AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಯಲಹಂಕ, ಕಾಡುಗೋಡಿ ಸೇರಿ ಹಲವೆಡೆ ಇಂದು ಪವರ್ ಕಟ್

Bengaluru Power Cut: ಬೆಂಗಳೂರಿನ ಶ್ರೀನಗರ, ಕೊಡಿಗೇಹಳ್ಳಿ, ಕಾಡುಗೋಡಿ, ಯಲಹಂಕ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ.

Power Cut: ಬೆಂಗಳೂರಿನ ಯಲಹಂಕ, ಕಾಡುಗೋಡಿ ಸೇರಿ ಹಲವೆಡೆ ಇಂದು ಪವರ್ ಕಟ್
ಬಿರುಗಾಳಿಯಿಂದ ವಿದ್ಯುತ್ ವಿತರಣೆಯಲ್ಲಿ ಸಮಸ್ಯೆಯಾಗಿತ್ತು
TV9 Web
| Edited By: |

Updated on: Mar 18, 2022 | 5:55 AM

Share

ಬೆಂಗಳೂರು: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಸ್ಕಾಂನಿಂದ ನಿರ್ವಹಣಾ ಕೆಲಸ ಮತ್ತು ವಿದ್ಯುತ್ ಕಾಮಗಾರಿ ನಡೆಯುತ್ತಿರುವುದರಿಂದ ಇಂದು ಪವರ್ ಕಟ್ (Power Cut in Bengaluru) ಇರಲಿದೆ. ಸಿಲಿಕಾನ್ ಸಿಟಿಯ ಶ್ರೀನಗರ, ಕೊಡಿಗೇಹಳ್ಳಿ, ಕಾಡುಗೋಡಿ, ಯಲಹಂಕ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ. ಈ ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 6.30ರವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 6.30ರವರೆಗೆ ಪವರ್ ಕಟ್ ಇರಲಿದೆ. ಜೆ.ಪಿ.ನಗರ 9ನೇ ಹಂತ, ತಲಘಟ್ಟಪುರ ಪೊಲೀಸ್ ಠಾಣೆ, CKB ಲೇಔಟ್, ಶಾಂತಿನಿಕೇತನ ಲೇಔಟ್, ಶ್ರೀನಗರ, ಬೋಗನಹಳ್ಳಿ ಮುಖ್ಯ ರಸ್ತೆ, ವಿವೇಕಾನಂದ ಲೇ ಔಟ್​ನಲ್ಲಿ ಕರೆಂಟ್ ಇರುವುದಿಲ್ಲ.

ಪೂರ್ವ ವಲಯದಲ್ಲಿ ಬೆಳಗ್ಗೆ 11ರಿಂದ ಸಂಜೆ 6 ಗಂಟೆಯವರೆಗೆ ಓಬಳಾಪುರ, ಕೊಡಿಗೇಹಳ್ಳಿ, ಕೃಷ್ಣಾಪುರ, ಗಾಯತ್ರಿ ಲೇಔಟ್, ಆಲ್ಫಾ ಗಾರ್ಡನ್ ಕಾಡುಗೋಡಿ, ಸಿದ್ದಾರ್ಥ ಲೇಔಟ್, ಸಾಯಿ ಆಶ್ರಮ ಗೌತಮಪುರ, ಜೋಗುಪಾಳ್ಯದಲ್ಲಿ ಪವರ್ ಕಟ್ ಇರಲಿದೆ.

ಪಶ್ಚಿಮ ವಲಯ: ಬೆಳಗ್ಗೆ 9ರಿಂದ ಸಂಜೆ 8ರವರೆಗೆ SIRMV 3ನೇ ಬ್ಲಾಕ್, ಉಡುಪಿ ಹೋಟೆಲ್ ರಸ್ತೆ, ಭವಾನಿನಗರ, ಮಲ್ಲತ್ತಳ್ಳಿ ಲೇಔಟ್, ಈಸ್ಟ್ ವೆಸ್ಟ್ ಕಾಲೇಜು ರಸ್ತೆ, ದ್ವಾರಕಾಬಸ ರಸ್ತೆ, KLE ಕಾಲೇಜು ರಸ್ತೆ, ಉತ್ತರಹಳ್ಳಿ, ಅನ್ನಪೂರ್ಣಶ್ವರಿ ಲೇಔಟ್​ನಲ್ಲಿ ಕರೆಂಟ್ ಇರುವುದಿಲ್ಲ.

ಉತ್ತರ ವಲಯ: ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ರಾಘವೇಂದ್ರ ಲೇಔಟ್, ಮಲ್ಲಸಂದ್ರ, ಎಜಿಬಿಜಿ ಲೇಔಟ್, ಕೆಎಚ್‌ಬಿ ಕಾಲೋನಿ, ಯಲಹಂಕ ಓಲ್ಡ್ ಟೌನ್, ಭೂಪಸಂದ್ರ, ಚಾಮುಂಡಿನಗರ, ಆನಂದನಗರ, ಆತ್ಮಾನಂದ ಕಾಲೋನಿ, ಸುಲ್ತಾನ್ ಪಾಳ್ಯದಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಜೆಪಿ ನಗರ, ಕುಮಾರಸ್ವಾಮಿ ಲೇಔಟ್ ಸೇರಿ ಹಲವೆಡೆ ಇಂದು ಪವರ್ ಕಟ್

Power Cut: ಬೆಂಗಳೂರಿನ ಹಲವೆಡೆ ಇಂದು ಬೆಳಗ್ಗೆಯಿಂದ ಸಂಜೆ 7ರವರೆಗೆ ಕರೆಂಟ್ ಇರಲ್ಲ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ