AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್ ಕಾರ್ಯಕ್ಕೆ ಬಿಗ್​ ಸೆಲ್ಯೂಟ್!

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್  ಕಾರ್ಯಕ್ಕೆ ಬಿಗ್​ ಸೆಲ್ಯೂಟ್!
ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು
TV9 Web
| Edited By: |

Updated on:Feb 02, 2022 | 11:38 AM

Share

ಬೆಂಗಳೂರು: ರೋಗಿಯೊಬ್ಬನ ಪ್ರಾಣ ಉಳಿಸಲು ಪೊಲೀಸ್ ಸಿಬ್ಬಂದಿ(Police Constable) ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ (Ambulance)ಟೈರ್ ಚೇಂಜ್ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಫೆಬ್ರವರಿ 2ರಂದು ಮಧ್ಯಾಹ್ನ ಸಿಐಡಿ ಕಚೇರಿ ಬಳಿ ಈ ಘಟನೆ ನಡೆದಿದೆ. ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ರೋಗಿಯ ಪ್ರಾಣ ಉಳಿಸಲು ಸಹಾಯ ಮಾಡಿದ್ದಾರೆ.

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಆಗ ವಿಷಯ ತಿಳಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಆ್ಯಂಬುಲೆನ್ಸ್ ಟೈರ್ ಪಂಚರ್ ಆಗುತ್ತಿದ್ದಂತೆ ರೋಗಿಯ ಪತ್ನಿ ಹಾಗೂ ಮಗಳು ದಿಕ್ಕು ಕಾಣದೆ ಕಂಗಾಲಾದ್ರು. ಆಗ ಆ್ಯಂಬುಲೆನ್ಸ್ ನಲ್ಲಿ ರೋಗಿಯ ಪರಿಸ್ಥಿತಿ ನೋಡಿದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾಸಪ್ಪ ಕಲ್ಲೂರು ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಆಸ್ಪತ್ರೆಗೆ ಹೋಗಲು ಸಹಾಯ ಮಾಡಿದ್ದಾರೆ. ಸದ್ಯ ಕಾನ್ಸ್ಟೇಬಲ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

Published On - 10:08 am, Wed, 2 February 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?