AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ

ಕಳಪೆ ರಸ್ತೆಕಾಮಗಾರಿಯಿಂದ ನೆಲ ಕುಸಿದು ಟಿಪ್ಪರ್ ಗಾಡಿ ಪಲ್ಟಿಯಾಗಿದೆ. ರಿಚ್‌ಮಂಡ್ ರಸ್ತೆಯ ವುಡ್ಲ್ಯಾಂಡ್ ಹೋಟೆಲ್ ಬಳಿ ಟಿಪ್ಪರ್ ಲಾರಿ ಭಾರಕ್ಕೆ ರಸ್ತೆ ಕುಸಿದಿದೆ.

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ
ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ
Follow us
TV9 Web
| Updated By: ಆಯೇಷಾ ಬಾನು

Updated on:Sep 01, 2021 | 9:31 AM

ಬೆಂಗಳೂರು: ಕಳಪೆ ಕಾಮಗಾರಿಯಿಂದ ರಸ್ತೆ ಕುಸಿದು ಲಾರಿ ಪಲ್ಟಿಯಾದ ಘಟನೆ ಬೆಂಗಳೂರಿನ ರಿಚ್‌ಮಂಡ್ ರಸ್ತೆಯಲ್ಲಿ ನಡೆದಿದೆ. ಲಾರಿ ಸೈಡ್‌ಗೆ ನಿಲ್ಲಿಸಿ ವಿಳಾಸ ಕೇಳುವ ವೇಳೆ ಘಟನೆ ಸಂಭವಿಸಿದ್ದು ಪೊಲೀಸರು ಪಲ್ಟಿಯಾದ ಲಾರಿ ತೆರವು ಮಾಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವೈರಲ್ ವಿಡಿಯೋದಲ್ಲಿ ಇಂತಹ ದೃಶ್ಯಗಳನ್ನು ನಾವು ನೋಡಿರುತ್ತೇವೆ. ಆದ್ರೆ ಇಂದು ಬೆಂಗಳೂರಿನಲ್ಲೇ ಇಂತಹ ಭೀಕರ ಘಟನೆ ಸಂಭವಿಸಿದೆ. ಕಳಪೆ ರಸ್ತೆಕಾಮಗಾರಿಯಿಂದ ನೆಲ ಕುಸಿದು ಟಿಪ್ಪರ್ ಗಾಡಿ ಪಲ್ಟಿಯಾಗಿದೆ. ರಿಚ್‌ಮಂಡ್ ರಸ್ತೆಯ ವುಡ್ಲ್ಯಾಂಡ್ ಹೋಟೆಲ್ ಬಳಿ ಟಿಪ್ಪರ್ ಲಾರಿ ಭಾರಕ್ಕೆ ರಸ್ತೆ ಕುಸಿದಿದೆ. ಟಿಪ್ಪರ್ ಲಾರಿ ಸಂಪಂಗಿ ರಾಮನಗರದ ಸೆಂಚುರಿ ಅಪಾರ್ಟ್ ಮೆಂಟ್ ಕಡೆ ಕಾಮಗಾರಿಗೆ ಡಸ್ಟ್ ಸಾಗಿಸುತ್ತಿತ್ತು. ಈ ವೇಳೆ ರಸ್ತೆ ಪಕ್ಕಕ್ಕೆ ಲಾರಿ ನಿಲ್ಲಿಸಿ ಅಡ್ರಸ್ ಕೇಳುವಷ್ಟರಲ್ಲಿ ಹೆಚ್ಚು ಬಾರ ಇದ್ದ ಕಾರಣ ರಸ್ತೆಯೊಳಗೆ ವಾಹನದ ಟೈರ್ ಇಳಿದಿದೆ. ಸದ್ಯ ಚಾಲಕ ವಾಹನದಿಂದ ಕೆಳಗಿಳಿದಿದ್ದ ಕಾರಣ ಅನಾಹುತ ತಪ್ಪಿದೆ.

ಕಳಪೆ ಕಾಮಗಾರಿಯಿಂದಲೇ ಈ ಘಟನೆ ನಡೆದಿದ್ದು ಕ್ರೇನ್ ಮೂಲಕ ಸಂಚಾರಿ ಪೊಲೀಸರಿಂದ ತೆರವು ಕಾರ್ಯಾಚರಣೆ ನಡೆದಿದೆ.

Lorry

ಲಾರಿ ಭಾರಕ್ಕೆ ಕುಸಿದ ರಸ್ತೆ

ಇದನ್ನೂ ಓದಿ: ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಸುಮಲತಾ ಗುದ್ದಲಿ ಪೂಜೆ; ಪುತ್ರನ ರಾಜಕೀಯ ಅಭಿಷೇಕಕ್ಕೆ ಅಡಿಪಾಯ ಹಾಕಿದರಾ?

ಅಪಘಾತಕ್ಕೂ ಮುನ್ನ ಜಿಗ್​ಜ್ಯಾಗ್​ ರೈಡ್: ತಪಾಸಣೆಗೆ ಬಂದ ಪೊಲೀಸ್​ ಮೇಲೆ ಕಾರು ಹತ್ತಿಸೋ ಯತ್ನ, ಜೊಮ್ಯಾಟೋ ಹುಡುಗ ಜಸ್ಟ್​ ಮಿಸ್

Published On - 9:27 am, Wed, 1 September 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?