AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು, ಆರೋಪಿ ಮತ್ತು ಮುಖ್ಯಪೇದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಸ್ಮಶಾಣಕ್ಕೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ತನ್ನ ಚಲಾಕಿ ಬುದ್ದಿ ಓಡಿಸಿದ ಆರೋಪಿ, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ.

ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು, ಆರೋಪಿ ಮತ್ತು ಮುಖ್ಯಪೇದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಆರೋಪಿ ಸ್ಟಾಲಿನ್
TV9 Web
| Edited By: ಆಯೇಷಾ ಬಾನು|

Updated on: Sep 27, 2021 | 12:39 PM

Share

ಬೆಂಗಳೂರು: ಸ್ಥಳ ಮಹಜರು ವೇಳೆ ಆರೋಪಿ ಪರಾರಿಯಾಗಲು ಯತ್ನಿಸಿದ್ದು ಗುಂಡು ಹಾರಿಸಿ ಆರೋಪಿ ಸ್ಟಾಲಿನ್ನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರವಿಂದ್ ಅಲಿಯಾಸ್ ಲೀ ಕೊಲೆ ಆರೋಪಿ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಪೊಲೀಸರು ಕರೆದೊಯ್ದಿದ್ದರು ಈ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಸ್ಮಶಾಣಕ್ಕೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ತನ್ನ ಚಲಾಕಿ ಬುದ್ದಿ ಓಡಿಸಿದ ಆರೋಪಿ, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ಮುಖ್ಯಪೇದೆ ಮಹೇಶ್ ಗಾಯಗೊಂಡಿದ್ದು ಆಗ ತಕ್ಷಣ ಅಶೋಕನಗರ ಇನ್ಸ್‌ಪೆಕ್ಟರ್‌ ಬೊಳೆತ್ತಿನ್‌ ಆತ್ಮರಕ್ಷಣೆಗಾಗಿ ಆರೋಪಿ ಸ್ಟಾಲಿನ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಸ್ಟಾಲಿನ್ ಮತ್ತು ಮುಖ್ಯಪೇದೆ ಮಹೇಶ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಹಿಂದೆ ಒಟ್ಟು ಆರು ಕೇಸ್ ಗಳನ್ನು ಹೊಂದಿದ್ದ ಸ್ಟಾಲಿನ್ ಈಗ ಮೂರು ಕೊಲೆ ಕೇಸ್ಗಳನ್ನು ಹೊಂದಿದ್ದಾನೆ. ಸ್ಟಾಲಿನ್ ಕೆಜಿ ಹಳ್ಳಿ ರೌಡಿ ಶೀಟರ್.

ಇದನ್ನೂ ಓದಿ: ದಹಿ ಕಚೋರಿ ಮಾರುತ್ತಾ ಹಗಲಿರುಳು ಶ್ರಮಿಸುತ್ತಿರುವ 14 ವರ್ಷದ ಬಾಲಕನಿಗೆ ಸಹಾಯ ಮಾಡಲು ಒಗ್ಗೂಡಿದ ನೆಟ್ಟಿಗರು

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್