AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಸುದ್ದಿ ಪ್ರಸಾರ ತಡೆಗೆ ಹಣ ಪಡೆದಿದ್ದ ಆರೋಪ; ಖಾಸಗಿ ಸುದ್ದಿವಾಹಿನಿಯ ಸಿಬ್ಬಂದಿ ಅರೆಸ್ಟ್

ಹೆಣ್ಣೂರು ಪೊಲೀಸರಿಂದ ಆರೋಪಿ ತೀರ್ಥಪ್ರಸಾದ್ ಸೆರೆ ಹಿಡಿಯಲಾಗಿದೆ. ಖಾಸಗಿ ಸುದ್ದಿವಾಹಿನಿ ಸಿಬ್ಬಂದಿ ಆರೋಪಿ ತೀರ್ಥಪ್ರಸಾದ್ ಬಂಧಿಸಲಾಗಿದೆ. ದೂರುದಾರರಿಂದ ಠಾಣೆಗೆ ಆಡಿಯೋ, ವಿಡಿಯೋ ದಾಖಲೆ ಬಿಡುಗಡೆ ಮಾಡಲಾಗಿದೆ.

Bengaluru Crime: ಸುದ್ದಿ ಪ್ರಸಾರ ತಡೆಗೆ ಹಣ ಪಡೆದಿದ್ದ ಆರೋಪ; ಖಾಸಗಿ ಸುದ್ದಿವಾಹಿನಿಯ ಸಿಬ್ಬಂದಿ ಅರೆಸ್ಟ್
ಸುದ್ದಿ ಪ್ರಸಾರ ನಿಲ್ಲಿಸಲು ಹಣಕ್ಕೆ ಬೇಡಿಕೆ ಆರೋಪ ಕೇಳಿಬಂದಿದೆ
TV9 Web
| Edited By: |

Updated on: Jan 07, 2022 | 5:41 PM

Share

ಬೆಂಗಳೂರು: ನಗರದಲ್ಲಿ ಖಾಸಗಿ ಸುದ್ದಿವಾಹಿನಿಯ ಸಿಬ್ಬಂದಿಯನ್ನು ಸುದ್ದಿ ಪ್ರಸಾರ ತಡೆಗೆ ಹಣ ಪಡೆದಿದ್ದ ಆರೋಪದಲ್ಲಿ ಬಂಧಿಸಲಾಗಿದೆ. ಹೆಣ್ಣೂರು ಠಾಣೆ ಪೊಲೀಸರಿಂದ ತೀರ್ಥಪ್ರಸಾದ್ ಎಂಬಾತನ ಬಂಧನವಾಗಿದೆ. ವ್ಯಕ್ತಿ ಕಾರಿನಲ್ಲಿ ಹಣದ ಕಂತೆಗಳ ಜತೆ ಕುಳಿತಿದ್ದ ವಿಡಿಯೋ ವೈರಲ್ ಆಗಿದೆ. ತೀರ್ಥಪ್ರಸಾದ್‌ಗೆ ಹಣ ನೀಡಿದ್ದವರಿಂದಲೇ ಠಾಣೆಗೆ ದೂರು ನೀಡಲಾಗಿದೆ ಎಂದು ಹೇಳಲಾಗಿದೆ.

ಹೆಣ್ಣೂರು ಪೊಲೀಸರಿಂದ ಆರೋಪಿ ತೀರ್ಥಪ್ರಸಾದ್ ಸೆರೆ ಹಿಡಿಯಲಾಗಿದೆ. ಖಾಸಗಿ ಸುದ್ದಿವಾಹಿನಿ ಸಿಬ್ಬಂದಿ ಆರೋಪಿ ತೀರ್ಥಪ್ರಸಾದ್ ಬಂಧಿಸಲಾಗಿದೆ. ದೂರುದಾರರಿಂದ ಠಾಣೆಗೆ ಆಡಿಯೋ, ವಿಡಿಯೋ ದಾಖಲೆ ಬಿಡುಗಡೆ ಮಾಡಲಾಗಿದೆ. ದಾಖಲೆಗಳನ್ನು ಪರಿಶೀಲಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

ಒಳಚರಂಡಿ ದುರಸ್ತಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು ಒಳಚರಂಡಿ ದುರಸ್ತಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮಣ್ಣು ಕುಸಿದು ಕಾರ್ಮಿಕ ಧನರಾಜ್ (30) ದುರ್ಮರಣವನ್ನಪ್ಪಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ತುಮಕೂರು: ರಾಗಿತೆನೆ ಬಣವೆಗೆ‌ ದುಷ್ಕರ್ಮಿಗಳಿಂದ ಬೆಂಕಿ ರಾಗಿತೆನೆ ಬಣವೆಗೆ‌ ದುಷ್ಕರ್ಮಿಗಳಿಂದ ಬೆಂಕಿ ಇಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಾನಿಹಟ್ಟಿ ಗ್ರಾಮದಲ್ಲಿ ನಡೆದಿದೆ. ಒಂದು ಲಕ್ಷ ಬೆಲೆಬಾಳುವ ರಾಗಿತೆನೆ ಬಣವೆ ಸಂಪೂರ್ಣ ಭಸ್ಮವಾಗಿದೆ. ನಾಗಣ್ಣ, ಬಲ್ಲಯ್ಯ, ಶಾರದಮ್ಮ ಎಂಬ ರೈತರಿಗೆ ಸೇರಿದ ಬಣವೆಗಳು ಬೆಂಕಿಗಾಹುತಿ ಆಗಿದೆ. ಸ್ಥಳಕ್ಕೆ ತುರುವೇಕೆರೆ ಶಾಸಕ ಮಸಾಲ ಜಯರಾಮ್ ಭೇಟಿ ನೀಡಿದ್ದಾರೆ. ಸಂತ್ರಸ್ತ ರೈತರಿಗೆ ಪರಿಹಾರ‌ ಕೊಡಿಸೋ ಭರವಸೆ ನೀಡಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Crime News: ಪತ್ನಿಯನ್ನೇ ಕೊಂದು ಮನೆಯಲ್ಲಿ ಹೂತಿಟ್ಟ ಗಂಡ; ನಾಪತ್ತೆಯಾದ ಪತಿಗಾಗಿ ಪೊಲೀಸರ ಶೋಧಕಾರ್ಯ

ಇದನ್ನೂ ಓದಿ: ಮಿತಿಮೀರಿದ ಮಹಿಳಾ ತಹಶೀಲ್ದಾರ್ ಲಂಚಾವತಾರ, ಕೊನೆಗೂ ಎಸಿಬಿ ಬಲೆಗೆ: ಆದ್ರೆ ಅವರನ್ನ ಬಂಧಿಸದಂತೆ ಮುತ್ತಿಗೆ ಹಾಕಿದ ಜನ!

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ