AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ: ರಾಜ್ಯಕ್ಕೆ ಬಂತು ಬ್ಯಾಲೆಟ್ ಬಾಕ್ಸ್

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ವಿ.ರಾಘವೇಂದ್ರ, ಬಿ.ಎಸ್.ಮಹಾಲಿಂಗೇಶ್ ನೇತೃತ್ವದ ತಂಡ ದೆಹಲಿಯಿಂದ 8:30 ರ ವಿಮಾನದಲ್ಲಿ ಕೆಐಎಬಿ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಮತದಾನದ ಬ್ಯಾಲೆಟ್ ಪೇಪರ್, ವಿಶೇಷ ಪೆನ್ ಸೇರಿದಂತೆ ಅವಶ್ಯಕ ಸಾಮಾಗ್ರಿಗಳನ್ನು ಬೆಂಗಳೂರಿಗೆ ತಂದಿದ್ದಾರೆ.

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ: ರಾಜ್ಯಕ್ಕೆ ಬಂತು ಬ್ಯಾಲೆಟ್ ಬಾಕ್ಸ್
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Jul 12, 2022 | 11:00 PM

Share

ಬೆಂಗಳೂರು: ಜುಲೈ 18ರಂದು ರಾಷ್ಟ್ರಪತಿ ಚುನಾವಣೆ (Presidential Election) ನಡೆಯಲಿದ್ದು, ವಿ.ರಾಘವೇಂದ್ರ, ಬಿ.ಎಸ್.ಮಹಾಲಿಂಗೇಶ್ ನೇತೃತ್ವದ ತಂಡ ದೆಹಲಿಯಿಂದ (Delhi) 8:30 ರ ವಿಮಾನದಲ್ಲಿ ಕೆಐಎಬಿ ಮೂಲಕ ಬೆಂಗಳೂರಿಗೆ (Bengaluru) ಆಗಮಿಸಿದ್ದು, ಮತದಾನದ ಬ್ಯಾಲೆಟ್ ಪೇಪರ್, ವಿಶೇಷ ಪೆನ್ ಸೇರಿದಂತೆ ಅವಶ್ಯಕ ಸಾಮಾಗ್ರಿಗಳನ್ನು ಬೆಂಗಳೂರಿಗೆ ತಂದಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ವಿಧಾನಸೌಧಕ್ಕೆ ತಲುಪಿದ್ದು,  ವಿಧಾನಸೌಧದ (Vidhana Soudha) ಕೊಠಡಿ ಸಂಖ್ಯೆ 108 ರಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ರಾಷ್ಟ್ರಪತಿ ಚುನಾವಣಾ ಸಹಾಯಕಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಉಪಸ್ಥಿತರಿದ್ದರು. ಜುಲೈ 18ರಂದು ವಿಧಾನಸೌಧದಲ್ಲಿ ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯದ 224 ಶಾಸಕರು, ಓರ್ವ ಸಂಸದರು ಮತದಾನ ಮಾಡಲಿದ್ದಾರೆ. ಅನಾರೋಗ್ಯದ ಕಾರಣ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಬೆಂಗಳೂರಿನಲ್ಲೇ ಮತದಾನ ಮಾಡಲಿದ್ದಾರೆ.

ಶ್ರೀನಿವಾಸ ಪ್ರಸಾದ್ ಮನವಿ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅನುಮತಿ ನೀಡಿದೆ. ಉಳಿದ 27 ಸಂಸದರು ದೆಹಲಿಯಲ್ಲಿ ಮತದಾನ ಮಾಡಲಿದ್ದಾರೆ.

Published On - 11:00 pm, Tue, 12 July 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!