AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇನ್ನೆರಡು ದಿನ ಪವರ್ ಕಟ್

Bengaluru Power Cut: ಬೆಂಗಳೂರಿನಲ್ಲಿ ಕೆಲವು ಸಮಯಗಳಿಂದ ಪದೇಪದೆ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಇದೀಗ ಇನ್ನೆರಡು ದಿನ ಮತ್ತೆ ಕರೆಂಟ್ ಇರುವುದಿಲ್ಲ.

Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇನ್ನೆರಡು ದಿನ ಪವರ್ ಕಟ್
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸ ಬೇಕಾ, ಬೇಡವಾ? ಇಂದಿನಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ KERC
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 03, 2022 | 6:06 AM

ಬೆಂಗಳೂರು: ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ (ಶುಕ್ರವಾರ) ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ. ಕೇಬಲ್ ಕನ್ವರ್ಷನ್ ಮತ್ತು ಇತರ ನಿರ್ವಹಣಾ ಕಾರ್ಯಗಳಿಂದಾಗಿ ವಿದ್ಯುತ್ ಅಡಚಣೆಗಳು ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಿಸಿದೆ. ಬೆಂಗಳೂರಿನ (Bangalore) ಅಂಜನಾಪುರ ಕೈಗಾರಿಕಾ ಪ್ರದೇಶ, ಬಾಲಾಜಿ ಲೇಔಟ್ ಸೇರಿದಂತೆ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ (Power Cut) ಇರಲಿದೆ. ಬೆಂಗಳೂರಿನಲ್ಲಿ ಕೆಲವು ಸಮಯಗಳಿಂದ ಪದೇಪದೆ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಇದೀಗ ಇನ್ನೆರಡು ದಿನ ಮತ್ತೆ ಕರೆಂಟ್ ಇರುವುದಿಲ್ಲ.

ಇಂದು (ಗುರುವಾರ) ಬೆಂಗಳೂರಿನ ವಿರಾಟ್ ನಗರ, ಬಾಲಾಜಿ ಲೇಔಟ್, ಗಾಣಿಗರಪಾಳ್ಯ, ವಾಜರಹಳ್ಳಿ, ಖೋಡೇಸ್-ಪೈಪ್‌ಲೈನ್ ರಸ್ತೆ, ನಾಗೇಗೌಡನ ಪಾಳ್ಯ, ಬಾಂಬೆ ಫ್ಯಾಕ್ಟರಿ, ಕಾಫಿ ಪೌಡರ್ ಫ್ಯಾಕ್ಟರಿ, ಅಂಜನಾಪುರ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನಾಳೆ (ಶುಕ್ರವಾರ) ಬೆಂಗಳೂರಿನ ಗೊಲ್ಲಹಳ್ಳಿ ಶಾಸಕ ಬಡಾವಣೆ, ನೈಸ್ ರಸ್ತೆ ಸೇತುವೆ, ಚೌಡೇಶ್ವರಿ ಲೇಔಟ್, ಚಾಮುಂಡೇಶ್ವರಿ ಲೇಔಟ್, ರಾಘವನಪಾಳ್ಯ, ವಸಂತವಲ್ಲಭ ನಗರ, ಕೊತ್ತನೂರು ಗ್ರಾಮ, ನಾಗನಾಥಪುರ, ಪರಪ್ಪನ ಅಗ್ರಹಾರ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಶ್ರೀನಗರ, ಬನಶಂಕರಿ, ಪೀಣ್ಯ ಸೇರಿ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರೋದಿಲ್ಲ

Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್

ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ