AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಪ್ರಾಣ; ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ರಕ್ಷಿಸಿದ ಪೊಲೀಸರು

ಖಿನ್ನತೆಯಿಂದ ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ(Suicide Attempt) ಯುವಕನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಯುವಕ ಆತ್ಮಹತ್ಯೆ ಯತ್ನ ಮುನ್ನ ಸ್ನೇಹಿತನಿಗೆ ಡೆತ್‌ನೋಟ್ ರವಾನಿಸಿದ್ದ.

ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಪ್ರಾಣ; ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ರಕ್ಷಿಸಿದ ಪೊಲೀಸರು
ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಪ್ರಾಣ
TV9 Web
| Edited By: ಆಯೇಷಾ ಬಾನು|

Updated on:Jun 27, 2022 | 11:32 PM

Share

ಬೆಂಗಳೂರು: ಪೊಲೀಸರ ಸಮಯಪ್ರಜ್ಞೆಯಿಂದ ಯುವಕನ ಪ್ರಾಣ ಉಳಿದಿದೆ. ಬೆಂಗಳೂರಿನ ಜೆ.ಪಿ.ನಗರ(JP Nagar) ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಖಿನ್ನತೆಯಿಂದ ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ(Suicide Attempt) ಯುವಕನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಯುವಕ ಆತ್ಮಹತ್ಯೆ ಯತ್ನ ಮುನ್ನ ಸ್ನೇಹಿತನಿಗೆ ಡೆತ್‌ನೋಟ್ ರವಾನಿಸಿದ್ದ. ಈ ವೇಳೆ ಯುವಕನ ಸ್ನೇಹಿತ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ತಕ್ಷಣ ಪಿಜಿಗೆ ತೆರಳಿ ASI ಚಂದ್ರಶೇಖರ್, ಹೆಡ್ ಕಾನ್ಸ್‌ಟೇಬಲ್‌ ರಮೇಶ್‌ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನೀರಿನ ಸಂಪಿಗೆ ಬಿದ್ದು ಬುದ್ಧಿ ಮಾಂದ್ಯ ಬಾಲಕ ಸಾವು ಬೆಂಗಳೂರು: ವಿದ್ಯಾರಣ್ಯಪುರ ಸಮೀಪದ ಮುನೇಶ್ವರ ಲೇಔಟ್‌ನಲ್ಲಿ ಆಟವಾಡಲು ಮನೆಯಿಂದ ಹೊರಗೆ ಬಂದಿದ್ದಾಗ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನೀರಿನ ಸಂಪಿಗೆ ಬಿದ್ದು ಬುದ್ಧಿಮಾಂದ್ಯ ಸಾಯಿ ಶರಣ್(15) ಮೃತಪಟ್ಟಿದ್ದಾನೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಪಟ್ಟಕ್ಕಾಗಿ ಸುಪ್ರೀಂಕೋರ್ಟ್ ನಲ್ಲಿ ಉದ್ದವ್ ಠಾಕ್ರೆ v/s ಏಕನಾಥ್ ಶಿಂಧೆ ಮಧ್ಯೆ ಕಾನೂನು ಸಮರ ಹೀಗಿತ್ತು!

ಸರ್ಕಾರಿ ಬಸ್ ಡಿಕ್ಕಿಯಾಗಿ ಟಂಟಂ ವಾಹನದಲ್ಲದ್ದ ನಾಲ್ಕು ವರ್ಷದ ಮಗು ಸಾವು ಯಾದಗಿರಿ: ಸುರಪುರ ತಾಲೂಕಿನ ಕುಂಬಾರಪೇಟ ಬಳಿ ಸರ್ಕಾರಿ ಬಸ್ ಡಿಕ್ಕಿಯಾಗಿ ಟಂಟಂ ವಾಹನದಲ್ಲಿದ್ದ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಟಂಟಂ ವಾಹನದಲ್ಲಿ 7 ಜನರು ಸುರಪುರ ದಿಂದ ದೇವಾಪುರಕ್ಕೆ ತೆರಳುತ್ತಿದ್ದರು. ಇನ್ನು ಮತ್ತೊಂದು ಕಡೆಯಿಂದ ಸಾರಿಗೆ ಬಸ್ ಬೆಂಗಳೂರಿಗೆ ತೆರಳುತ್ತಿತ್ತು. ಆಗ ಸಾರಿಗೆ ಬಸ್ ಹಿಂಬದಿಯಿಂದ ಟಂಟಂ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇನ್ನುಳಿದ 6 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ ಚಾಲಕ, ನಿರ್ವಾಹಕನ ವಿರುದ್ಧ ಸಾರ್ವಜನಿಕರ ಆಕ್ರೋಶ ಹೊರ ಹಾಕಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 11:32 pm, Mon, 27 June 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ