AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹಲವೆಡೆ ಇಂದು ಕೂಡ ಪವರ್ ಕಟ್; ಏರಿಯಾಗಳ ಪಟ್ಟಿ ಇಲ್ಲಿದೆ

Bengaluru Power Cut: ಬೆಂಗಳೂರಿನ ಅನೇಕ ಏರಿಯಾಗಳಲ್ಲಿ ಇಂದು ಕೂಡ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Power Cut: ಬೆಂಗಳೂರಿನ ಹಲವೆಡೆ ಇಂದು ಕೂಡ ಪವರ್ ಕಟ್; ಏರಿಯಾಗಳ ಪಟ್ಟಿ ಇಲ್ಲಿದೆ
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸ ಬೇಕಾ, ಬೇಡವಾ? ಇಂದಿನಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ KERC
TV9 Web
| Updated By: ಸುಷ್ಮಾ ಚಕ್ರೆ|

Updated on: Feb 08, 2022 | 6:01 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ವಾರವಿಡೀ ಪವರ್ ಕಟ್ (Power Cut) ಘೋಷಿಸಲಾಗಿತ್ತು. ಈ ವಾರದ ಆರಂಭದಿಂದಲೇ ಸಿಲಿಕಾನ್ ಸಿಟಿಯಲ್ಲಿ ಮತ್ತೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಿದೆ. ನಿನ್ನೆ ಕೂಡ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಕರೆಂಟ್ ಇರಲಿಲ್ಲ. ಇಂದು ಬೆಂಗಳೂರಿನ ಬಾಲಾಜಿ ಲೇಔಟ್, ಗೌಡನಪಾಳ್ಯ ಸೇರಿದಂತೆ ಹಲವು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ಬಹುತೇಕ ಜನರಿಗೆ ವರ್ಕ್ ಫ್ರಂ ಹೋಂ (Work from Home) ಇರುವುದರಿಂದ ಪವರ್ ಕಟ್​ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಮುಂಚಿತವಾಗಿಯೇ ವಿದ್ಯುತ್ ವ್ಯತ್ಯಯದ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ.

ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಕರಗಪ್ಪ ಕಾಂಪೌಂಡ್ (2), ಜರಗನಹಳ್ಳಿ, ಕೃಷ್ಣ ದೇವರಾಯ ನಗರ, ವೈ.ವಿ. ಅಣ್ಣಯ್ಯ ರಸ್ತೆ, ಕನಕ ಲೇಔಟ್, ಗೌಡನಪಾಳ್ಯ, ಎಸ್9 ಕಚೇರಿ, ರಿಂಗ್ ರಸ್ತೆ, ಯಾರಬ್ ನಗರ ಮುಖ್ಯ ರಸ್ತೆಯಲ್ಲಿ ಪವರ್ ಕಟ್ ಇರಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ಇಂದು ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಕರೆಂಟ್ ಇರುವುದಿಲ್ಲ. ಸಿಲಿಕಾನ್ ಸಿಟಿಯ ಬಿ.ಕೆ ನಗರ, ಮೋಹನ್ ಕುಮಾರ್ ನಗರ, ಪಂಪಾ ನಗರ, ನ್ಯೂ ಬೆಲ್ ರಸ್ತೆ, ಸೀನಪ್ಪ ಲೇಔಟ್, ವೈಷ್ಣವಿ ಲೇಔಟ್, ಸ್ವಿಮ್ಮಿಂಗ್ ಫೂಲ್ ರಸ್ತೆ, ಶ್ರೀ ರಾಮ್ ಅಪಾರ್ಟ್‌ಮೆಂಟ್ ಲೇಔಟ್, ಶ್ರೀನಿಧಿ ಲೇಔಟ್, ಬಾಲಾಜಿ ಲೇಔಟ್​ನಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿಗರಿಗೆ ವರ್ಷಾಂತ್ಯಕ್ಕೆ ಪವರ್ ಕಟ್ ಶಾಕ್; ಕೆಂಗೇರಿ, ಮತ್ತಿಕೆರೆ ಸೇರಿ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರಲ್ಲ

Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದಿನಿಂದ 3 ದಿನ ಪವರ್ ಕಟ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ