AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಸಂಬಂಧ ಪೊಲೀಸರಿಗೆ ಇನ್ ಫಾರ್ಮರ್ ಆಗಿದ್ದವನ ಬಳಿಯೇ ಡ್ರಗ್ಸ್ ಪತ್ತೆ, ಪೊಲೀಸರ ಮೇಲೂ ಅನುಮಾನ

ಪೊಲೀಸ್ ಇನ್ ಫಾರ್ಮರ್ ನೆಪದಲ್ಲಿ ರತನ್ ಲಾಲ್ ಬೆದರಿಕೆ ಹಾಕಿ ಸುಲಿಗೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ರತನ್ ಲಾಲ್ನಿಂದ ಸುಲಿಗೆಗೊಳಗಾದವರು ಮತ್ತಷ್ಟು ದೂರು ದಾಖಲಿಸುವ ಸಾಧ್ಯತೆ ಇದೆ. ಕಾಮಾಕ್ಷಿ ಪಾಳ್ಯ ಪೊಲೀಸರು ಕೆ.ಎಸ್.ಲೇಔಟ್ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಡ್ರಗ್ಸ್ ಸಂಬಂಧ ಪೊಲೀಸರಿಗೆ ಇನ್ ಫಾರ್ಮರ್ ಆಗಿದ್ದವನ ಬಳಿಯೇ ಡ್ರಗ್ಸ್ ಪತ್ತೆ, ಪೊಲೀಸರ ಮೇಲೂ ಅನುಮಾನ
ಗಾಂಜಾ (ಸಾಂದರ್ಭಿಕ ಚಿತ್ರ)
TV9 Web
| Updated By: ಆಯೇಷಾ ಬಾನು|

Updated on: Sep 03, 2021 | 9:04 AM

Share

ಬೆಂಗಳೂರು: ಪೊಲೀಸ್ ಇನ್ ಫಾರ್ಮರ್ ಆಗಿದ್ದ ರತನ್ ಲಾಲ್ ಬಳಿ ಸಿಂಥೆಟಿಕ್, ನಾನ್ ಸಿಂಥೆಟಿಕ್ ಡ್ರಗ್, ಎಕ್ಸ್ ಟೆಸಿ, ಎಂಡಿಎಂಎ, ಅಪೀಮು, ಗಾಂಜಾ ಪತ್ತೆಯಾಗಿದೆ. ಈತ ಗಾಂಜಾ ಕೇಸ್ ಸಂಬಂಧ ಕೆ.ಎಸ್.ಲೇಔಟ್ ಪೊಲೀಸರಿಗೆ ಇನ್ ಫಾರ್ಮರ್ ಆಗಿ ಮಾಹಿತಿದಾರನಾಗಿದ್ದ. ಆದ್ರೆ ಈಗ ಇವನ ಬಳಿಯೇ ಡ್ರಗ್ಸ್ ಪತ್ತೆಯಾಗಿದೆ.

ಸದ್ಯ ಪೊಲೀಸರು ಇನ್ ಫಾರ್ಮಾರ್ ಅಸಲಿಯತ್ತು ಪತ್ತೆಗೆ ವಿಚಾರಣೆ ಆರಂಭಿಸಿದ್ದಾರೆ. ಪೊಲೀಸ್ ಇನ್ ಫಾರ್ಮಾರ್ ಆಗಿದ್ದ ರತನ್ ಲಾಲ್ ಒಂದೊಂದು ಅಸಲಿಯತ್ತು ಬೆಳಕಿಗೆ ಬರುತ್ತಿದೆ. ರತನ್ ಲಾಲ್ ಬಳಿ ಮಾದಕ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಇದೇ ರತನ್ ಲಾಲ್ ಮಾಹಿತಿ ಆಧರಿಸಿ ಭರತ್ ಕರೆದೊಯ್ಯಲು ಕೆ.ಎಸ್. ಲೇಔಟ್ ಪೊಲೀಸರು ಬಂದಿದ್ದರು. ಹೀಗಾಗಿ ಪೊಲೀಸರ ಮೇಲೂ ಶಂಕೆ ವ್ಯಕ್ತವಾಗಿದೆ.

ಪೊಲೀಸ್ ಇನ್ ಫಾರ್ಮರ್ ನೆಪದಲ್ಲಿ ರತನ್ ಲಾಲ್ ಬೆದರಿಕೆ ಹಾಕಿ ಸುಲಿಗೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ರತನ್ ಲಾಲ್ನಿಂದ ಸುಲಿಗೆಗೊಳಗಾದವರು ಮತ್ತಷ್ಟು ದೂರು ದಾಖಲಿಸುವ ಸಾಧ್ಯತೆ ಇದೆ. ಕಾಮಾಕ್ಷಿ ಪಾಳ್ಯ ಪೊಲೀಸರು ಕೆ.ಎಸ್.ಲೇಔಟ್ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಪುರುಷರ ಟಾಯ್ಲೆಟ್​ನಲ್ಲಿ ಅಡಗಿ ಕುಳಿತಿದ್ದ ಡ್ರಗ್ಸ್​ ಆರೋಪಿ ಸೋನಿಯಾ; ಕಡೆಗೂ​ ಪೊಲೀಸ್​ ಬಲೆಗೆ ಬಿದ್ದ ಮಾಡೆಲ್​

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​