AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಕಲಿ ವೀಸಾ ತಯಾರಿಸುತ್ತಿದ್ದ ಕೇರಳ ಮೂಲದ ಆರೋಪಿ ಸೆರೆ

ಆರೋಪಿ ನಿಪುಣ್ ಫೇಸ್​ಬುಕ್ ಮೂಲಕ ಮೆಸೇಜ್ ಮಾಡಿ ಜನರನ್ನ ಸಂಪರ್ಕ ಮಾಡುತ್ತಿದ್ದ. ಅದರಂತೆ ವಾಟ್ಸಾಪ್​ನಲ್ಲಿ ಅವರ ಮಾಹಿತಿ ಪಡೆಯುತ್ತಿದ್ದ. ನಂತರ ಹುಳಿಮಾವಿನ ತನ್ನ ರೂಂನಲ್ಲಿ ನಕಲಿ ವೀಸಾ ತಯಾರಿಸಿ ವಾಟ್ಸಾಪ್​ನಲ್ಲಿ ನಕಲಿ ಪಿಡಿಎಫ್ ಕಳುಹಿಸುತ್ತಿದ್ದ.

ಬೆಂಗಳೂರಿನಲ್ಲಿ ನಕಲಿ ವೀಸಾ ತಯಾರಿಸುತ್ತಿದ್ದ ಕೇರಳ ಮೂಲದ ಆರೋಪಿ ಸೆರೆ
ಆರೋಪಿ ನಿಪುಣ್
TV9 Web
| Edited By: sandhya thejappa|

Updated on: Sep 02, 2021 | 11:10 AM

Share

ಬೆಂಗಳೂರು: ನಗರದಲ್ಲಿ ನಕಲಿ ವೀಸಾ (visa) ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ (Kerala) ಮೂಲದ ನಿಪುಣ್ ಎಂಬುವವನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಪಿಯುಸಿ ಓದಿರುವ ಆರೋಪಿ ನಿಪುಣ್ ಕೆಲವು ವರ್ಷಗಳ ಹಿಂದೆ ಕೇರಳದಿಂದ ಬೆಂಗಳೂರಿಗೆ ಬಂದಿದ್ದ. ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ನಗರದ ಕಾಲೇಜುಗಳಲ್ಲಿ ಸೀಟು ಕೊಡಿಸುವ ಬ್ರೊಕರ್ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ವೀಸಾ ತಯಾರಿ ಮಾಡಿಕೊಡುವುದಾಗಿ ಜನರನ್ನ ಸಂಪರ್ಕ ಮಾಡುತ್ತಿದ್ದ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ನಿಪುಣ್ ಫೇಸ್​ಬುಕ್ ಮೂಲಕ ಮೆಸೇಜ್ ಮಾಡಿ ಜನರನ್ನ ಸಂಪರ್ಕ ಮಾಡುತ್ತಿದ್ದ. ಅದರಂತೆ ವಾಟ್ಸಾಪ್​ನಲ್ಲಿ ಅವರ ಮಾಹಿತಿ ಪಡೆಯುತ್ತಿದ್ದ. ನಂತರ ಹುಳಿಮಾವಿನ ತನ್ನ ರೂಂನಲ್ಲಿ ನಕಲಿ ವೀಸಾ ತಯಾರಿಸಿ ವಾಟ್ಸಾಪ್​ನಲ್ಲಿ ನಕಲಿ ಪಿಡಿಎಫ್ ಕಳುಹಿಸುತ್ತಿದ್ದ. ಇದನ್ನೆ ಅಸಲಿ ವೀಸಾ ಎಂದು ನಂಬಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಮೋಸ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಒಬ್ಬರಿಗೆ ವೀಸಾ ಮಾಡಿಕೊಡಲು ಐವತ್ತು ಸಾವಿರದಿಂದ ಎರಡು ಲಕ್ಷದವರೆಗೆ ಹಣ ಪಡೆಯುತ್ತಿದ್ದ. ಸದ್ಯ ಮೋಸ ಹೋದವರು ಪೊಲೀಸರಿಗೆ ದೂರು ನೀಡಿದ್ದು, ಹುಳಿಮಾವು ಠಾಣೆ ಪೊಲೀಸರು ಆರೋಪಿ ಮನೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಒಂದು ಲ್ಯಾಪ್ಟಾಪ್, ಪ್ರಿಂಟಿಂಗ್ ಮಷೀನ್, ಸೀಲಿಂಗ್ ಪ್ಯಾಡ್ ಹಾಗೂ ಕೆಲ ನಕಲಿ ವೀಸಾ ಪ್ರತಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

‘ಒಂದೇ ದೇಹಕ್ಕೆ ಎರಡು ತಲೆ, ನಾಲ್ಕು ಕಣ್ಣಿನ ಎಮ್ಮೆ ಕರುವಿನ ಜನನ; ಅಪರೂಪದ ಫೋಟೋ ವೈರಲ್

ಅತಿಯಾಗಿ ಕರಿಮೆಣಸು ಸೇವಿಸುವ ಅಭ್ಯಾಸ ಇದೆಯೇ? ಅಡ್ಡ ಪರಿಣಾಮಗಳ ಬಗ್ಗೆ ಗಮನಹರಿಸಿ

(Police have arrested a man accused of preparing a fake visa in Bangalore)

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ