AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರತಿಭಟನೆ ಮುಂದುವರೆಸಿದ ಪೌರಕಾರ್ಮಿಕರು! ಸಿಎಂ ಬೊಮ್ಮಾಯಿ ಹೇಳಿದ್ದೇನು?

ನಗರದ ಫ್ರೀಡಂಪಾರ್ಕ್​ನಲ್ಲಿ ಅಹೋರಾತ್ರಿಯೂ ಧರಣಿ ನಡೆಸಿದ್ದು, ಲಿಖಿತ ರೂಪದ ಆದೇಶ ಪ್ರತಿ ಬಂದ ಬಳಿಕ ಧರಣಿ ಕೈಬಿಡುತ್ತೇವೆಂದು ಪ್ರತಿಭಟನಕಾರರು ಹೇಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನೆ ಮುಂದುವರೆಸಿದ ಪೌರಕಾರ್ಮಿಕರು! ಸಿಎಂ ಬೊಮ್ಮಾಯಿ ಹೇಳಿದ್ದೇನು?
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
TV9 Web
| Edited By: sandhya thejappa|

Updated on:Jul 02, 2022 | 9:22 AM

Share

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು (Pourakarmikas) ರಾಜ್ಯದಲ್ಲಿ ಹಲವು ಕಡೆ ನಿನ್ನೆಯಿಂದ (ಜುಲೈ 1) ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಫ್ರೀಡಂಪಾರ್ಕ್​ನಲ್ಲಿ ಅಹೋರಾತ್ರಿಯೂ ಧರಣಿ ನಡೆಸಿದ್ದು, ಲಿಖಿತ ರೂಪದ ಆದೇಶ ಪ್ರತಿ ಬಂದ ಬಳಿಕ ಧರಣಿ ಕೈಬಿಡುತ್ತೇವೆಂದು ಪ್ರತಿಭಟನಕಾರರು ಹೇಳುತ್ತಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಪ್ರತಿಭಟನಾನಿರತ ಪೌರಕಾರ್ಮಿಕ ವೆಂಕಟೇಶ್, ನಿನ್ನೆ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆದ್ರೆ, ಪತ್ರ ನೀಡಿಲ್ಲ. ಅಧಿಕೃತ ಆದೇಶ ಪತ್ರ ನೀಡಿ ನಮ್ಮನ್ನು ಖಾಯಂಗೊಳಿಸಬೇಕು. ಖಾಯಂಗೊಳಿಸುವವರೆಗೂ ನಮ್ಮ ಧರಣಿ ಮುಂದುವರಿಯುತ್ತೆ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪೌರಕಾರ್ಮಿಕರ ಜೊತೆಗೆ ಎಲ್ಲಾ ಮಾತನಾಡಿದ್ದೇನೆ. ಸಹಾನುಭೂತಿಯಿಂದ ಮಾನವೀಯತೆಯಿಂದ ಕ್ರಮಕೈಗೊಂಡು ಹೊಸ ಕಾನೂನು ಮಾಡಬೇಕು ಎಂದು ಅಂದುಕೊಂಡಿದ್ದೇವೆ. 3 ತಿಂಗಳಲ್ಲಿ ಯಾವ ರೀತಿ ನೇಮಕಾತಿ ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಪೌರ ಕಾರ್ಮಿಕರು, ಅಧಿಕಾರಿಗಳ ಜಂಟಿ ಸಮಿತಿ ಮಾಡಿದ್ದೇವೆ. ಪೌರಕಾರ್ಮಿಕರ ಸಂರಕ್ಷಣೆ, ಹೆಲ್ತ್, ಶಿಕ್ಷಣದ ಬಗ್ಗೆ ಕಾನೂನು ಕಾನೂನನ್ನು ರಚನೆ ಮಾಡಬೇಕು. ಮುಂದಿನ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ENG vs IND 5th Tets: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್​​ನ ಮೊದಲ ದಿನದಾಟದ ರೋಚಕ ಫೋಟೋಗಳು ನೋಡಿ

ಇದನ್ನೂ ಓದಿ
Image
ENG vs IND 5th Tets: ಭಾರತ-ಇಂಗ್ಲೆಂಡ್ 5ನೇ ಟೆಸ್ಟ್​​ನ ಮೊದಲ ದಿನದಾಟದ ರೋಚಕ ಫೋಟೋಗಳು ನೋಡಿ
Image
ತಾರಕ್ಕೇರುತ್ತಿರುವ ಚಾಮರಾಜಪೇಟೆ ಮೈದಾನ ವಿವಾದ! ಬಿಬಿಎಂಪಿ ಹೇಳಿಕೆ ವಿರುದ್ಧ ತಿರುಗಿ ಬಿದ್ದ ಸ್ಥಳೀಯ ನಿವಾಸಿಗಳು, ನಾಳೆ ಮಹತ್ವದ ಸಭೆ
Image
Nail Care: ನಿಮಗೆ ಉಗುರು ಕಚ್ಚುವ ಅಬ್ಯಾಸವಿದೆಯೇ? ಕೂಡಲೇ ಬಿಟ್ಟುಬಿಡಿ
Image
Kiara Advani: ಹ್ಯಾಟ್ರಿಕ್​ ಗೆಲುವು ಪಡೆದ ಕಿಯಾರಾ ಅಡ್ವಾಣಿ; ಬಾಲಿವುಡ್​ನಲ್ಲಿ ಮೈಲೇಜ್​ ಹೆಚ್ಚಿಸಿಕೊಂಡ ಬೆಡಗಿ

ಇದೇ ವೇಳೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ತೆರಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ನಾಳೆ ಸಂಜೆ ಹೈದರಾಬಾದ್​ನಿಂದ ಬೆಂಗಳೂರಿಗೆ ಹಿಂದಿರುಗುತ್ತೇನೆ. ರಾಷ್ಟ್ರದ ಎಲ್ಲಾ ನಾಯಕರು ಕಾರ್ಯಕಾರಿಣಿಗೆ ಆಗಮಿಸುತ್ತಾರೆ. ಟೈಮ್​​​​ ಸಿಕ್ಕರೆ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇನೆ. ಅಮಿತ್ ಶಾ, ಜೆಪಿ ನಡ್ಡಾರನ್ನ ಭೇಟಿಯಾಗಲು ಯತ್ನಿಸುತ್ತೇನೆ ಎಂದರು.

ಇದನ್ನೂ ಓದಿ: ತಾರಕ್ಕೇರುತ್ತಿರುವ ಚಾಮರಾಜಪೇಟೆ ಮೈದಾನ ವಿವಾದ! ಬಿಬಿಎಂಪಿ ಹೇಳಿಕೆ ವಿರುದ್ಧ ತಿರುಗಿ ಬಿದ್ದ ಸ್ಥಳೀಯ ನಿವಾಸಿಗಳು, ನಾಳೆ ಮಹತ್ವದ ಸಭೆ

Published On - 9:18 am, Sat, 2 July 22

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ