AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

545 ಪಿಎಸ್ಐ ನೇಮಕ ಅಕ್ರಮ: ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಪ್ಲ್ಯಾನ್

ಸಿಐಡಿ(CID) ಅಧಿಕಾರಿಗಳ ತನಿಖೆ ಚುರುಕುಗೊಂಡಿದ್ದು ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

545 ಪಿಎಸ್ಐ ನೇಮಕ ಅಕ್ರಮ: ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಪ್ಲ್ಯಾನ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 08, 2022 | 4:08 PM

Share

ಬೆಂಗಳೂರು: 545 ಪಿಎಸ್ಐ ಪರೀಕ್ಷಾ ಅಕ್ರಮ ನೇಮಕಾತಿ(PSI Recruitment Scam) ಪ್ರಕರಣಕ್ಕೆ ಸಂಬಂಧಿಸಿ ಮಹತ್ತರ ಬೆಳವಣಿಗೆಗಳು ಆಗುತ್ತಿವೆ. ಸದ್ಯ ಸಿಐಡಿ(CID) ಅಧಿಕಾರಿಗಳ ತನಿಖೆ ಚುರುಕುಗೊಂಡಿದ್ದು ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

ಕಿಂಗ್ ಪಿನ್ R.D ಪಾಟೀಲ್ ಹಣ ನೀಡಿ ಡೀಲ್ ಖುದುರಿಸಿದ್ದ ಅಭ್ಯರ್ಥಿಗಳು ಸೇರಿದಂತೆ ಶರಣಬಸವೇಶ್ವರ ಆರ್ಟ್ಸ್, ಸೈನ್ಸ್ ಕಾಮರ್ಸ್ ಹಾಗೂ ಎಂ.ಎಸ್ ಇರಾನಿ ಕಾಲೇಜಿನಲ್ಲಿ ಎಕ್ಸಾಂ ಬರೆದಿದ್ದ ಅಭ್ಯರ್ಥಿಗಳನ್ನು ಸಿಐಡಿ ವಶಕ್ಕೆ ಪಡೆಯಲು ಮುಂದಾಗಿದೆ. ಆರೋಪಿಗಳಾದ ಕಲ್ಲಪ್ಪ, ಸಿದ್ದುಗೌಡ, ಈರಪ್ಪ, ಸೋಮನಾಥ, ರವಿರಾಜ, ಶ್ರೀಶೈಲ, ಭಗವಂತ್ ರಾಯ್ ನ‌ನ್ನ ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ ಮಾಡಿಕೊಂಡಿದೆ.

  1. ಸಿದ್ಧುಗೌಡ – ಆರ್ ಡಿ ಪಾಟೀಲ್ ಸಂಬಂಧಿ ಹಾಗೂ ಹೆಲ್ತ್ ಡಿಪಾರ್ಟ್‌ಮೆಂಟ್ ನಲ್ಲಿ ಎಫ್ಡಿಎಯಾಗಿ ಕೆಲಸ ಮಾಡುತ್ತಿದ್ದಾರೆ.
  2. ಕಲ್ಲಪ್ಪ -ಪೊಲೀಸ್ ಕಾನ್ಸ್ ಟೇಬಲ್
  3. ಸೋಮನಾಥ -ವ್ಯಸವಾಯ ಮಾಡಿಕೊಂಡಿದ್ದಾರೆ
  4. ವಿಜಯ್ ಕುಮಾರ್-ಖಾಸಗಿ ಕಂಪೆನಿಯಲ್ಲಿ ಕೆಲಸ
  5. ರವಿರಾಜ -ಮೊದಲನೇ ರ್ಯಾಂಕ್ ಪಡೆದಿರುವ ಆರೋಪಿ
  6. ಶ್ರೀಶೈಲ -ಪದವೀಧರ, ಪಿಎಸ್ ಐ ಹುದ್ದೆ ಡೀಲ್ ಮಾಡಿದ್ದ
  7. ಭಗವಂತರಾಯ್ -ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿ ಕೆಲಸ
  8. ಈರಪ್ಪ -ಅಡುಗೆಭಟ್ಟನಾಗಿ ಕೆಲಸಮಾಡಿಕೊಂಡಿದ್ದಾರೆ. ಈ 8 ಜನರಿಂದ 6 ಕೋಟಿಯಷ್ಟು ಹಣವನ್ನ R.D ಪಾಟೀಲ್ ಸಂಗ್ರಹಿಸಿದ್ದಾಗಿ ತನಿಖೆ ವೇಳೆ ಮಾಹಿತಿ ಬಹಿರಂಗವಾಗಿದೆ. R.D ಪಾಟೀಲ್ ಎಲ್ಲರ ಬಳಿಯೂ ಹಣ ಪಡೆದು ಬ್ಲೂ ಟೂಥ್ ಡಿವೈಸ್ ನೀಡಿದ್ದ. ಹೀಗಾಗಿ ಸಿಐಡಿ ಅಧಿಕಾರಿಗಳು ಈ 8 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ.

Published On - 4:08 pm, Mon, 8 August 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್