AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್ ಕಾರ್ಯಕ್ಕೆ ಬಿಗ್​ ಸೆಲ್ಯೂಟ್!

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್  ಕಾರ್ಯಕ್ಕೆ ಬಿಗ್​ ಸೆಲ್ಯೂಟ್!
ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು
TV9 Web
| Edited By: |

Updated on:Feb 02, 2022 | 11:38 AM

Share

ಬೆಂಗಳೂರು: ರೋಗಿಯೊಬ್ಬನ ಪ್ರಾಣ ಉಳಿಸಲು ಪೊಲೀಸ್ ಸಿಬ್ಬಂದಿ(Police Constable) ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ (Ambulance)ಟೈರ್ ಚೇಂಜ್ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಫೆಬ್ರವರಿ 2ರಂದು ಮಧ್ಯಾಹ್ನ ಸಿಐಡಿ ಕಚೇರಿ ಬಳಿ ಈ ಘಟನೆ ನಡೆದಿದೆ. ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ರೋಗಿಯ ಪ್ರಾಣ ಉಳಿಸಲು ಸಹಾಯ ಮಾಡಿದ್ದಾರೆ.

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಆಗ ವಿಷಯ ತಿಳಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಆ್ಯಂಬುಲೆನ್ಸ್ ಟೈರ್ ಪಂಚರ್ ಆಗುತ್ತಿದ್ದಂತೆ ರೋಗಿಯ ಪತ್ನಿ ಹಾಗೂ ಮಗಳು ದಿಕ್ಕು ಕಾಣದೆ ಕಂಗಾಲಾದ್ರು. ಆಗ ಆ್ಯಂಬುಲೆನ್ಸ್ ನಲ್ಲಿ ರೋಗಿಯ ಪರಿಸ್ಥಿತಿ ನೋಡಿದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾಸಪ್ಪ ಕಲ್ಲೂರು ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಆಸ್ಪತ್ರೆಗೆ ಹೋಗಲು ಸಹಾಯ ಮಾಡಿದ್ದಾರೆ. ಸದ್ಯ ಕಾನ್ಸ್ಟೇಬಲ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

Published On - 10:08 am, Wed, 2 February 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ