Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut in Bengaluru: ಈ ವೀಕೆಂಡ್​​ನಲ್ಲಿ ಬೆಂಗಳೂರಿಗೆ ವಿದ್ಯುತ್ ಸಮಸ್ಯೆ, ಈ ಮೂರು ದಿನ ಕರೆಂಟ್ ಕಟ್

ವಿದ್ಯುತ್ ಸರಬರಾಜು ಕಂಪನಿಗಳು ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವ ನಿರೀಕ್ಷೆ ಇದ್ದು ಈ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅ.20ರ ಶುಕ್ರವಾರದಿಂದ ಅ.22ರ ಭಾನುವಾರದ ವರೆಗೆ ಬೆಂಗಳೂರಿನ ಕೆಲ ಏರಿಯಾಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಲಿದೆ.

Power Cut in Bengaluru: ಈ ವೀಕೆಂಡ್​​ನಲ್ಲಿ ಬೆಂಗಳೂರಿಗೆ ವಿದ್ಯುತ್ ಸಮಸ್ಯೆ, ಈ ಮೂರು ದಿನ ಕರೆಂಟ್ ಕಟ್
ಪ್ರಾತಿನಿಧಕ ಚಿತ್ರ
Follow us
ಆಯೇಷಾ ಬಾನು
|

Updated on: Oct 20, 2023 | 2:02 PM

ಬೆಂಗಳೂರು, ಅ.20: ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ನಡುವೆ ಬೆಂಗಳೂರು ನಗರದಲ್ಲಿ ಈ ವಾರಾಂತ್ಯ ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿವೆ.

ವಿದ್ಯುತ್ ಸರಬರಾಜು ಕಂಪನಿಗಳು ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವ ನಿರೀಕ್ಷೆ ಇದ್ದು ಈ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುವ ಪ್ರದೇಶಗಳ ಪಟ್ಟಿ ಇಲ್ಲಿದೆ.

ಅಕ್ಟೋಬರ್ 20, ಶುಕ್ರವಾರದಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಆವಲಹಳ್ಳಿ, ನಂದಿ ಗಾರ್ಡನ್ ಅಪಾರ್ಟ್‌ಮೆಂಟ್, ರಾಯಲ್ ಲೇಕ್ ಫ್ರಂಟ್ ವ್ಯೂ ರೆಸಿಡೆನ್ಸಿ, ಬ್ರೂಕ್ಸ್ ಲೇಔಟ್, ದೀಪಕ್ ಲೇಔಟ್, ಶ್ರೀನಿವಾಸ್ ಬ್ಯಾಂಕ್ ಲೇಔಟ್, ತಲಘಟ್ಟಪುರ, ವಾಜರಹಳ್ಳಿ, ಶೋಭಾ ಅಪಾರ್ಟ್‌ಮೆಂಟ್, ಕೆಎಸ್‌ಐಟಿ ಕಾಲೇಜು, ನಕರಾರ ಕಾಲೋನಿ, ಪುರವಂಕರ ಅಪಾರ್ಟ್‌ಮೆಂಟ್, ವಡ್ಡರಪಾಳ್ಯ, ಅಮೃತನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕೆಬಟ್ಟಳ್ಳಿ 34 ನೇ, 35 ನೇ ಮತ್ತು 36 ನೇ ಕ್ರಾಸ್, 2 ನೇ ಬ್ಲಾಕ್, ರಾಜಾಜಿನಗರ, 4 ನೇ ಬ್ಲಾಕ್, 53 ಕ್ರಾಸ್ – 54 ಕ್ರಾಸ್, 6 ನೇ ಮುಖ್ಯ, 5 ನೇ ಬ್ಲಾಕ್, ಆರ್ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಎಚ್ ಹಳ್ಳಿ ಮುಖ್ಯ ರಸ್ತೆ, ಶಿವಾನಂದ ನಗರ, ಮಾರುತಿ ನಗರ, ಮಾರುತಿ ನಗರ ಪಟಾಕಿ ಗೋ ಡೌನ್ ರಸ್ತೆ, ಓಂ ಶಕ್ತಿ ದೇವಸ್ಥಾನ ರಸ್ತೆ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ದೊಡ್ಡೂರಹಳ್ಳಿ, ದೊಡ್ಡೂರಹಳ್ಳಿ, ದೊಡ್ಡೂರಹಳ್ಳಿ, ದೊಡ್ಡೂರಹಳ್ಳಿ ರಾಸಂದ್ರ, ಕಲ್ಲಶೆಟ್ಟಿಹಳ್ಳಿ , ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸಿಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಇದನ್ನೂ ಓದಿ: ಸರಿಯಾದ ಸಮಯಕ್ಕೆ ಕರೆಂಟ್​​ ನೀಡದ್ದಕ್ಕೆ ಆಕ್ರೋಶ: ವಿದ್ಯುತ್ ವಿತರಣಾ ಘಟಕಕ್ಕೆ ಮೊಸಳೆ ಬಿಟ್ಟ ರೈತರು

ಅಕ್ಟೋಬರ್ 21, ಶನಿವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಬಿಳೇಕಹಳ್ಳಿ, ರಂಕಾ ರಸ್ತೆ, ಅನುಗ್ರಹ ಬಡಾವಣೆ, ಎನ್.ಸ್ಪಾಳ್ಯ, ವಿಜಯಾ ಬ್ಯಾಂಕ್ ಲೇಔಟ್ ಭಾಗ 1 ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು, ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ, ಮತ್ತು ಇತರ ಪ್ರದೇಶಗಳು, ದೇವರಾಜ್ ಅರಸ್ ಬಡವಣೆ, ವಿಜಯನಗರ ಬಡಾವಣೆ, ರಾಜೀವ್ ಗಾಂಧಿ ಬಡಾವಣೆ, ಎಸ್‌ಪಿ ಕಚೇರಿ, ಆರ್‌ಟಿಒ ಕಚೇರಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್‌ಎಚ್‌ ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ಯಲದಬಾಗಿ, ಕಲಶಹಳ್ಳಿ, ತಿ. ತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ , ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಅಕ್ಟೋಬರ್ 22, ಭಾನುವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಚೋಳೂರಪಾಳ್ಯ, ಪ್ರೇಮನಗರ, ಶಂಕರಪ್ಪ ಕೈಗಾರಿಕಾ ವಸಾಹತು, ಯುನಾನಿ ಆಸ್ಪತ್ರೆ, ನಿರ್ಮಿತರ ಭವನ, ಪಿ & ಟಿ ಲೇಔಟ್, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ಸೀದಪ್ಪರಹಳ್ಳಿ, ದಾಸರಹಳ್ಳಿ ಬೈ ವೆಂಕಟರಹಳ್ಳಿ, ದಾಸರಹಳ್ಳಿ, ತಿಪ್ಪನಹಳ್ಳಿ, ಹರ, ದೊಡ್ಡಸೀಬಿ , ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ