AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್ ಕಾರ್ಯಕ್ಕೆ ಬಿಗ್​ ಸೆಲ್ಯೂಟ್!

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್  ಕಾರ್ಯಕ್ಕೆ ಬಿಗ್​ ಸೆಲ್ಯೂಟ್!
ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು
TV9 Web
| Updated By: ಆಯೇಷಾ ಬಾನು|

Updated on:Feb 02, 2022 | 11:38 AM

Share

ಬೆಂಗಳೂರು: ರೋಗಿಯೊಬ್ಬನ ಪ್ರಾಣ ಉಳಿಸಲು ಪೊಲೀಸ್ ಸಿಬ್ಬಂದಿ(Police Constable) ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ (Ambulance)ಟೈರ್ ಚೇಂಜ್ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಫೆಬ್ರವರಿ 2ರಂದು ಮಧ್ಯಾಹ್ನ ಸಿಐಡಿ ಕಚೇರಿ ಬಳಿ ಈ ಘಟನೆ ನಡೆದಿದೆ. ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ರೋಗಿಯ ಪ್ರಾಣ ಉಳಿಸಲು ಸಹಾಯ ಮಾಡಿದ್ದಾರೆ.

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಆಗ ವಿಷಯ ತಿಳಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಆ್ಯಂಬುಲೆನ್ಸ್ ಟೈರ್ ಪಂಚರ್ ಆಗುತ್ತಿದ್ದಂತೆ ರೋಗಿಯ ಪತ್ನಿ ಹಾಗೂ ಮಗಳು ದಿಕ್ಕು ಕಾಣದೆ ಕಂಗಾಲಾದ್ರು. ಆಗ ಆ್ಯಂಬುಲೆನ್ಸ್ ನಲ್ಲಿ ರೋಗಿಯ ಪರಿಸ್ಥಿತಿ ನೋಡಿದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾಸಪ್ಪ ಕಲ್ಲೂರು ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಆಸ್ಪತ್ರೆಗೆ ಹೋಗಲು ಸಹಾಯ ಮಾಡಿದ್ದಾರೆ. ಸದ್ಯ ಕಾನ್ಸ್ಟೇಬಲ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

Published On - 10:08 am, Wed, 2 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ