AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅವಾಂತರ : ಬೆಂಗಳೂರಿನ ಹಲವು ಏರಿಯಾಗಳಲ್ಲಿ ಉಂಟಾಗಲಿದೆ ವಿದ್ಯುತ್​ ವ್ಯತ್ಯಯ

ಬೆಂಗಳೂರಲ್ಲಿ ಕಳೆದ 3 ದಿನಗಳಿಂದ ಸುರಿದ ಮಳೆಗೆ ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್​ಗೆ ಮಳೆ ನೀರು ನುಗ್ಗಿದೆ. ಹೀಗಾಗಿ ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

ಮಳೆ ಅವಾಂತರ : ಬೆಂಗಳೂರಿನ ಹಲವು ಏರಿಯಾಗಳಲ್ಲಿ ಉಂಟಾಗಲಿದೆ ವಿದ್ಯುತ್​ ವ್ಯತ್ಯಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 07, 2022 | 4:37 PM

Share

ಬೆಂಗಳೂರು: ನಗರದಲ್ಲಿ ಕಳೆದ 3 ದಿನಗಳಿಂದ ಸುರಿದ ಮಳೆಗೆ ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್​ಗೆ (Power Station) ಮಳೆ ನೀರು ನುಗ್ಗಿದೆ. ಹೀಗಾಗಿ ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ವೈಟ್ ಫೀಲ್ಡ್, ಸರ್ಜಾಪುರ, ಕೋರಮಂಗಲ, ಹೊಸಕೋಟೆ, ಕೆ.ಆರ್,ಪುರ, ಬಾಣಸವಾಡಿ ಸೇರಿದಂತೆ ಹಲವು ಏರಿಯಾಗಳಿಗೆ ವಿದ್ಯುತ್​ ವ್ಯತ್ಯಯ ಆಗಲಿದೆ.

ಸದ್ಯ ಬೇರೆ ವಿದ್ಯುತ್‌ ಕೇಂದ್ರಗಳಿಂದ ಪರ್ಯಾಯವಾಗಿ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಕಲ್ಪಿಸಲು ಪವರ್‌ ಸ್ಟೇಷನ್‌ ಅಧಿಕಾರಿಗಳು ಮುಂದಾಗಿದ್ದಾರೆ.BWSSB ಕೊಳಚೆ ನೀರು ಶುದ್ದೀಕರಣ ಘಟಕದ ನೀರು ಉಕ್ಕಿ ಹರಿದ ಪರಿಣಾಮ ಏಕಾಏಕಿ ಬೆಸ್ಕಾಂ ಪವರ್‌ ಸ್ಟೇಷನ್​ಗೆ ನೀರು ನುಗ್ಗಿತ್ತು. ಹೀಗಾಗಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ಪ್ರಸ್ತುತ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಶೀಘ್ರವೇ ವಿದ್ಯುತ್ ಸರಬರಾಜು ಮಾಡಲಾಗುವುದು. ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್‌ ಸರಿಯಾಗಲು ಇನ್ನು 4 ದಿನ ಬೇಕಾಗುತ್ತೆ ಎಂದು ಟಿವಿ9ಗೆ ಬೆಸ್ಕಾಂನ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ