AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪ; ಪ್ರಕರಣದ ತನಿಖೆ ಎಸಿಬಿಗೆ ವಹಿಸಿದ ಕಂದಾಯ ಸಚಿವ

261 ಎಕರೆ ಸರ್ಕಾರಿ ಭೂಮಿ ಪೈಕಿ 200 ಎಕರೆ ಜಮೀನು ಹಂಚಿಕೆಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಎಸ್​ಸಿ, ಎಸ್​ಟಿ ಸಮುದಾಯದವರಿಗೆ ಹಂಚಿಕೆಮಾಡಿದ್ದ ಭೂಮಿಯಲ್ಲಿ ಭೂಮಾಲೀಕರನ್ನು ಹೊರಹಾಕಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಆರೋಪ ಕೇಳಿಬಂದಿದೆ.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪ; ಪ್ರಕರಣದ ತನಿಖೆ ಎಸಿಬಿಗೆ ವಹಿಸಿದ ಕಂದಾಯ ಸಚಿವ
ಸಚಿವ ಆರ್ ಅಶೋಕ್
TV9 Web
| Edited By: |

Updated on: Feb 16, 2022 | 9:44 PM

Share

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಭೂಕಬಳಿಕೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಹೊಸಕೋಟೆ ತಾಲೂಕಿನ ಸರ್ವೆ ನಂಬರ್ 9 ರಲ್ಲಿ ಭೂಮಿ ಕಬಳಿಕೆ ಮಾಡಲಾಗಿದೆ. 261 ಎಕರೆ ಸರ್ಕಾರಿ ಭೂಮಿ ಪೈಕಿ 200 ಎಕರೆ ಜಮೀನು ಹಂಚಿಕೆಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಎಸ್​ಸಿ, ಎಸ್​ಟಿ ಸಮುದಾಯದವರಿಗೆ ಹಂಚಿಕೆಮಾಡಿದ್ದ ಭೂಮಿಯಲ್ಲಿ ಭೂಮಾಲೀಕರನ್ನು ಹೊರಹಾಕಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಆರೋಪ ಕೇಳಿಬಂದಿದೆ.

ಪರಿಷತ್​ನಲ್ಲಿ ಬಿಜೆಪಿ ಸದಸ್ಯ ರಘುನಾಥ್ ಮಲ್ಕಾಪುರೆ ಹೇಳಿಕೆ ನೀಡಿದ್ದಾರೆ. ಭೂಕಬಳಿಕೆ ಆಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ಬಂದಿದೆ. ವಿಧಾನಪರಿಷತ್​ನಲ್ಲಿ ಕಂದಾಯ ಸಚಿವ ಆರ್.ಅಶೋಕ್​ ಹೇಳಿಕೆ ನೀಡಿದ್ದಾರೆ. ಎಸ್​ಸಿ, ಎಸ್​ಟಿಯವರಿಗೆ ಸರ್ಕಾರ ನೀಡಿದ್ದ ಭೂಮಿ ಕಬಳಿಸಿದ್ದಾರೆ. ಭೂಕಬಳಿಕೆ ಪ್ರಕರಣವನ್ನು ಎಸಿಬಿ ತನಿಖೆಗೆ ವಹಿಸಲಾಗಿದೆ.

ಇದನ್ನೂ ಓದಿ: ಸಂಧಾನ ಸಭೆ ವಿಫಲ: ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ವಿಪಕ್ಷ ಕಾಂಗ್ರೆಸ್ ನಿರ್ಧಾರ

ಇದನ್ನೂ ಓದಿ: Karnataka Budget 2022: ಕರ್ನಾಟಕ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ: ಕಂದಾಯ ಸಚಿವ ಆರ್ ಅಶೋಕ್ ಜೊತೆ ಸಭೆ

Follow Us
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು