AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಬೊಮ್ಮನಹಳ್ಳಿ, ಮೈಕೋ ಲೇಔಟ್ ಸೇರಿ ಹಲವೆಡೆ ಇಂದು ಮಧ್ಯಾಹ್ನದವರೆಗೆ ಪವರ್ ಕಟ್

Bengaluru Power Cut: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಇನ್ನೆರಡು ದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ವಿದ್ಯುತ್ ಕಡಿತವಾಗಲಿದೆ.

Power Cut: ಬೆಂಗಳೂರಿನ ಬೊಮ್ಮನಹಳ್ಳಿ, ಮೈಕೋ ಲೇಔಟ್ ಸೇರಿ ಹಲವೆಡೆ ಇಂದು ಮಧ್ಯಾಹ್ನದವರೆಗೆ ಪವರ್ ಕಟ್
ಪವರ್ ಕಟ್
TV9 Web
| Edited By: |

Updated on: May 14, 2022 | 6:02 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಒಂದೆಡೆ ಭಾರೀ ಮಳೆ. ಇನ್ನೊಂದೆಡೆ ಮೈ ಕೊರೆಯುವ ಚಳಿ. ಇದರ ಮಧ್ಯೆ ಪವರ್ ಕಟ್ ಸಮಸ್ಯೆಯೂ ಶುರುವಾಗಿದೆ. ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಈ ವಾರಾಂತ್ಯದಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಇಂದಿನಿಂದ 2 ದಿನ ವಿದ್ಯುತ್ ಪೂರೈಕೆಗೆ ತೊಂದರೆಯಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಇನ್ನೆರಡು ದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ವಿದ್ಯುತ್ ಕಡಿತವಾಗಲಿದೆ.

ಇಂದು ಪವರ್ ಕಟ್ ಇರುವ ಏರಿಯಾಗಳು: ಇಂದು (ಶನಿವಾರ) ಬೆಂಗಳೂರಿನ ಬೊಮ್ಮನಹಳ್ಳಿ, ಎನ್​ಜಿಆರ್​ ಲೇಔಟ್, ರೂಪೇನ ಅಗ್ರಹಾರ, ಸೂಲಿಕುಂಟೆ, ಮುತ್ತಾನಾಳೂರು ಕ್ರಾಸ್, ಬೇಗೂರು ಮುಖ್ಯ ರಸ್ತೆ, ವಿದ್ಯಾ ಜ್ಯೋತಿ ಸ್ಕೂಲ್ ರಸ್ತೆ, ಎಸ್ ಆರ್ ನಾಯ್ಡು ಲೇಔಟ್, ಹೊಸ ಮೈಕೋ ಲೇಔಟ್, ಜುನ್ನಸಂದ್ರ ಮುಖ್ಯ ರಸ್ತೆ, ಸನ್ ಸಿಟಿ, ಎಂ.ಎಸ್ ರಾಮಯ್ಯ ನಗರ, ರಾಘವೇಂದ್ರ ಬಡಾವಣೆಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪವರ್ ಕಟ್ ಇರಲಿದೆ.

ಭಾನುವಾರ ಪವರ್ ಕಟ್ ಇರುವ ಏರಿಯಾಗಳು: ಬೆಂಗಳೂರಿನ ಗಾಂಧಿಗ್ರಾಮ, ದೇವಯ್ಯ ಪಾರ್ಕ್, ಇ-ಬ್ಲಾಕ್ ಸುಬ್ರಹ್ಮಣ್ಯನಗರ ಬೀದಿದೀಪ, ಎ- ಬ್ಲಾಕ್ ಸುಬ್ರಹ್ಮಣ್ಯನಗರ, WP ರಸ್ತೆ 15 ನೇ ಕ್ರಾಸ್, 16ನೇ ಕ್ರಾಸ್ ಮಲ್ಲೇಶ್ವರಂ, ಎಲ್ ಜಿ ಹಳ್ಳಿ, ಸೂಲಿಕುಂಟೆ, ಮುತ್ತಾನಲ್ಲೂರು ಕ್ರಾಸ್, ಜುನಸಂದ್ರ ಮುಖ್ಯ ರಸ್ತೆ, ಸನ್ ಸಿಟಿ, ಎಂ.ಎಸ್ ರಾಮಯ್ಯ ನಗರ, ಎಸ್ ಆರಾಧನಾ ಶಾಲೆ ರಾಘವೇಂದ್ರ ಲೇಔಟ್, ಜಿ.ಆರ್ ಲ್ಯಾವೆಂಡರ್ ಅಪಾರ್ಟ್‌ಮೆಂಟ್‌ಗಳು, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಜಿಗಣಿ ಕೈಗಾರಿಕಾ ಪ್ರದೇಶಗಳು, ಜಿಗಣಿ KIADB ಪ್ರದೇಶಗಳು, ಅನಂತನಗರ ಕೈಗಾರಿಕಾ ಪ್ರದೇಶಗಳು, ವೀರಸಂದ್ರ ಕೈಗಾರಿಕಾ ಪ್ರದೇಶಗಳು, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ವಸಂತನರಸಾಪುರ ಕೈಗಾರಿಕಾ ಪ್ರದೇಶಗಳು 2 ಮತ್ತು 3ನೇ ಹಂತದಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಇನ್ನಷ್ಟು ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ