AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಪ್ರಾರ್ಥನೆ ವಿವಾದ ಶುರು! ಹಿಂದೂಗಳಿಗೊಂದು, ಅನ್ಯ ಧರ್ಮಗಳಿಗೊಂದು ನ್ಯಾಯನಾ? ಸರ್ಕಾರಕ್ಕೆ ಹಿಂದೂಪರ ಸಂಘಟನೆಗಳ ಪ್ರಶ್ನೆ

ಮೇ 3ಕ್ಕೆ ರಾಜ್ಯದೆಲ್ಲೆಡೆ ರಂಜಾನ್ ಹಬ್ಬ ಆಚರಣೆ ಮಾಡಲಾಗಿತ್ತು. ಅಂದು ಬೆಂಗಳೂರಿನ ರಸ್ತೆಯಲ್ಲಿ ಪ್ರಾರ್ಥನೆ, ಕಾರ್ಯಕ್ರಮ ಆಚರಣೆಗೆ ಯಾವುದೇ ಅನುಮತಿ ಪಡೆದಿಲ್ಲ. ಅಂದು ರಸ್ತೆಗಳನ್ನು ಬಂದ್ ಮಾಡಿ ರಂಜಾನ್ ಆಚರಣೆ ಮಾಡಿದ್ದರು.

ಕರ್ನಾಟಕದಲ್ಲಿ ಪ್ರಾರ್ಥನೆ ವಿವಾದ ಶುರು! ಹಿಂದೂಗಳಿಗೊಂದು, ಅನ್ಯ ಧರ್ಮಗಳಿಗೊಂದು ನ್ಯಾಯನಾ? ಸರ್ಕಾರಕ್ಕೆ ಹಿಂದೂಪರ ಸಂಘಟನೆಗಳ ಪ್ರಶ್ನೆ
ಹಿಂದೂ ಜನಜಾಗೃತಿ ಸಮಿತಿ ಮುಖಂಡ ಮೋಹನ್ ಗೌಡ
TV9 Web
| Edited By: sandhya thejappa|

Updated on:Jun 09, 2022 | 1:03 PM

Share

ಬೆಂಗಳೂರು: ಹಿಜಾಬ್, ಆಜಾನ್ ಆಯ್ತು ಈಗ ಪ್ರಾರ್ಥನೆ (Prayer) ವಿಚಾರಕ್ಕೆ ಸಂಬಂಧಿಸಿ ರಾಜ್ಯದಲ್ಲಿ ವಿವಾದ ಶುರುವಾಗಿದೆ. ಕಳೆದ ರಂಜಾನ್ (Ramadan) ಹಬ್ಬದ ದಿನ ರಸ್ತೆಗಳಲ್ಲಿ ಅನುಮತಿ ಪಡೆಯದೇ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಆದರೆ ಹಿಂದೂ ಹಬ್ಬ, ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯವಾಗಿದೆ. ಹೀಗಾಗಿ ಹಿಂದೂಗಳಿಗೊಂದು ನ್ಯಾಯ, ಅನ್ಯ ಧರ್ಮಗಳಿಗೊಂದು ನ್ಯಾಯ? ಎಂದು ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ಪ್ರಶ್ನೆ ಮಾಡಿವೆ.

ಮೇ 3ಕ್ಕೆ ರಾಜ್ಯದೆಲ್ಲೆಡೆ ರಂಜಾನ್ ಹಬ್ಬ ಆಚರಣೆ ಮಾಡಲಾಗಿತ್ತು. ಅಂದು ಬೆಂಗಳೂರಿನ ರಸ್ತೆಯಲ್ಲಿ ಪ್ರಾರ್ಥನೆ, ಕಾರ್ಯಕ್ರಮ ಆಚರಣೆಗೆ ಯಾವುದೇ ಅನುಮತಿ ಪಡೆದಿಲ್ಲ. ಅಂದು ರಸ್ತೆಗಳನ್ನು ಬಂದ್ ಮಾಡಿ ರಂಜಾನ್ ಆಚರಣೆ ಮಾಡಿದ್ದರು. ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ತೊಂದರೆ ನೀಡಿ ರಸ್ತೆಯಲ್ಲಿ ಪ್ರಾರ್ಥನೆ, ಕಾರ್ಯಕ್ರಮ ನಡೆಸಿದ್ದರು. ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆ ಮಾಡಿದವರ ವಿರುದ್ಧ ಯಾವುದೇ ಯಾಕೆ ಕ್ರಮಕೈಗೊಂಡಿಲ್ಲ. ಅದೇ ಹಿಂದೂಗಳು ಹಬ್ಬ ಆಚರಣೆ ಮಾಡಲು ನಗರ ಪಾಲಿಕೆ, ಬೆಸ್ಕಾಂ, ಪೋಲಿಸ್, ಸಂಚಾರ ಹೀಗೆ ಹಲವು ಕಡೆ ಅನುಮತಿ ಪಡೆಯಬೇಕು ಇದು ಅನ್ಯಾಯ ಅಲ್ಲವೇ? ಮುಸಲ್ಮಾನರಿಗೆ ಬೇರೆ ಕಾಯಿದೆಯೇ? ಎಂದು ಆರ್​ಟಿಐ ಮಾಹಿತಿ ಆಧಾರದ ಮೇಲೆ ಹಿಂದೂ ಜನಜಾಗೃತಿ ಸಮಿತಿ ಮುಖಂಡ ಮೋಹನ್‌ ಗೌಡ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಾಲೇಜ್​ ಬಸ್‌ಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಇದನ್ನೂ ಓದಿ
Image
Purushottama Kanagal Death: ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ
Image
ದಿನಕ್ಕೆ ಕೇವಲ 5 ಗಂಟೆ ನಿದ್ರಿಸುವ ಪ್ರಧಾನಿ ಮೋದಿ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಎಂದರು ಯಡಿಯೂರಪ್ಪ
Image
ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ; ಜೂ.15ರಂದು ತೀರ್ಥಹಳ್ಳಿಯಿಂದ ಕುಪ್ಪಳ್ಳಿವರೆಗೆ ಪಾದಯಾತ್ರೆಗೆ ನಿರ್ಧಾರ
Image
ಕತೆ-ಕಾದಂಬರಿ ಬರೆಯುವಷ್ಟು ವ್ಯವಧಾನ ಇಲ್ಲ, ಬರಹಗಾರರಿಗೆ ಕಥಾವಸ್ತುವಾಗಿ ಲಭ್ಯಗುತ್ತಿದ್ದೇನೆ, ಅಷ್ಟೇ ಸಾಕು: ಸುದೀಪ್

ವಕ್ಫ್ ಬೋರ್ಡ್​ನಿಂದ ಮಹತ್ವದ ನಿರ್ಧಾರ: ಸದ್ಯ ರಾಜ್ಯದಲ್ಲಿ ಈದ್ಗಾ ಮೈದಾನ ಯಾರಿಗೆ ಸೇರಿದ್ದು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಈದ್ಗಾ ಮೈದಾನದಲ್ಲಿ ಆಚರಿಸಲು ನಿರ್ಧಾರ ಮಾಡಲಾಗಿದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಆದಿ ಟಿವಿ9ಗೆ ಮಾಹಿತಿ ನೀಡಿದ್ದಾರೆ. ವಿವಾದಿತ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲು ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಹಿಂದೂ ಸಂಘಟನೆಗಳ ಸಾಲು ಸಾಲು ಮನವಿ ಬೆನ್ನಲೆ ವಕ್ಫ್ ಬೋರ್ಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Thu, 9 June 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ