದ್ದಾರೆ ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:Feb 18, 2022 | 12:29 PM

Share

ಬೆಂಗಳೂರು: ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾದ ಕಮಲ್​ ಪಂತ್(kamal pant)​ ಲೈವ್​ ಬರಲಿದ್ದಾರೆ. ಈ ಕುರಿತು ಸ್ವತಃ ಕಮಲ್​ ಪಂತ್​ ಅವರು ಟ್ವೀಟ್​(Tweet) ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ನಾನು ಈ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಟ್ವೀಟರ್​ನಲ್ಲಿ ಲೈವ್(Live) ಬರುತ್ತೇನೆ ಎಂದು  #AskCPBlr ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್​ ಮಾಡಿದ್ದಾರೆ.

ಸಾರ್ವಜನಿಕರ ಕುಂದುಕೊರತೆಗಳನ್ನು, ಅಹವಾಲುಗಳನ್ನು, ಆಲೋಚನೆಗಳು ಮತ್ತು ಸಲಹೆಗಳನ್ನು ಪೊಲೀಸ್​ ಆಯಕ್ತರೊಂದಿಗೆ ಹಂಚಿಕೊಳ್ಳಲು ಟ್ವೀಟರ್​ ಅವಕಾಶ ಮಾಡಿಕೊಟ್ಟಿದೆ. ಇದನ್ನು ತಮ್ಮ ಟ್ವೀಟರ್​ ಖಾತೆಯಲ್ಲಿ ಸತಃ ಹಂಚಿಕೊಂಡಿರುವ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾದ ಕಮಲ್​ ಪಂತ್, ಫೆಬ್ರವರಿ 19 ರಂದು ಭೇಟಿಯಾಗೋಣ ಎಂಬ ಶೀರ್ಷಿಕೆಯೊಂದಿಗೆ ಟ್ವೀಟ್​ ಮಾಡಿದ್ದಾರೆ.

ನೀವು ಕೂಡ ನಿಮ್ಮ ಗೊಂದಲ ಅಥವಾ ಸಾರ್ವಜನಿಕ ವಲಯಗಳಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕು ಎಂಬ ನಿರೀಕ್ಷೆಯಲ್ಲಿದ್ದರೆ, ಬೆಂಗಳೂರು ನಗರ ಪೊಲೀಸ್​ ಆಯುಕ್ತರನ್ನು ಟ್ವಿಟರ್​ ಲೈವ್​ ಸೇಶನ್​ನಲ್ಲಿ ಸಂಪರ್ಕಿಸಬಹುದು.

ಇದನ್ನೂ ಓದಿ: ಬಾಡಿಗೆ ತಾಯಿಯಿಂದ ಮಕ್ಕಳನ್ನು ಪಡೆಯುವ ಬದಲು ದತ್ತು ತೆಗೆದುಕೊಳ್ಳಿ: ವಿವಾದಕ್ಕೆ ಕಾರಣವಾದ ಬಾಂಗ್ಲಾ ಲೇಖಕಿ ತಸ್ಲೀಮಾ ಟ್ವೀಟ್​

ಕರ್ನಾಟಕದ ಹಿಜಾಬ್​ ವಿವಾದಕ್ಕೆ ಪಾಕಿಸ್ತಾನಿ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​​ ಪ್ರತಿಕ್ರಿಯೆ; ಭಯಾನಕ ಎಂದು ಟ್ವೀಟ್

Published On - 12:14 pm, Fri, 18 February 22

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ