AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಸಂಬಂಧ ಪೊಲೀಸರಿಗೆ ಇನ್ ಫಾರ್ಮರ್ ಆಗಿದ್ದವನ ಬಳಿಯೇ ಡ್ರಗ್ಸ್ ಪತ್ತೆ, ಪೊಲೀಸರ ಮೇಲೂ ಅನುಮಾನ

ಪೊಲೀಸ್ ಇನ್ ಫಾರ್ಮರ್ ನೆಪದಲ್ಲಿ ರತನ್ ಲಾಲ್ ಬೆದರಿಕೆ ಹಾಕಿ ಸುಲಿಗೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ರತನ್ ಲಾಲ್ನಿಂದ ಸುಲಿಗೆಗೊಳಗಾದವರು ಮತ್ತಷ್ಟು ದೂರು ದಾಖಲಿಸುವ ಸಾಧ್ಯತೆ ಇದೆ. ಕಾಮಾಕ್ಷಿ ಪಾಳ್ಯ ಪೊಲೀಸರು ಕೆ.ಎಸ್.ಲೇಔಟ್ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಡ್ರಗ್ಸ್ ಸಂಬಂಧ ಪೊಲೀಸರಿಗೆ ಇನ್ ಫಾರ್ಮರ್ ಆಗಿದ್ದವನ ಬಳಿಯೇ ಡ್ರಗ್ಸ್ ಪತ್ತೆ, ಪೊಲೀಸರ ಮೇಲೂ ಅನುಮಾನ
ಗಾಂಜಾ (ಸಾಂದರ್ಭಿಕ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on: Sep 03, 2021 | 9:04 AM

Share

ಬೆಂಗಳೂರು: ಪೊಲೀಸ್ ಇನ್ ಫಾರ್ಮರ್ ಆಗಿದ್ದ ರತನ್ ಲಾಲ್ ಬಳಿ ಸಿಂಥೆಟಿಕ್, ನಾನ್ ಸಿಂಥೆಟಿಕ್ ಡ್ರಗ್, ಎಕ್ಸ್ ಟೆಸಿ, ಎಂಡಿಎಂಎ, ಅಪೀಮು, ಗಾಂಜಾ ಪತ್ತೆಯಾಗಿದೆ. ಈತ ಗಾಂಜಾ ಕೇಸ್ ಸಂಬಂಧ ಕೆ.ಎಸ್.ಲೇಔಟ್ ಪೊಲೀಸರಿಗೆ ಇನ್ ಫಾರ್ಮರ್ ಆಗಿ ಮಾಹಿತಿದಾರನಾಗಿದ್ದ. ಆದ್ರೆ ಈಗ ಇವನ ಬಳಿಯೇ ಡ್ರಗ್ಸ್ ಪತ್ತೆಯಾಗಿದೆ.

ಸದ್ಯ ಪೊಲೀಸರು ಇನ್ ಫಾರ್ಮಾರ್ ಅಸಲಿಯತ್ತು ಪತ್ತೆಗೆ ವಿಚಾರಣೆ ಆರಂಭಿಸಿದ್ದಾರೆ. ಪೊಲೀಸ್ ಇನ್ ಫಾರ್ಮಾರ್ ಆಗಿದ್ದ ರತನ್ ಲಾಲ್ ಒಂದೊಂದು ಅಸಲಿಯತ್ತು ಬೆಳಕಿಗೆ ಬರುತ್ತಿದೆ. ರತನ್ ಲಾಲ್ ಬಳಿ ಮಾದಕ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಇದೇ ರತನ್ ಲಾಲ್ ಮಾಹಿತಿ ಆಧರಿಸಿ ಭರತ್ ಕರೆದೊಯ್ಯಲು ಕೆ.ಎಸ್. ಲೇಔಟ್ ಪೊಲೀಸರು ಬಂದಿದ್ದರು. ಹೀಗಾಗಿ ಪೊಲೀಸರ ಮೇಲೂ ಶಂಕೆ ವ್ಯಕ್ತವಾಗಿದೆ.

ಪೊಲೀಸ್ ಇನ್ ಫಾರ್ಮರ್ ನೆಪದಲ್ಲಿ ರತನ್ ಲಾಲ್ ಬೆದರಿಕೆ ಹಾಕಿ ಸುಲಿಗೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ರತನ್ ಲಾಲ್ನಿಂದ ಸುಲಿಗೆಗೊಳಗಾದವರು ಮತ್ತಷ್ಟು ದೂರು ದಾಖಲಿಸುವ ಸಾಧ್ಯತೆ ಇದೆ. ಕಾಮಾಕ್ಷಿ ಪಾಳ್ಯ ಪೊಲೀಸರು ಕೆ.ಎಸ್.ಲೇಔಟ್ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಪುರುಷರ ಟಾಯ್ಲೆಟ್​ನಲ್ಲಿ ಅಡಗಿ ಕುಳಿತಿದ್ದ ಡ್ರಗ್ಸ್​ ಆರೋಪಿ ಸೋನಿಯಾ; ಕಡೆಗೂ​ ಪೊಲೀಸ್​ ಬಲೆಗೆ ಬಿದ್ದ ಮಾಡೆಲ್​

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ