AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಲೈವ್ ಬರಲಿದ್ದಾರೆ ಪೊಲೀಸ್ ಆಯುಕ್ತ ಕಮಲ್ ಪಂತ್

ನಾನು ಈ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಟ್ವೀಟರ್​ನಲ್ಲಿ ಲೈವ್ ಬರುತ್ತೇನೆ ಎಂದು  #AskCPBlr ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸ್ವತಃ ಕಮಲ್​ ಪಂತ್​ ಅವರು ಟ್ವೀಟ್​ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಲೈವ್ ಬರಲಿದ್ದಾರೆ ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:Feb 18, 2022 | 12:29 PM

Share

ಬೆಂಗಳೂರು: ಫೆಬ್ರವರಿ 19 ರಂದು ಟ್ವೀಟರ್​ನಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾದ ಕಮಲ್​ ಪಂತ್(kamal pant)​ ಲೈವ್​ ಬರಲಿದ್ದಾರೆ. ಈ ಕುರಿತು ಸ್ವತಃ ಕಮಲ್​ ಪಂತ್​ ಅವರು ಟ್ವೀಟ್​(Tweet) ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ನಾನು ಈ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಟ್ವೀಟರ್​ನಲ್ಲಿ ಲೈವ್(Live) ಬರುತ್ತೇನೆ ಎಂದು  #AskCPBlr ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್​ ಮಾಡಿದ್ದಾರೆ.

ಸಾರ್ವಜನಿಕರ ಕುಂದುಕೊರತೆಗಳನ್ನು, ಅಹವಾಲುಗಳನ್ನು, ಆಲೋಚನೆಗಳು ಮತ್ತು ಸಲಹೆಗಳನ್ನು ಪೊಲೀಸ್​ ಆಯಕ್ತರೊಂದಿಗೆ ಹಂಚಿಕೊಳ್ಳಲು ಟ್ವೀಟರ್​ ಅವಕಾಶ ಮಾಡಿಕೊಟ್ಟಿದೆ. ಇದನ್ನು ತಮ್ಮ ಟ್ವೀಟರ್​ ಖಾತೆಯಲ್ಲಿ ಸತಃ ಹಂಚಿಕೊಂಡಿರುವ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾದ ಕಮಲ್​ ಪಂತ್, ಫೆಬ್ರವರಿ 19 ರಂದು ಭೇಟಿಯಾಗೋಣ ಎಂಬ ಶೀರ್ಷಿಕೆಯೊಂದಿಗೆ ಟ್ವೀಟ್​ ಮಾಡಿದ್ದಾರೆ.

ನೀವು ಕೂಡ ನಿಮ್ಮ ಗೊಂದಲ ಅಥವಾ ಸಾರ್ವಜನಿಕ ವಲಯಗಳಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕು ಎಂಬ ನಿರೀಕ್ಷೆಯಲ್ಲಿದ್ದರೆ, ಬೆಂಗಳೂರು ನಗರ ಪೊಲೀಸ್​ ಆಯುಕ್ತರನ್ನು ಟ್ವಿಟರ್​ ಲೈವ್​ ಸೇಶನ್​ನಲ್ಲಿ ಸಂಪರ್ಕಿಸಬಹುದು.

ಇದನ್ನೂ ಓದಿ: ಬಾಡಿಗೆ ತಾಯಿಯಿಂದ ಮಕ್ಕಳನ್ನು ಪಡೆಯುವ ಬದಲು ದತ್ತು ತೆಗೆದುಕೊಳ್ಳಿ: ವಿವಾದಕ್ಕೆ ಕಾರಣವಾದ ಬಾಂಗ್ಲಾ ಲೇಖಕಿ ತಸ್ಲೀಮಾ ಟ್ವೀಟ್​

ಕರ್ನಾಟಕದ ಹಿಜಾಬ್​ ವಿವಾದಕ್ಕೆ ಪಾಕಿಸ್ತಾನಿ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​​ ಪ್ರತಿಕ್ರಿಯೆ; ಭಯಾನಕ ಎಂದು ಟ್ವೀಟ್

Published On - 12:14 pm, Fri, 18 February 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!