AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಪ್ರಾಣ; ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ರಕ್ಷಿಸಿದ ಪೊಲೀಸರು

ಖಿನ್ನತೆಯಿಂದ ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ(Suicide Attempt) ಯುವಕನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಯುವಕ ಆತ್ಮಹತ್ಯೆ ಯತ್ನ ಮುನ್ನ ಸ್ನೇಹಿತನಿಗೆ ಡೆತ್‌ನೋಟ್ ರವಾನಿಸಿದ್ದ.

ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಪ್ರಾಣ; ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ರಕ್ಷಿಸಿದ ಪೊಲೀಸರು
ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಪ್ರಾಣ
TV9 Web
| Edited By: |

Updated on:Jun 27, 2022 | 11:32 PM

Share

ಬೆಂಗಳೂರು: ಪೊಲೀಸರ ಸಮಯಪ್ರಜ್ಞೆಯಿಂದ ಯುವಕನ ಪ್ರಾಣ ಉಳಿದಿದೆ. ಬೆಂಗಳೂರಿನ ಜೆ.ಪಿ.ನಗರ(JP Nagar) ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಖಿನ್ನತೆಯಿಂದ ಕೈಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ(Suicide Attempt) ಯುವಕನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಯುವಕ ಆತ್ಮಹತ್ಯೆ ಯತ್ನ ಮುನ್ನ ಸ್ನೇಹಿತನಿಗೆ ಡೆತ್‌ನೋಟ್ ರವಾನಿಸಿದ್ದ. ಈ ವೇಳೆ ಯುವಕನ ಸ್ನೇಹಿತ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ತಕ್ಷಣ ಪಿಜಿಗೆ ತೆರಳಿ ASI ಚಂದ್ರಶೇಖರ್, ಹೆಡ್ ಕಾನ್ಸ್‌ಟೇಬಲ್‌ ರಮೇಶ್‌ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನೀರಿನ ಸಂಪಿಗೆ ಬಿದ್ದು ಬುದ್ಧಿ ಮಾಂದ್ಯ ಬಾಲಕ ಸಾವು ಬೆಂಗಳೂರು: ವಿದ್ಯಾರಣ್ಯಪುರ ಸಮೀಪದ ಮುನೇಶ್ವರ ಲೇಔಟ್‌ನಲ್ಲಿ ಆಟವಾಡಲು ಮನೆಯಿಂದ ಹೊರಗೆ ಬಂದಿದ್ದಾಗ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನೀರಿನ ಸಂಪಿಗೆ ಬಿದ್ದು ಬುದ್ಧಿಮಾಂದ್ಯ ಸಾಯಿ ಶರಣ್(15) ಮೃತಪಟ್ಟಿದ್ದಾನೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಪಟ್ಟಕ್ಕಾಗಿ ಸುಪ್ರೀಂಕೋರ್ಟ್ ನಲ್ಲಿ ಉದ್ದವ್ ಠಾಕ್ರೆ v/s ಏಕನಾಥ್ ಶಿಂಧೆ ಮಧ್ಯೆ ಕಾನೂನು ಸಮರ ಹೀಗಿತ್ತು!

ಸರ್ಕಾರಿ ಬಸ್ ಡಿಕ್ಕಿಯಾಗಿ ಟಂಟಂ ವಾಹನದಲ್ಲದ್ದ ನಾಲ್ಕು ವರ್ಷದ ಮಗು ಸಾವು ಯಾದಗಿರಿ: ಸುರಪುರ ತಾಲೂಕಿನ ಕುಂಬಾರಪೇಟ ಬಳಿ ಸರ್ಕಾರಿ ಬಸ್ ಡಿಕ್ಕಿಯಾಗಿ ಟಂಟಂ ವಾಹನದಲ್ಲಿದ್ದ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಟಂಟಂ ವಾಹನದಲ್ಲಿ 7 ಜನರು ಸುರಪುರ ದಿಂದ ದೇವಾಪುರಕ್ಕೆ ತೆರಳುತ್ತಿದ್ದರು. ಇನ್ನು ಮತ್ತೊಂದು ಕಡೆಯಿಂದ ಸಾರಿಗೆ ಬಸ್ ಬೆಂಗಳೂರಿಗೆ ತೆರಳುತ್ತಿತ್ತು. ಆಗ ಸಾರಿಗೆ ಬಸ್ ಹಿಂಬದಿಯಿಂದ ಟಂಟಂ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇನ್ನುಳಿದ 6 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ ಚಾಲಕ, ನಿರ್ವಾಹಕನ ವಿರುದ್ಧ ಸಾರ್ವಜನಿಕರ ಆಕ್ರೋಶ ಹೊರ ಹಾಕಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 11:32 pm, Mon, 27 June 22

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ