AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ

ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿತ್ತು. KSRTC ಬಸ್ ಮೇಲೆ ಮರ ಉರುಳಿಬಿದ್ದ ಪರಿಣಾಮ ಬಸ್‌ನ ಕಿಟಿಕಿ ಗಾಜು ಜಖಂಗೊಂಡಿದೆ. ಬಸ್‌ನಲ್ಲಿದ್ದ 15 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ.

ಬೆಂಗಳೂರಿನಲ್ಲಿ ಮುಂದುವರಿದ ಮಳೆ ಅಬ್ಬರ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ
ರಾಜಧಾನಿಯಲ್ಲಿ ಮುಂದುವರಿದ ಮಳೆ ಕಾಟ: ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಬಿದ್ದ ಮರ
TV9 Web
| Edited By: |

Updated on:Oct 14, 2021 | 9:50 AM

Share

ಬೆಂಗಳೂರು: ರಾಜಧಾನಿಯಲ್ಲಿ ಮಳೆ ಕಾಟ ಮುಂದುವರಿದಿದೆ. ಅನಾಹುತಗಳು ಅಲ್ಲಲ್ಲಿ ಘಟಿಸುತ್ತಿವೆ. ಸಾವು ನೋವಿನ ಪ್ರಕರಣಗಳು ವರದಿಯಾಗಿಲ್ಲವಾದರೂ, ಆಸ್ತಿಪಾಸ್ತಿ ನಷ್ಟ, ಜನತೆಗೆ ಕಷ್ಟಗಳು ಒದಗಿಬರುತ್ತಿವೆ. ಮೆಜೆಸ್ಟಿಕ್ ಬಳಿ ಕೆಎಸ್ಆರ್​​ಟಿಸಿ ಬಸ್ ಮೇಲೆ ಮರ ಬಿದ್ದಿದೆ. ಗುರುವಾರ ರಾತ್ರಿ 10 ಗಂಟೆಯಲ್ಲಿ ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿತ್ತು. KSRTC ಬಸ್ ಮೇಲೆ ಮರ ಉರುಳಿಬಿದ್ದ ಪರಿಣಾಮ ಬಸ್‌ನ ಕಿಟಿಕಿ ಗಾಜು ಜಖಂಗೊಂಡಿದೆ. ಬಸ್‌ನಲ್ಲಿದ್ದ 15 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ.

ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತ ಇನ್ನು, ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಮಡಿವಾಳ ಮತ್ತು ಬಿಟಿಎಂ ಲೇಔಟ್ ಜಲಾವೃತಗೊಂಡಿದ್ದು, ಲೇಔಟ್ ನಿವಾಸಿಗಳ ಪರದಾಟ ಹೇಳತೀರದಾಗಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳು, ಬೈಕ್‌ಗಳು ಜಲಾವೃತಗೊಂಡಿವೆ. ಐಷಾರಾಮಿ ಕಾರುಗಳು ಮಳೆ ನೀರಿನಲ್ಲಿ ಮುಳುಗಿವೆ.

ಇದನ್ನೂ ಓದಿ: ಮಳೆ ಬಂದರೆ ಬೆಂಗಳೂರು ಜನರಿಗೆ ಸ್ವಿಮ್ಮಿಂಗ್ ಪೂಲ್ ಭಾಗ್ಯ

ಇದನ್ನೂ ಓದಿ: ಜೋರು ಮಳೆ, ಪೊಲೀಸ್ ಕಾರ್ಯಾಚರಣೆ; ಬಾವಿಗೆ ಬಿದ್ದ ಆರೋಪಿ, ಪೊಲೀಸರಿಂದಲೇ ರಕ್ಷಣೆ

Bengaluruಲ್ಲಿ ಶಾಂತವಾಗದ ವರುಣನ ಅಬ್ಬರ! ರಾತ್ರಿ ಮಳೆಗೆ Majesticನಲ್ಲಿ Bus ಮೇಲೆ ಬಿತ್ತು ಮರ

(rain havoc continues in bangalore huge tree fell on ksrtc bus near majestic)

Published On - 8:41 am, Thu, 14 October 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ