AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು, ಆರೋಪಿ ಮತ್ತು ಮುಖ್ಯಪೇದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಸ್ಮಶಾಣಕ್ಕೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ತನ್ನ ಚಲಾಕಿ ಬುದ್ದಿ ಓಡಿಸಿದ ಆರೋಪಿ, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ.

ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು, ಆರೋಪಿ ಮತ್ತು ಮುಖ್ಯಪೇದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಆರೋಪಿ ಸ್ಟಾಲಿನ್
TV9 Web
| Edited By: |

Updated on: Sep 27, 2021 | 12:39 PM

Share

ಬೆಂಗಳೂರು: ಸ್ಥಳ ಮಹಜರು ವೇಳೆ ಆರೋಪಿ ಪರಾರಿಯಾಗಲು ಯತ್ನಿಸಿದ್ದು ಗುಂಡು ಹಾರಿಸಿ ಆರೋಪಿ ಸ್ಟಾಲಿನ್ನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರವಿಂದ್ ಅಲಿಯಾಸ್ ಲೀ ಕೊಲೆ ಆರೋಪಿ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಪೊಲೀಸರು ಕರೆದೊಯ್ದಿದ್ದರು ಈ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಸ್ಮಶಾಣಕ್ಕೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ತನ್ನ ಚಲಾಕಿ ಬುದ್ದಿ ಓಡಿಸಿದ ಆರೋಪಿ, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ಮುಖ್ಯಪೇದೆ ಮಹೇಶ್ ಗಾಯಗೊಂಡಿದ್ದು ಆಗ ತಕ್ಷಣ ಅಶೋಕನಗರ ಇನ್ಸ್‌ಪೆಕ್ಟರ್‌ ಬೊಳೆತ್ತಿನ್‌ ಆತ್ಮರಕ್ಷಣೆಗಾಗಿ ಆರೋಪಿ ಸ್ಟಾಲಿನ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಸ್ಟಾಲಿನ್ ಮತ್ತು ಮುಖ್ಯಪೇದೆ ಮಹೇಶ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಹಿಂದೆ ಒಟ್ಟು ಆರು ಕೇಸ್ ಗಳನ್ನು ಹೊಂದಿದ್ದ ಸ್ಟಾಲಿನ್ ಈಗ ಮೂರು ಕೊಲೆ ಕೇಸ್ಗಳನ್ನು ಹೊಂದಿದ್ದಾನೆ. ಸ್ಟಾಲಿನ್ ಕೆಜಿ ಹಳ್ಳಿ ರೌಡಿ ಶೀಟರ್.

ಇದನ್ನೂ ಓದಿ: ದಹಿ ಕಚೋರಿ ಮಾರುತ್ತಾ ಹಗಲಿರುಳು ಶ್ರಮಿಸುತ್ತಿರುವ 14 ವರ್ಷದ ಬಾಲಕನಿಗೆ ಸಹಾಯ ಮಾಡಲು ಒಗ್ಗೂಡಿದ ನೆಟ್ಟಿಗರು

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ