AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಲಕ್ಷಕ್ಕೆ ಬೇಡಿಕೆಯಿಟ್ಟು ಪೊಲೀಸರ ಸೋಗಿನಲ್ಲಿ ಉದ್ಯಮಿಯನ್ನ ಕಿಡ್ನಾಪ್ ಮಾಡಿದ್ದ ಮೂವರು ಬಂಧನ

ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿಗಳು ಚಿನ್ನದ ವ್ಯಾಪಾರದಲ್ಲಿ ಅವ್ಯವಹಾರ ಮಾಡಿದ್ದೀರಾ ಎಂದು ಬೆದರಿಸಿದ್ದರು. ಆ ಬಳಿಕ ಕೋರಮಂಗಲದ ರೂಂನಲ್ಲಿಟ್ಟು 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು.

10 ಲಕ್ಷಕ್ಕೆ ಬೇಡಿಕೆಯಿಟ್ಟು ಪೊಲೀಸರ ಸೋಗಿನಲ್ಲಿ ಉದ್ಯಮಿಯನ್ನ ಕಿಡ್ನಾಪ್ ಮಾಡಿದ್ದ ಮೂವರು ಬಂಧನ
ಬಂಧಿತ ಆರೋಪಿಗಳು
TV9 Web
| Edited By: sandhya thejappa|

Updated on: Aug 10, 2021 | 11:41 AM

Share

ಬೆಂಗಳೂರು: ಹಣಕ್ಕಾಗಿ ಉದ್ಯಮಿಯನ್ನ ಅಪಹರಿಸಿದ್ದ ಮೂವರನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ. ನದೀಮ್ ಶರೀಫ್, ಸಂತೋಷ್, ಅಜರ್ ಬಂಧಿತ ಆರೋಪಿಗಳು. ಜುಲೈ 7ರಂದು ಉದ್ಯಮಿ ದಿವಾಕರ್ ರೆಡ್ಡಿಯನ್ನು ಅಪಹರಿಸಿದ್ದರು (Kidnap). ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿಗಳು ಚಿನ್ನದ ವ್ಯಾಪಾರದಲ್ಲಿ ಅವ್ಯವಹಾರ ಮಾಡಿದ್ದೀರಾ ಎಂದು ಬೆದರಿಸಿದ್ದರು. ಆ ಬಳಿಕ ಕೋರಮಂಗಲದ ರೂಂನಲ್ಲಿಟ್ಟು 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ದಿವಾಕರ್ ಸ್ನೇಹಿತ ಹಲಸೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮದ್ಯದ ನಶೆಯಲ್ಲಿ ಲಾರಿ ಚಾಲನೆ; 3-4 ವಾಹನ ಜಖಂ ದಾವಣಗೆರೆ: ಮದ್ಯದ ನಶೆಯಲ್ಲಿ ಚಾಲಕನೊಬ್ಬ ಲಾರಿ ಓಡಿಸಿದ್ದಾನೆ. ಈ ವೇಳೆ ಮೂರರಿಂದ ನಾಲ್ಕು ವಾಹನಗಳು ಜಖಂ ಆಗಿವೆ. ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಂಠಪೂರ್ತಿ ಕುಡಿದು ಮನೆಗಳ ಒಳಗೆ ಲಾರಿ ನುಗ್ಗಿಸಿದ್ದಾನೆ. ಲಾರಿ ದಾವಣಗೆರೆಯಿಂದ ಚನ್ನಗಿರಿ ಕಡೆಗೆ ಹೊರಟ್ಟಿತ್ತು. ಲಾರಿ ಚಾಲಕನ ಅವಾಂತರಕ್ಕೆ ಓಮಿನಿ ಸೇರಿ ಮೂರ್ನಾಲ್ಕು ವಾಹನ ಜಖಂ ಆಗಿವೆ. ಹದಡಿ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.

ಪಾರಿವಾಳ ಹಿಡಿಯಲು ಹೋಗಿದ್ದ ಯುವಕ ಸಾವು ಪಾರಿವಾಳ ಹಿಡಿಯಲು ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿನಾಯಕ ಲೇಔಟ್​ನಲ್ಲಿ ನಡೆದಿದೆ. 19 ವರ್ಷದ ಫಾರೂಕ್ ಮೃತ ದುರ್ದೈವಿ. ಪಾರಿವಾಳ ಹಿಡಿಯುವ ಅಭ್ಯಾಸ ಹೊಂದಿದ್ದ ಯುವಕ 4 ಮಹಡಿಯ ಕಟ್ಟಡದಿಂದ ಬಿದ್ದು ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಸಂಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

ಸಂಜಯನಗರದಲ್ಲಿ ಪಾರಿವಾಳ ಹಿಡಿಯಲು ಹೋದ ಯುವಕ ನಾಲ್ಕನೇ ಮಹಡಿಯಿಂದ ಬಿದ್ದು ಸಾವು

(Police have arrested three persons who abducted a businessman demanding Rs 10 lakh)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು