AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ದೊಡ್ಡದು: ಯುಟಿ ಖಾದರ್​

ಬೆಂಗಳೂರಿನ ಕೋಗಿಲು ಪ್ರೆಸಿಡೆನ್ಸಿ ಪಿಯು ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾತ್ಮಕ ಮಾರ್ಗದರ್ಶನ ನೀಡಿದರು. ಕಳೆದ ವರ್ಷದ ರಾಜ್ಯಮಟ್ಟದ ರ್ಯಾಂಕರ್‌ಗಳು ಮತ್ತು ಈ ವರ್ಷದ ಕ್ರೀಡಾ ಚಾಂಪಿಯನ್‌ಗಳನ್ನು ಸನ್ಮಾನಿಸಲಾಯಿತು. ಪ್ರೆಸಿಡೆನ್ಸಿ ಫೌಂಡೇಶನ್ ಮತ್ತು ಆಡಳಿತ ಮಂಡಳಿಯವರು ಈ ಸಮಾರಂಭವನ್ನು ಆಯೋಜಿಸಿದ್ದರು. ಪೋಷಕರ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಲಾಯಿತು.

ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ದೊಡ್ಡದು: ಯುಟಿ ಖಾದರ್​
ಯುಟಿ ಖಾದರ್​
ವಿವೇಕ ಬಿರಾದಾರ
|

Updated on: Jan 17, 2025 | 1:28 PM

Share

ಬೆಂಗಳೂರು, ಜನವರಿ 17: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಬಹಳ ಮಹತ್ವವಾದದು. ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯವನ್ನು ರೂಪಿಸುತ್ತಾರೆ. ವಿದ್ಯಾರ್ಥಿಗಳು ಸರಿಯಾದ ಮಾರ್ಗವನ್ನು ಅನುಸರಿಸಬೇಕು. ಕುಟುಂಬಕ್ಕೆ ಮತ್ತು ಸಮಾಜಕ್ಕೆ ಆಸ್ತಿಯಾಗುವುದರ ಜೊತೆಗೆ ಉತ್ತಮ ನಾಗರಿಕರಾಗಬೇಕು ಎಂದು ವಿದ್ಯಾರ್ಥಿಗಳಿಗೆ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ (UT Khadhar)​ ಸಲಹೆ ನೀಡಿದರು. ಬೆಂಗಳೂರಿನ ಕೋಗಿಲುನಲ್ಲಿರುವ ಪ್ರೆಸಿಡೆನ್ಸಿ ಪಿಯು ಕಾಲೇಜಿನ ಬೀಳ್ಕೊಡುಗೆ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಲ್ಮಾನ್ ಅಹಮದ್, ತಮ್ಮ ಮಕ್ಕಳ ಶಿಕ್ಷಣದೊಂದಿಗೆ ಪ್ರೆಸಿಡೆನ್ಸಿ ಪಿಯು ಕಾಲೇಜಿನಲ್ಲಿ ವಿಶ್ವಾಸವಿಟ್ಟ ಪೋಷಕರಿಗೆ ವಿಶೇಷವಾಗಿ ಕೃತಜ್ಞತೆ. ಸಂಸ್ಥೆಯಿಂದ ಉತ್ತೀರ್ಣರಾದ ನಂತರವೂ ಈ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಈ ಸನ್ಮಾನ ಸಮಾರಂಭವು ಆಡಳಿತ ಮಂಡಳಿಗೆ ಭಾವನಾತ್ಮಕ ಕ್ಷಣ ಎಂದು ಹೇಳಿದರು.

ಈ ಸಮಾರಂಭದಲ್ಲಿ ಪ್ರೆಸಿಡೆನ್ಸಿ ಫೌಂಡೇಶನ್ನ ಅಧ್ಯಕ್ಷೆ ಕೌಸರ್ ನಿಸ್ಸಾರ್ ಅಹಮದ್ ಅವರು ಕಳೆದ ಶೈಕ್ಷಣಿಕ ವರ್ಷದ ರಾಜ್ಯಕ್ಕೆ ರ್ಯಾಂಕ್ ಪಡೆದವರನ್ನು ಮತ್ತು ಈ ವರ್ಷದ ಕ್ರೀಡಾ ಚಾಂಪಿಯನ್​ಗಳನ್ನು ಸನ್ಮಾನಿಸಿದರು. ಇದೇ ವೇಳೆ, ಡಾ. ನಿಸ್ಸಾರ್ ಅಹಮದ್ ನೇತೃತ್ವದ ಪ್ರೆಸಿಡೆನ್ಸಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳನ್ನು ಮುನ್ನಡೆಸುತ್ತಿರುವ ಉಪಾಧ್ಯಕ್ಷ ಸಲ್ಮಾನ್ ಅಹ್ಮದ್ ಅವರನ್ನು ಅಭಿನಂದಿಸಲಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್