AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ನೇಮಕಾತಿ ಅಕ್ರಮ: 4ನೇ ಶ್ರೇಣಿ ಬಂದಿದ್ದ ಅಭ್ಯರ್ಥಿಯನ್ನೂ ಸಿಐಡಿ ಅಧಿಕಾರಿಗಳು ಇಂದು ಬಂಧಿಸಿದರು! ಯಾಕೆ ಗೊತ್ತಾ?

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್​​ನ್ನು ಸಿಐಡಿ ಡಿವೈಎಸ್​ಪಿ ಬಿ.ಕೆ.ಶೇಖರ್ ತಂಡ ಚನ್ನಪಟ್ಟಣದಲ್ಲಿ ಬಂಧಿಸಿದೆ.

ಪಿಎಸ್​ಐ ನೇಮಕಾತಿ ಅಕ್ರಮ: 4ನೇ ಶ್ರೇಣಿ ಬಂದಿದ್ದ ಅಭ್ಯರ್ಥಿಯನ್ನೂ ಸಿಐಡಿ ಅಧಿಕಾರಿಗಳು ಇಂದು ಬಂಧಿಸಿದರು! ಯಾಕೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 02, 2022 | 10:47 PM

Share

ಬೆಂಗಳೂರು: 545 ಪಿಎಸ್​ಐ (PSI) ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ (Recruitment scam) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್​​ನ್ನು ಸಿಐಡಿ (CID) ಡಿವೈಎಸ್​ಪಿ ಬಿ.ಕೆ.ಶೇಖರ್ ತಂಡ ಚನ್ನಪಟ್ಟಣದಲ್ಲಿ (Channapattana)  ಬಂಧಿಸಿದೆ. ಎಸ್.ಜಾಗೃತ್ PSI ಪರೀಕ್ಷೆಯಲ್ಲಿ 4ನೇ ರ್ಯಾಂಕ್​​ ಬಂದಿದ್ದನು. ಎಸ್.ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್​​ಐಆರ್ ಹಾಕಿರುವುದನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್​ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಈ ಜಾಗೃತನೂ ಒಬ್ಬ.

ಇದನ್ನು ಓದಿ: ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಮಾಜಿ ಸಚಿವೆ ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ

ಪಿಎಸ್​​ಐ ನೇಮಕಾತಿ ಪರೀಕ್ಷೆ ರದ್ದ ಮಾಡಿದ್ದ ಬಳಿಕ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯಲ್ಲಿ ನಾಯಕತ್ವ ವಹಿಸಿದ್ದ ಅರೋಪಿ ಕೇಸ್ ದಾಖಲಾಗಿದ್ದ ಬಳಿಕ ಎಸ್ಕೇಪ್ ಅಗಿದ್ದನು. ಕೇರಳ ಹಾಗು ಬೇರೆ ಬೇರೆ ಕಡೆ ತಲೆಮರೆಸಿಕೊಂಡು ತಿರುಗುತಿದ್ದನು.  ಆಗ ಆರೋಪಿ ಮೊದಲ ಹಂತದಲ್ಲೆ ಹಣ ಕೊಟ್ಟು ಒ.ಎಂ.ಆರ್ ಶೀಟ್ ತಿದ್ದಿಸಿದ್ದು ಪತ್ತೆಯಾಗಿತ್ತು. ಎಫ್​​ಎಸ್​​ಎಲ್ ವರದಿ ಅನ್ವಯ ಕೇಸ್​​ನಲ್ಲಿ ಅರೋಪಿಯಾಗಿದ್ದನು. ಹಣ ನೀಡಿ ಮಧ್ಯವರ್ತಿ ಹಾಗು ಎಫ್ ಡಿ ಎ ಹರ್ಷ ಮೂಲಕ ವ್ಯವಹಾರ ಮಾಡಿದ್ದನು.

ಇದನ್ನು ಓದಿ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಮಾಜಿ ಡಿಜಿಪಿ ಶ್ರೀಕುಮಾರ್​​ಗೆ ನ್ಯಾಯಾಂಗ ಬಂಧನ

ಸದ್ಯ  ಅರೋಪಿಯನ್ನು ಅರೆಸ್ಟ್ ಮಾಡಿ ಸಿಐಡಿ ಅಧಿಕಾರಿಗಳು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.  ವಿಚಾರಣೆಗೆ ಅರೋಪಿಯನ್ನು ಹತ್ತು ದಿನ ಸಿಐಡಿ ವಶಕ್ಕೆ ಪಡೆಯಲಾಗಿದೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?