AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಬಸವೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್

Bengaluru Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಮಂಜುನಾಥನಗರ, ಸುಂಕದಕಟ್ಟೆ, ಬಸವೇಶ್ವರ ನಗರ, ವೀರಭದ್ರೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ.

Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಬಸವೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್
ಪವರ್​ ಕಟ್​
TV9 Web
| Edited By: |

Updated on: Feb 06, 2022 | 6:01 AM

Share

ಬೆಂಗಳೂರು: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಕಳೆದೊಂದು ವಾರದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಇಂದು (ಫೆ. 6) ಕೂಡ ಪವರ್ ಕಟ್ ಇರಲಿದೆ. ಇನ್ನೆರಡು ದಿನ ಬೆಂಗಳೂರಿನಾದ್ಯಂತ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಮಂಜುನಾಥನಗರ, ಸುಂಕದಕಟ್ಟೆ, ಬಸವೇಶ್ವರ ನಗರ, ವೀರಭದ್ರೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಕರೆಂಟ್ (Power Cut) ಇರುವುದಿಲ್ಲ.

ಇಂದು ಬೆಂಗಳೂರಿನ ದಕ್ಷಿಣ ವಲಯದಲ್ಲಿ ಜೆಸಿ ಇಂಡಸ್ಟ್ರಿಯಲ್ ಲೇಔಟ್‌ನಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಉತ್ತರ ವಲಯದ ಅಬ್ಬಿಗೆರೆಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಪೂರೈಕೆ ಕಡಿತವಾಗಲಿದೆ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸುಬ್ಬಣ್ಣ ಗಾರ್ಡನ್, ವಿಎಚ್‌ಬಿಸಿಎಸ್ ಲೇಔಟ್, ಕೆನರಾ ಬ್ಯಾಂಕ್ ಕಾಲೋನಿ, ಅನುಭವ ನಗರ, ಕಿರ್ಲೋಸ್ಕರ್ ಕಾಲೋನಿ 1 ನೇ ಹಂತ, ಹಾವನೂರು ವೃತ್ತ, ಮಂಜುನಾಥನಗರದ ಕೆಲವು ಭಾಗಗಳು, ಬಸವೇಶ್ವರ ನಗರದ ಕೆಲವು ಭಾಗಗಳು, ಶಾರದ ಕಾಲೋನಿ, ಮೀನಾಕ್ಷಿನಗರ, ಸುಂಕದಕಟ್ಟೆ, ರಾಜೀವ್ ನಗರ, ಬೈರವೇಶ್ವರ ನಗರ, ಟಿ.ಜಿ. ಪಾಳ್ಯ, ವಿಘ್ನೇಶ್ವರ ನಗರ ಮತ್ತು ವೀರಭದ್ರೇಶ್ವರ ನಗರದಲ್ಲಿ ಇಂದು ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Power Cut: ಬೆಂಗಳೂರಿನ ಬನಶಂಕರಿ, ಸದಾಶಿವನಗರ ಸೇರಿ ಬಹುತೇಕ ಏರಿಯಾಗಳಲ್ಲಿ ಇಂದು ಪವರ್ ಕಟ್

Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ