AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಪೊಲೀಸ್​ ಇನ್ಸ್​ಪೆಕ್ಟರ್​ಗಳಿಗೆ ಡಿವೈಎಸ್​ಪಿ ಹುದ್ದೆಗೆ ಬಡ್ತಿ; ಇಲ್ಲಿದೆ ಪಟ್ಟಿ

ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಸೇವಾ ಹಿರಿತನ ಆಧಾರದ ಮೇರೆಗೆ 20 ಪೊಲೀಸ್​ ಇನ್ಸ್​ಪೆಕ್ಟರ್​ಗಳಿಗೆ ಡಿವೈಎಸ್​ಪಿ(DYSP) ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶಿಸಿದ್ದು, ಯಾರ್ಯಾರಿಗೆ ಬಡ್ತಿ ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ.

20 ಪೊಲೀಸ್​ ಇನ್ಸ್​ಪೆಕ್ಟರ್​ಗಳಿಗೆ ಡಿವೈಎಸ್​ಪಿ ಹುದ್ದೆಗೆ ಬಡ್ತಿ; ಇಲ್ಲಿದೆ ಪಟ್ಟಿ
20 ಪೊಲೀಸ್​ ಇನ್ಸ್​ಪೆಕ್ಟರ್​ಗಳಿಗೆ ಡಿವೈಎಸ್​ಪಿ ಹುದ್ದೆಗೆ ಬಡ್ತಿ
Shivaprasad B
| Edited By: |

Updated on: Mar 07, 2024 | 9:16 PM

Share

ಬೆಂಗಳೂರು, ಮಾ.07: ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಸೇವಾ ಹಿರಿತನ ಆಧಾರದ ಮೇರೆಗೆ 20 ಪೊಲೀಸ್​ ಇನ್ಸ್​ಪೆಕ್ಟರ್​ಗಳಿಗೆ ಡಿವೈಎಸ್​ಪಿ(DYSP) ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶಿಸಿದೆ.

ಬಡ್ತಿ ಹೊಂದಿದ ಅಧಿಕಾರಿಗಳ ಪಟ್ಟಿ ಇಲ್ಲಿದೆ

  1. ಸುಲೇಮಾನ್ ಎಂ.ತಹಸೀಲ್ದಾರ್
  2. ಜಿ.ಟಿ.ಸ್ವಾಮಿ
  3. ಎಸ್.ಡಿ.ಸನಾದಿ
  4. ಬಿ‌.ಎಂ.ಕನಕಲಕ್ಷ್ಮೀ
  5. ಆರ್.ವಸಂತಕುಮಾರ್
  6. ಮಾದಪ್ಪ
  7. ಸುನೀಲ್ ವೈ.ನಾಯಕ್
  8. ಗಿರೀಶ್ ಪಾಂಡು ರೋಡ್​ಕರ್
  9. ನಾಗೇಶ್ ಸುಬ್ಬಯ್ಯ ಹಸ್ಲರ್
  10. ಸಿ.ವಸಂತ್
  11. ರವೀಂದ್ರ ಕುರುಬಗಟ್ಟಿ
  12.  ಬರಮಪ್ಪ ಸಿದ್ದಪ್ಪ ಲೋಕಾಪುರ
  13. ಮೊಹಮ್ಮದ್ ಇರ್ಷಾದ್
  14. ಎಸ್.ಶ್ರೀಧರ್, ಜಿ.ಪ್ರಭಾಕರ್
  15. ಎಲ್.ವೈ.ರಾಜೇಶ್
  16. ಮಲ್ಲನಗೌಡ ಎಸ್.ನಾಯ್ಕರ್
  17. ಎನ್.ಜಿ.ಕೃಷ್ಣಪ್ಪ
  18. ಹರೀಶ್ ಕುಮಾರ್​ ಡಿವೈಎಸ್​ಪಿ ಹುದ್ದೆಗೆ ಬಡ್ತಿ
  19. ವಸಂತ್​ ಕುಮಾರ್​ ಆರ್​
  20. ಶಿವಮಲವಯ್ಯ

ಇದನ್ನೂ ಓದಿ: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಇನ್ನು ಜನವರಿ 04 ರಂದು 371(ಜೆ) ಅಡಿ ಖಾಲಿ ಹುದ್ದೆಗಳ ಮುಂಬಡ್ತಿ ಪ್ರಕ್ರಿಯೆ ಆರಂಭಿಸಲು ಸಚಿವ ಸಂಪುಟ ಉಪ ಸಮಿತಿ ಸೂಚನೆ ನೀಡಿತ್ತು. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 (ಜೆ) ಅಡಿ 46 ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸದೆ ಬಾಕಿ ಇರುವ ಒಟ್ಟು 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಹುದ್ದೆಗಳಲ್ಲಿ ಶೇಕಡ 8ರಷ್ಟು ಮೀಸಲಾತಿಯಂತೆ ಮುಂಬಡ್ತಿ ನೀಡಬೇಕಾದ 8,278 ಹುದ್ದೆಗಳನ್ನು, ಬಡ್ತಿ ಮೂಲಕ ತುಂಬಿಸಲು ತಕ್ಷಣ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಸೂಚಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್