AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್ ಕಾರ್ಯಕ್ಕೆ ಬಿಗ್​ ಸೆಲ್ಯೂಟ್!

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್  ಕಾರ್ಯಕ್ಕೆ ಬಿಗ್​ ಸೆಲ್ಯೂಟ್!
ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು
TV9 Web
| Edited By: |

Updated on:Feb 02, 2022 | 11:38 AM

Share

ಬೆಂಗಳೂರು: ರೋಗಿಯೊಬ್ಬನ ಪ್ರಾಣ ಉಳಿಸಲು ಪೊಲೀಸ್ ಸಿಬ್ಬಂದಿ(Police Constable) ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ (Ambulance)ಟೈರ್ ಚೇಂಜ್ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಫೆಬ್ರವರಿ 2ರಂದು ಮಧ್ಯಾಹ್ನ ಸಿಐಡಿ ಕಚೇರಿ ಬಳಿ ಈ ಘಟನೆ ನಡೆದಿದೆ. ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ರೋಗಿಯ ಪ್ರಾಣ ಉಳಿಸಲು ಸಹಾಯ ಮಾಡಿದ್ದಾರೆ.

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಆಗ ವಿಷಯ ತಿಳಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಆ್ಯಂಬುಲೆನ್ಸ್ ಟೈರ್ ಪಂಚರ್ ಆಗುತ್ತಿದ್ದಂತೆ ರೋಗಿಯ ಪತ್ನಿ ಹಾಗೂ ಮಗಳು ದಿಕ್ಕು ಕಾಣದೆ ಕಂಗಾಲಾದ್ರು. ಆಗ ಆ್ಯಂಬುಲೆನ್ಸ್ ನಲ್ಲಿ ರೋಗಿಯ ಪರಿಸ್ಥಿತಿ ನೋಡಿದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾಸಪ್ಪ ಕಲ್ಲೂರು ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಆಸ್ಪತ್ರೆಗೆ ಹೋಗಲು ಸಹಾಯ ಮಾಡಿದ್ದಾರೆ. ಸದ್ಯ ಕಾನ್ಸ್ಟೇಬಲ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

Published On - 10:08 am, Wed, 2 February 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ