AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅವಾಂತರ : ಬೆಂಗಳೂರಿನ ಹಲವು ಏರಿಯಾಗಳಲ್ಲಿ ಉಂಟಾಗಲಿದೆ ವಿದ್ಯುತ್​ ವ್ಯತ್ಯಯ

ಬೆಂಗಳೂರಲ್ಲಿ ಕಳೆದ 3 ದಿನಗಳಿಂದ ಸುರಿದ ಮಳೆಗೆ ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್​ಗೆ ಮಳೆ ನೀರು ನುಗ್ಗಿದೆ. ಹೀಗಾಗಿ ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

ಮಳೆ ಅವಾಂತರ : ಬೆಂಗಳೂರಿನ ಹಲವು ಏರಿಯಾಗಳಲ್ಲಿ ಉಂಟಾಗಲಿದೆ ವಿದ್ಯುತ್​ ವ್ಯತ್ಯಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Sep 07, 2022 | 4:37 PM

Share

ಬೆಂಗಳೂರು: ನಗರದಲ್ಲಿ ಕಳೆದ 3 ದಿನಗಳಿಂದ ಸುರಿದ ಮಳೆಗೆ ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್​ಗೆ (Power Station) ಮಳೆ ನೀರು ನುಗ್ಗಿದೆ. ಹೀಗಾಗಿ ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ವೈಟ್ ಫೀಲ್ಡ್, ಸರ್ಜಾಪುರ, ಕೋರಮಂಗಲ, ಹೊಸಕೋಟೆ, ಕೆ.ಆರ್,ಪುರ, ಬಾಣಸವಾಡಿ ಸೇರಿದಂತೆ ಹಲವು ಏರಿಯಾಗಳಿಗೆ ವಿದ್ಯುತ್​ ವ್ಯತ್ಯಯ ಆಗಲಿದೆ.

ಸದ್ಯ ಬೇರೆ ವಿದ್ಯುತ್‌ ಕೇಂದ್ರಗಳಿಂದ ಪರ್ಯಾಯವಾಗಿ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಕಲ್ಪಿಸಲು ಪವರ್‌ ಸ್ಟೇಷನ್‌ ಅಧಿಕಾರಿಗಳು ಮುಂದಾಗಿದ್ದಾರೆ.BWSSB ಕೊಳಚೆ ನೀರು ಶುದ್ದೀಕರಣ ಘಟಕದ ನೀರು ಉಕ್ಕಿ ಹರಿದ ಪರಿಣಾಮ ಏಕಾಏಕಿ ಬೆಸ್ಕಾಂ ಪವರ್‌ ಸ್ಟೇಷನ್​ಗೆ ನೀರು ನುಗ್ಗಿತ್ತು. ಹೀಗಾಗಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ಪ್ರಸ್ತುತ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಶೀಘ್ರವೇ ವಿದ್ಯುತ್ ಸರಬರಾಜು ಮಾಡಲಾಗುವುದು. ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್‌ ಸರಿಯಾಗಲು ಇನ್ನು 4 ದಿನ ಬೇಕಾಗುತ್ತೆ ಎಂದು ಟಿವಿ9ಗೆ ಬೆಸ್ಕಾಂನ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!