AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇನ್ನೆರಡು ದಿನ ಪವರ್ ಕಟ್

Bengaluru Power Cut: ಬೆಂಗಳೂರಿನಲ್ಲಿ ಕೆಲವು ಸಮಯಗಳಿಂದ ಪದೇಪದೆ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಇದೀಗ ಇನ್ನೆರಡು ದಿನ ಮತ್ತೆ ಕರೆಂಟ್ ಇರುವುದಿಲ್ಲ.

Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇನ್ನೆರಡು ದಿನ ಪವರ್ ಕಟ್
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸ ಬೇಕಾ, ಬೇಡವಾ? ಇಂದಿನಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ KERC
TV9 Web
| Updated By: ಸುಷ್ಮಾ ಚಕ್ರೆ|

Updated on: Feb 03, 2022 | 6:06 AM

Share

ಬೆಂಗಳೂರು: ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ (ಶುಕ್ರವಾರ) ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ. ಕೇಬಲ್ ಕನ್ವರ್ಷನ್ ಮತ್ತು ಇತರ ನಿರ್ವಹಣಾ ಕಾರ್ಯಗಳಿಂದಾಗಿ ವಿದ್ಯುತ್ ಅಡಚಣೆಗಳು ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಿಸಿದೆ. ಬೆಂಗಳೂರಿನ (Bangalore) ಅಂಜನಾಪುರ ಕೈಗಾರಿಕಾ ಪ್ರದೇಶ, ಬಾಲಾಜಿ ಲೇಔಟ್ ಸೇರಿದಂತೆ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ (Power Cut) ಇರಲಿದೆ. ಬೆಂಗಳೂರಿನಲ್ಲಿ ಕೆಲವು ಸಮಯಗಳಿಂದ ಪದೇಪದೆ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಇದೀಗ ಇನ್ನೆರಡು ದಿನ ಮತ್ತೆ ಕರೆಂಟ್ ಇರುವುದಿಲ್ಲ.

ಇಂದು (ಗುರುವಾರ) ಬೆಂಗಳೂರಿನ ವಿರಾಟ್ ನಗರ, ಬಾಲಾಜಿ ಲೇಔಟ್, ಗಾಣಿಗರಪಾಳ್ಯ, ವಾಜರಹಳ್ಳಿ, ಖೋಡೇಸ್-ಪೈಪ್‌ಲೈನ್ ರಸ್ತೆ, ನಾಗೇಗೌಡನ ಪಾಳ್ಯ, ಬಾಂಬೆ ಫ್ಯಾಕ್ಟರಿ, ಕಾಫಿ ಪೌಡರ್ ಫ್ಯಾಕ್ಟರಿ, ಅಂಜನಾಪುರ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನಾಳೆ (ಶುಕ್ರವಾರ) ಬೆಂಗಳೂರಿನ ಗೊಲ್ಲಹಳ್ಳಿ ಶಾಸಕ ಬಡಾವಣೆ, ನೈಸ್ ರಸ್ತೆ ಸೇತುವೆ, ಚೌಡೇಶ್ವರಿ ಲೇಔಟ್, ಚಾಮುಂಡೇಶ್ವರಿ ಲೇಔಟ್, ರಾಘವನಪಾಳ್ಯ, ವಸಂತವಲ್ಲಭ ನಗರ, ಕೊತ್ತನೂರು ಗ್ರಾಮ, ನಾಗನಾಥಪುರ, ಪರಪ್ಪನ ಅಗ್ರಹಾರ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಶ್ರೀನಗರ, ಬನಶಂಕರಿ, ಪೀಣ್ಯ ಸೇರಿ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರೋದಿಲ್ಲ

Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!