AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಪ್ರಾರ್ಥನೆ ವಿವಾದ ಶುರು! ಹಿಂದೂಗಳಿಗೊಂದು, ಅನ್ಯ ಧರ್ಮಗಳಿಗೊಂದು ನ್ಯಾಯನಾ? ಸರ್ಕಾರಕ್ಕೆ ಹಿಂದೂಪರ ಸಂಘಟನೆಗಳ ಪ್ರಶ್ನೆ

ಮೇ 3ಕ್ಕೆ ರಾಜ್ಯದೆಲ್ಲೆಡೆ ರಂಜಾನ್ ಹಬ್ಬ ಆಚರಣೆ ಮಾಡಲಾಗಿತ್ತು. ಅಂದು ಬೆಂಗಳೂರಿನ ರಸ್ತೆಯಲ್ಲಿ ಪ್ರಾರ್ಥನೆ, ಕಾರ್ಯಕ್ರಮ ಆಚರಣೆಗೆ ಯಾವುದೇ ಅನುಮತಿ ಪಡೆದಿಲ್ಲ. ಅಂದು ರಸ್ತೆಗಳನ್ನು ಬಂದ್ ಮಾಡಿ ರಂಜಾನ್ ಆಚರಣೆ ಮಾಡಿದ್ದರು.

ಕರ್ನಾಟಕದಲ್ಲಿ ಪ್ರಾರ್ಥನೆ ವಿವಾದ ಶುರು! ಹಿಂದೂಗಳಿಗೊಂದು, ಅನ್ಯ ಧರ್ಮಗಳಿಗೊಂದು ನ್ಯಾಯನಾ? ಸರ್ಕಾರಕ್ಕೆ ಹಿಂದೂಪರ ಸಂಘಟನೆಗಳ ಪ್ರಶ್ನೆ
ಹಿಂದೂ ಜನಜಾಗೃತಿ ಸಮಿತಿ ಮುಖಂಡ ಮೋಹನ್ ಗೌಡ
Follow us
TV9 Web
| Updated By: sandhya thejappa

Updated on:Jun 09, 2022 | 1:03 PM

ಬೆಂಗಳೂರು: ಹಿಜಾಬ್, ಆಜಾನ್ ಆಯ್ತು ಈಗ ಪ್ರಾರ್ಥನೆ (Prayer) ವಿಚಾರಕ್ಕೆ ಸಂಬಂಧಿಸಿ ರಾಜ್ಯದಲ್ಲಿ ವಿವಾದ ಶುರುವಾಗಿದೆ. ಕಳೆದ ರಂಜಾನ್ (Ramadan) ಹಬ್ಬದ ದಿನ ರಸ್ತೆಗಳಲ್ಲಿ ಅನುಮತಿ ಪಡೆಯದೇ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಆದರೆ ಹಿಂದೂ ಹಬ್ಬ, ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯವಾಗಿದೆ. ಹೀಗಾಗಿ ಹಿಂದೂಗಳಿಗೊಂದು ನ್ಯಾಯ, ಅನ್ಯ ಧರ್ಮಗಳಿಗೊಂದು ನ್ಯಾಯ? ಎಂದು ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ಪ್ರಶ್ನೆ ಮಾಡಿವೆ.

ಮೇ 3ಕ್ಕೆ ರಾಜ್ಯದೆಲ್ಲೆಡೆ ರಂಜಾನ್ ಹಬ್ಬ ಆಚರಣೆ ಮಾಡಲಾಗಿತ್ತು. ಅಂದು ಬೆಂಗಳೂರಿನ ರಸ್ತೆಯಲ್ಲಿ ಪ್ರಾರ್ಥನೆ, ಕಾರ್ಯಕ್ರಮ ಆಚರಣೆಗೆ ಯಾವುದೇ ಅನುಮತಿ ಪಡೆದಿಲ್ಲ. ಅಂದು ರಸ್ತೆಗಳನ್ನು ಬಂದ್ ಮಾಡಿ ರಂಜಾನ್ ಆಚರಣೆ ಮಾಡಿದ್ದರು. ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ತೊಂದರೆ ನೀಡಿ ರಸ್ತೆಯಲ್ಲಿ ಪ್ರಾರ್ಥನೆ, ಕಾರ್ಯಕ್ರಮ ನಡೆಸಿದ್ದರು. ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆ ಮಾಡಿದವರ ವಿರುದ್ಧ ಯಾವುದೇ ಯಾಕೆ ಕ್ರಮಕೈಗೊಂಡಿಲ್ಲ. ಅದೇ ಹಿಂದೂಗಳು ಹಬ್ಬ ಆಚರಣೆ ಮಾಡಲು ನಗರ ಪಾಲಿಕೆ, ಬೆಸ್ಕಾಂ, ಪೋಲಿಸ್, ಸಂಚಾರ ಹೀಗೆ ಹಲವು ಕಡೆ ಅನುಮತಿ ಪಡೆಯಬೇಕು ಇದು ಅನ್ಯಾಯ ಅಲ್ಲವೇ? ಮುಸಲ್ಮಾನರಿಗೆ ಬೇರೆ ಕಾಯಿದೆಯೇ? ಎಂದು ಆರ್​ಟಿಐ ಮಾಹಿತಿ ಆಧಾರದ ಮೇಲೆ ಹಿಂದೂ ಜನಜಾಗೃತಿ ಸಮಿತಿ ಮುಖಂಡ ಮೋಹನ್‌ ಗೌಡ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಾಲೇಜ್​ ಬಸ್‌ಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಇದನ್ನೂ ಓದಿ
Image
Purushottama Kanagal Death: ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ
Image
ದಿನಕ್ಕೆ ಕೇವಲ 5 ಗಂಟೆ ನಿದ್ರಿಸುವ ಪ್ರಧಾನಿ ಮೋದಿ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿ ಎಂದರು ಯಡಿಯೂರಪ್ಪ
Image
ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ; ಜೂ.15ರಂದು ತೀರ್ಥಹಳ್ಳಿಯಿಂದ ಕುಪ್ಪಳ್ಳಿವರೆಗೆ ಪಾದಯಾತ್ರೆಗೆ ನಿರ್ಧಾರ
Image
ಕತೆ-ಕಾದಂಬರಿ ಬರೆಯುವಷ್ಟು ವ್ಯವಧಾನ ಇಲ್ಲ, ಬರಹಗಾರರಿಗೆ ಕಥಾವಸ್ತುವಾಗಿ ಲಭ್ಯಗುತ್ತಿದ್ದೇನೆ, ಅಷ್ಟೇ ಸಾಕು: ಸುದೀಪ್

ವಕ್ಫ್ ಬೋರ್ಡ್​ನಿಂದ ಮಹತ್ವದ ನಿರ್ಧಾರ: ಸದ್ಯ ರಾಜ್ಯದಲ್ಲಿ ಈದ್ಗಾ ಮೈದಾನ ಯಾರಿಗೆ ಸೇರಿದ್ದು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಈದ್ಗಾ ಮೈದಾನದಲ್ಲಿ ಆಚರಿಸಲು ನಿರ್ಧಾರ ಮಾಡಲಾಗಿದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಆದಿ ಟಿವಿ9ಗೆ ಮಾಹಿತಿ ನೀಡಿದ್ದಾರೆ. ವಿವಾದಿತ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲು ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಹಿಂದೂ ಸಂಘಟನೆಗಳ ಸಾಲು ಸಾಲು ಮನವಿ ಬೆನ್ನಲೆ ವಕ್ಫ್ ಬೋರ್ಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Thu, 9 June 22

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?