AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್ ಕಂಪನಿ ಹೆಸರಲ್ಲಿ ವಂಚನೆ! ಬೆಂಗಳೂರಿನಲ್ಲಿ ಗೋಡೌನ್ ಮಾಡಿ ಬಾಡಿಗೆ ಕೊಡುತ್ತೇನೆ ಎಂದು ವಂಚಿಸಿದ್ದ ಅರೋಪಿ ಅರೆಸ್ಟ್

ಬಂಧಿತ ಆರೋಪಿ ಆ್ಯಪ್ ಮೂಲಕ ನಲವತ್ತು ಸಾವಿರ ಹಾಗು ಪೇಟಿಯಮ್ ಮೂಲಕ ಒಂಬತ್ತು ಸಾವಿರ ಸಾಲ ಪಡೆದು ಹಣ ವರ್ಗಾವಣೆ ಮಾಡಿಕೊಂಡಿದ್ದ. ಸಾಲ ಕಟ್ಟುವಂತೆ ನೋಟೀಸ್ ಬಂದಾಗ ಕೃತ್ಯ ಎಸಗಿರುವುದು ಬಯಲಿಗೆ ಬಂದಿದೆ.

ಅಮೆಜಾನ್ ಕಂಪನಿ ಹೆಸರಲ್ಲಿ ವಂಚನೆ! ಬೆಂಗಳೂರಿನಲ್ಲಿ ಗೋಡೌನ್ ಮಾಡಿ ಬಾಡಿಗೆ ಕೊಡುತ್ತೇನೆ ಎಂದು ವಂಚಿಸಿದ್ದ ಅರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Jan 22, 2022 | 9:03 AM

Share

ಬೆಂಗಳೂರು: ಅಮೆಜಾನ್ (Amazon) ಗೋಡೌನ್ ಮಾಡಿ ಬಾಡಿಗೆ ಕೊಡುತ್ತೇನೆ ಎಂದು ವಂಚಿಸಿದ್ದ ಅರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ವಿ ಎಂಬಾತನನ್ನು ಈಶಾನ್ಯ ವಿಭಾಗದ ಸಿಇಎನ್ (CEN) ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಅಂಗಡಿಗೆ ಬಂದು ಅಂಗಡಿಯ ಒಂದು ಭಾಗವನ್ನು ಗೋಡೌನ್ ಮಾಡುತ್ತೇವೆ, ಬಾಡಿಗೆಗೆ ಕೊಡಿ ಎಂದಿದ್ದ. ಬಳಿಕ ಅದಕ್ಕೆ ಆ್ಯಪ್ ಮೂಲಕ ಕೆವೈಸಿ ಮಾಡಬೇಕು ಎಂದು ಮಾಲೀಕರ ಮೊಬೈಲ್ ಪಡೆದಿದ್ದ. ಬಳಿಕ ಲೋನ್ (Loan) ಪಡೆಯುವ ಪೋಸ್ಟ್ ಪೇ ಎಂಬ ಆ್ಯಪ್ ಇನ್ಸ್ಟಾಲ್ ಮಾಡಿ ವಂಚಿಸಿದ್ದಾನೆ.

ಬಂಧಿತ ಆರೋಪಿ ಆ್ಯಪ್ ಮೂಲಕ ನಲವತ್ತು ಸಾವಿರ ಹಾಗು ಪೇಟಿಯಮ್ ಮೂಲಕ ಒಂಬತ್ತು ಸಾವಿರ ಸಾಲ ಪಡೆದು ಹಣ ವರ್ಗಾವಣೆ ಮಾಡಿಕೊಂಡಿದ್ದ. ಸಾಲ ಕಟ್ಟುವಂತೆ ನೋಟೀಸ್ ಬಂದಾಗ ಕೃತ್ಯ ಎಸಗಿರುವುದು ಬಯಲಿಗೆ ಬಂದಿದೆ. ಅರೋಪಿ ಅಮೆಜಾನ್ ಕಂಪನಿಯಲ್ಲಿ ಸೆಲ್ಲರ್ ಮತ್ತು ಬೋರ್ಡಿಂಗ್ ಎಕ್ಸಿಕ್ಯುಟಿವ್ ಅಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಕಂಪನಿಯ ಹೆಸರಲ್ಲೆ ವಂಚನೆ ಮಾಡಿದ್ದು, ಸದ್ಯ ಅರೋಪಿಯನ್ನು ಬಂಧಿಸಿ, ಆತನ ಬಳಿಯಿದ್ದ ಮೂವತ್ತು ಸಾವಿರ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಕಲಿ ಮದ್ಯ ತಯಾರಿಸುತ್ತಿದ್ದ ಮನೆ ಮೇಲೆ ದಾಳಿ ನಕಲಿ ಮದ್ಯ ತಯಾರಿಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿ, ಇಬ್ಬರನ್ನು ಬಂಧಿಸಲಾಗಿದೆ. ಮೈಸೂರು ತಾಲೂಕಿನ ಗೊರೂರು ಗ್ರಾಮದ ಬಳಿ ಬಂಧಿಸಲಾಗಿದ್ದು, ಮದ್ಯ ತಯಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣ, ಸ್ಪಿರಿಟ್​ನ ಅರಣ್ಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರೋಪಿಗಳು ತುಮಕೂರಿನಲ್ಲಿ ಕಡಿಮೆ ಬೆಲೆಗೆ ನಕಲಿ ಮದ್ಯ ಮಾರಾಟ ಮಾಡುತ್ತಿದ್ದರು. ನಕಲಿ ಮದ್ಯ ಸರಬರಾಜುದಾರ ನೀಡಿದ ಮಾಹಿತಿಯನ್ನು ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಅರಣ್ಯ ಅಧಿಕಾರಿಗಳು ನಕಲಿ ಮದ್ಯ ತಯಾರಿಸುತ್ತಿದ್ದ ಆರೋಪಿಗಳನ್ನ ಬಂಧಿಸಿ, ಯಂತ್ರೋಪಕರಣ, ಸ್ಪಿರಿಟ್​ನ  ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

KL Rahul: ದಾಖಲೆಯ ಮೊತ್ತಕ್ಕೆ ಕೆಎಲ್ ರಾಹುಲ್​ರನ್ನು ಖರೀದಿಸಿದ ಲಖನೌ: ಹಾರ್ದಿಕ್ ಕೂಡ ಸೇಲ್

ಚಿತ್ರದುರ್ಗದಲ್ಲಿ ಬಲವಂತವಾಗಿ ಮತಾಂತರ ಮಾಡಿರುವ ಆರೋಪ! ಹೆಂಡತಿ, ಮಾವನ ವಿರುದ್ಧ ದೂರು ದಾಖಲು

Published On - 8:55 am, Sat, 22 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ