AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

545 ಪಿಎಸ್ಐ ನೇಮಕ ಅಕ್ರಮ: ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಪ್ಲ್ಯಾನ್

ಸಿಐಡಿ(CID) ಅಧಿಕಾರಿಗಳ ತನಿಖೆ ಚುರುಕುಗೊಂಡಿದ್ದು ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

545 ಪಿಎಸ್ಐ ನೇಮಕ ಅಕ್ರಮ: ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಪ್ಲ್ಯಾನ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 08, 2022 | 4:08 PM

Share

ಬೆಂಗಳೂರು: 545 ಪಿಎಸ್ಐ ಪರೀಕ್ಷಾ ಅಕ್ರಮ ನೇಮಕಾತಿ(PSI Recruitment Scam) ಪ್ರಕರಣಕ್ಕೆ ಸಂಬಂಧಿಸಿ ಮಹತ್ತರ ಬೆಳವಣಿಗೆಗಳು ಆಗುತ್ತಿವೆ. ಸದ್ಯ ಸಿಐಡಿ(CID) ಅಧಿಕಾರಿಗಳ ತನಿಖೆ ಚುರುಕುಗೊಂಡಿದ್ದು ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

ಕಿಂಗ್ ಪಿನ್ R.D ಪಾಟೀಲ್ ಹಣ ನೀಡಿ ಡೀಲ್ ಖುದುರಿಸಿದ್ದ ಅಭ್ಯರ್ಥಿಗಳು ಸೇರಿದಂತೆ ಶರಣಬಸವೇಶ್ವರ ಆರ್ಟ್ಸ್, ಸೈನ್ಸ್ ಕಾಮರ್ಸ್ ಹಾಗೂ ಎಂ.ಎಸ್ ಇರಾನಿ ಕಾಲೇಜಿನಲ್ಲಿ ಎಕ್ಸಾಂ ಬರೆದಿದ್ದ ಅಭ್ಯರ್ಥಿಗಳನ್ನು ಸಿಐಡಿ ವಶಕ್ಕೆ ಪಡೆಯಲು ಮುಂದಾಗಿದೆ. ಆರೋಪಿಗಳಾದ ಕಲ್ಲಪ್ಪ, ಸಿದ್ದುಗೌಡ, ಈರಪ್ಪ, ಸೋಮನಾಥ, ರವಿರಾಜ, ಶ್ರೀಶೈಲ, ಭಗವಂತ್ ರಾಯ್ ನ‌ನ್ನ ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ ಮಾಡಿಕೊಂಡಿದೆ.

  1. ಸಿದ್ಧುಗೌಡ – ಆರ್ ಡಿ ಪಾಟೀಲ್ ಸಂಬಂಧಿ ಹಾಗೂ ಹೆಲ್ತ್ ಡಿಪಾರ್ಟ್‌ಮೆಂಟ್ ನಲ್ಲಿ ಎಫ್ಡಿಎಯಾಗಿ ಕೆಲಸ ಮಾಡುತ್ತಿದ್ದಾರೆ.
  2. ಕಲ್ಲಪ್ಪ -ಪೊಲೀಸ್ ಕಾನ್ಸ್ ಟೇಬಲ್
  3. ಸೋಮನಾಥ -ವ್ಯಸವಾಯ ಮಾಡಿಕೊಂಡಿದ್ದಾರೆ
  4. ವಿಜಯ್ ಕುಮಾರ್-ಖಾಸಗಿ ಕಂಪೆನಿಯಲ್ಲಿ ಕೆಲಸ
  5. ರವಿರಾಜ -ಮೊದಲನೇ ರ್ಯಾಂಕ್ ಪಡೆದಿರುವ ಆರೋಪಿ
  6. ಶ್ರೀಶೈಲ -ಪದವೀಧರ, ಪಿಎಸ್ ಐ ಹುದ್ದೆ ಡೀಲ್ ಮಾಡಿದ್ದ
  7. ಭಗವಂತರಾಯ್ -ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿ ಕೆಲಸ
  8. ಈರಪ್ಪ -ಅಡುಗೆಭಟ್ಟನಾಗಿ ಕೆಲಸಮಾಡಿಕೊಂಡಿದ್ದಾರೆ. ಈ 8 ಜನರಿಂದ 6 ಕೋಟಿಯಷ್ಟು ಹಣವನ್ನ R.D ಪಾಟೀಲ್ ಸಂಗ್ರಹಿಸಿದ್ದಾಗಿ ತನಿಖೆ ವೇಳೆ ಮಾಹಿತಿ ಬಹಿರಂಗವಾಗಿದೆ. R.D ಪಾಟೀಲ್ ಎಲ್ಲರ ಬಳಿಯೂ ಹಣ ಪಡೆದು ಬ್ಲೂ ಟೂಥ್ ಡಿವೈಸ್ ನೀಡಿದ್ದ. ಹೀಗಾಗಿ ಸಿಐಡಿ ಅಧಿಕಾರಿಗಳು ಈ 8 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ.

Published On - 4:08 pm, Mon, 8 August 22

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!