AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ದೊಡ್ಡದು: ಯುಟಿ ಖಾದರ್​

ಬೆಂಗಳೂರಿನ ಕೋಗಿಲು ಪ್ರೆಸಿಡೆನ್ಸಿ ಪಿಯು ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾತ್ಮಕ ಮಾರ್ಗದರ್ಶನ ನೀಡಿದರು. ಕಳೆದ ವರ್ಷದ ರಾಜ್ಯಮಟ್ಟದ ರ್ಯಾಂಕರ್‌ಗಳು ಮತ್ತು ಈ ವರ್ಷದ ಕ್ರೀಡಾ ಚಾಂಪಿಯನ್‌ಗಳನ್ನು ಸನ್ಮಾನಿಸಲಾಯಿತು. ಪ್ರೆಸಿಡೆನ್ಸಿ ಫೌಂಡೇಶನ್ ಮತ್ತು ಆಡಳಿತ ಮಂಡಳಿಯವರು ಈ ಸಮಾರಂಭವನ್ನು ಆಯೋಜಿಸಿದ್ದರು. ಪೋಷಕರ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಲಾಯಿತು.

ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ದೊಡ್ಡದು: ಯುಟಿ ಖಾದರ್​
ಯುಟಿ ಖಾದರ್​
ವಿವೇಕ ಬಿರಾದಾರ
|

Updated on: Jan 17, 2025 | 1:28 PM

Share

ಬೆಂಗಳೂರು, ಜನವರಿ 17: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಬಹಳ ಮಹತ್ವವಾದದು. ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯವನ್ನು ರೂಪಿಸುತ್ತಾರೆ. ವಿದ್ಯಾರ್ಥಿಗಳು ಸರಿಯಾದ ಮಾರ್ಗವನ್ನು ಅನುಸರಿಸಬೇಕು. ಕುಟುಂಬಕ್ಕೆ ಮತ್ತು ಸಮಾಜಕ್ಕೆ ಆಸ್ತಿಯಾಗುವುದರ ಜೊತೆಗೆ ಉತ್ತಮ ನಾಗರಿಕರಾಗಬೇಕು ಎಂದು ವಿದ್ಯಾರ್ಥಿಗಳಿಗೆ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ (UT Khadhar)​ ಸಲಹೆ ನೀಡಿದರು. ಬೆಂಗಳೂರಿನ ಕೋಗಿಲುನಲ್ಲಿರುವ ಪ್ರೆಸಿಡೆನ್ಸಿ ಪಿಯು ಕಾಲೇಜಿನ ಬೀಳ್ಕೊಡುಗೆ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಲ್ಮಾನ್ ಅಹಮದ್, ತಮ್ಮ ಮಕ್ಕಳ ಶಿಕ್ಷಣದೊಂದಿಗೆ ಪ್ರೆಸಿಡೆನ್ಸಿ ಪಿಯು ಕಾಲೇಜಿನಲ್ಲಿ ವಿಶ್ವಾಸವಿಟ್ಟ ಪೋಷಕರಿಗೆ ವಿಶೇಷವಾಗಿ ಕೃತಜ್ಞತೆ. ಸಂಸ್ಥೆಯಿಂದ ಉತ್ತೀರ್ಣರಾದ ನಂತರವೂ ಈ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಈ ಸನ್ಮಾನ ಸಮಾರಂಭವು ಆಡಳಿತ ಮಂಡಳಿಗೆ ಭಾವನಾತ್ಮಕ ಕ್ಷಣ ಎಂದು ಹೇಳಿದರು.

ಈ ಸಮಾರಂಭದಲ್ಲಿ ಪ್ರೆಸಿಡೆನ್ಸಿ ಫೌಂಡೇಶನ್ನ ಅಧ್ಯಕ್ಷೆ ಕೌಸರ್ ನಿಸ್ಸಾರ್ ಅಹಮದ್ ಅವರು ಕಳೆದ ಶೈಕ್ಷಣಿಕ ವರ್ಷದ ರಾಜ್ಯಕ್ಕೆ ರ್ಯಾಂಕ್ ಪಡೆದವರನ್ನು ಮತ್ತು ಈ ವರ್ಷದ ಕ್ರೀಡಾ ಚಾಂಪಿಯನ್​ಗಳನ್ನು ಸನ್ಮಾನಿಸಿದರು. ಇದೇ ವೇಳೆ, ಡಾ. ನಿಸ್ಸಾರ್ ಅಹಮದ್ ನೇತೃತ್ವದ ಪ್ರೆಸಿಡೆನ್ಸಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳನ್ನು ಮುನ್ನಡೆಸುತ್ತಿರುವ ಉಪಾಧ್ಯಕ್ಷ ಸಲ್ಮಾನ್ ಅಹ್ಮದ್ ಅವರನ್ನು ಅಭಿನಂದಿಸಲಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!