AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪ; ಪ್ರಕರಣದ ತನಿಖೆ ಎಸಿಬಿಗೆ ವಹಿಸಿದ ಕಂದಾಯ ಸಚಿವ

261 ಎಕರೆ ಸರ್ಕಾರಿ ಭೂಮಿ ಪೈಕಿ 200 ಎಕರೆ ಜಮೀನು ಹಂಚಿಕೆಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಎಸ್​ಸಿ, ಎಸ್​ಟಿ ಸಮುದಾಯದವರಿಗೆ ಹಂಚಿಕೆಮಾಡಿದ್ದ ಭೂಮಿಯಲ್ಲಿ ಭೂಮಾಲೀಕರನ್ನು ಹೊರಹಾಕಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಆರೋಪ ಕೇಳಿಬಂದಿದೆ.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪ; ಪ್ರಕರಣದ ತನಿಖೆ ಎಸಿಬಿಗೆ ವಹಿಸಿದ ಕಂದಾಯ ಸಚಿವ
ಸಚಿವ ಆರ್ ಅಶೋಕ್
TV9 Web
| Edited By: |

Updated on: Feb 16, 2022 | 9:44 PM

Share

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಭೂಕಬಳಿಕೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಹೊಸಕೋಟೆ ತಾಲೂಕಿನ ಸರ್ವೆ ನಂಬರ್ 9 ರಲ್ಲಿ ಭೂಮಿ ಕಬಳಿಕೆ ಮಾಡಲಾಗಿದೆ. 261 ಎಕರೆ ಸರ್ಕಾರಿ ಭೂಮಿ ಪೈಕಿ 200 ಎಕರೆ ಜಮೀನು ಹಂಚಿಕೆಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಎಸ್​ಸಿ, ಎಸ್​ಟಿ ಸಮುದಾಯದವರಿಗೆ ಹಂಚಿಕೆಮಾಡಿದ್ದ ಭೂಮಿಯಲ್ಲಿ ಭೂಮಾಲೀಕರನ್ನು ಹೊರಹಾಕಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಆರೋಪ ಕೇಳಿಬಂದಿದೆ.

ಪರಿಷತ್​ನಲ್ಲಿ ಬಿಜೆಪಿ ಸದಸ್ಯ ರಘುನಾಥ್ ಮಲ್ಕಾಪುರೆ ಹೇಳಿಕೆ ನೀಡಿದ್ದಾರೆ. ಭೂಕಬಳಿಕೆ ಆಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಬಂದಿದೆ. ವಿಧಾನಪರಿಷತ್​ನಲ್ಲಿ ಕಂದಾಯ ಸಚಿವ ಆರ್.ಅಶೋಕ್​ ಹೇಳಿಕೆ ನೀಡಿದ್ದಾರೆ. ಎಸ್​ಸಿ, ಎಸ್​ಟಿಯವರಿಗೆ ಸರ್ಕಾರ ನೀಡಿದ್ದ ಭೂಮಿ ಕಬಳಿಸಿದ್ದಾರೆ. ಭೂಕಬಳಿಕೆ ಪ್ರಕರಣವನ್ನು ಎಸಿಬಿ ತನಿಖೆಗೆ ವಹಿಸಲಾಗಿದೆ.

ಇದನ್ನೂ ಓದಿ: ಸಂಧಾನ ಸಭೆ ವಿಫಲ: ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ವಿಪಕ್ಷ ಕಾಂಗ್ರೆಸ್ ನಿರ್ಧಾರ

ಇದನ್ನೂ ಓದಿ: Karnataka Budget 2022: ಕರ್ನಾಟಕ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ: ಕಂದಾಯ ಸಚಿವ ಆರ್ ಅಶೋಕ್ ಜೊತೆ ಸಭೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ