ಮಳೆ ಅವಾಂತರ : ಬೆಂಗಳೂರಿನ ಹಲವು ಏರಿಯಾಗಳಲ್ಲಿ ಉಂಟಾಗಲಿದೆ ವಿದ್ಯುತ್​ ವ್ಯತ್ಯಯ

ಬೆಂಗಳೂರಲ್ಲಿ ಕಳೆದ 3 ದಿನಗಳಿಂದ ಸುರಿದ ಮಳೆಗೆ ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್​ಗೆ ಮಳೆ ನೀರು ನುಗ್ಗಿದೆ. ಹೀಗಾಗಿ ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

ಮಳೆ ಅವಾಂತರ : ಬೆಂಗಳೂರಿನ ಹಲವು ಏರಿಯಾಗಳಲ್ಲಿ ಉಂಟಾಗಲಿದೆ ವಿದ್ಯುತ್​ ವ್ಯತ್ಯಯ
ಪ್ರಾತಿನಿಧಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Sep 07, 2022 | 4:37 PM

ಬೆಂಗಳೂರು: ನಗರದಲ್ಲಿ ಕಳೆದ 3 ದಿನಗಳಿಂದ ಸುರಿದ ಮಳೆಗೆ ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್​ಗೆ (Power Station) ಮಳೆ ನೀರು ನುಗ್ಗಿದೆ. ಹೀಗಾಗಿ ಸುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ವೈಟ್ ಫೀಲ್ಡ್, ಸರ್ಜಾಪುರ, ಕೋರಮಂಗಲ, ಹೊಸಕೋಟೆ, ಕೆ.ಆರ್,ಪುರ, ಬಾಣಸವಾಡಿ ಸೇರಿದಂತೆ ಹಲವು ಏರಿಯಾಗಳಿಗೆ ವಿದ್ಯುತ್​ ವ್ಯತ್ಯಯ ಆಗಲಿದೆ.

ಸದ್ಯ ಬೇರೆ ವಿದ್ಯುತ್‌ ಕೇಂದ್ರಗಳಿಂದ ಪರ್ಯಾಯವಾಗಿ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಕಲ್ಪಿಸಲು ಪವರ್‌ ಸ್ಟೇಷನ್‌ ಅಧಿಕಾರಿಗಳು ಮುಂದಾಗಿದ್ದಾರೆ.BWSSB ಕೊಳಚೆ ನೀರು ಶುದ್ದೀಕರಣ ಘಟಕದ ನೀರು ಉಕ್ಕಿ ಹರಿದ ಪರಿಣಾಮ ಏಕಾಏಕಿ ಬೆಸ್ಕಾಂ ಪವರ್‌ ಸ್ಟೇಷನ್​ಗೆ ನೀರು ನುಗ್ಗಿತ್ತು. ಹೀಗಾಗಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ಪ್ರಸ್ತುತ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಶೀಘ್ರವೇ ವಿದ್ಯುತ್ ಸರಬರಾಜು ಮಾಡಲಾಗುವುದು. ಕಾಡುಬೀಸನಹಳ್ಳಿಯ ಪವರ್‌ ಸ್ಟೇಷನ್‌ ಸರಿಯಾಗಲು ಇನ್ನು 4 ದಿನ ಬೇಕಾಗುತ್ತೆ ಎಂದು ಟಿವಿ9ಗೆ ಬೆಸ್ಕಾಂನ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​