AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಬಂದರೆ ಬೆಂಗಳೂರು ಜನರಿಗೆ ಸ್ವಿಮ್ಮಿಂಗ್ ಪೂಲ್ ಭಾಗ್ಯ

ನೀರು ತೆಗೆಯುವ ಸಾಹಸಕ್ಕೆ ಕೈ ಹಾಕಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅಂಡರ್ಪಾಸ್ ನಿರ್ಮಾಣ ಮಾಡಿದಾಗಿನಿಂದಲೂ ಇದೇ ಸಮಸ್ಯೆ ಎದುರಾಗಿದೆ.

ಮಳೆ ಬಂದರೆ ಬೆಂಗಳೂರು ಜನರಿಗೆ ಸ್ವಿಮ್ಮಿಂಗ್ ಪೂಲ್ ಭಾಗ್ಯ
ಸ್ವಿಮ್ಮಿಂಗ್ ಪೂಲ್​ನಂತಾಗಿರುವ ಅಂಡರ್​ಪಾಸ್
TV9 Web
| Edited By: sandhya thejappa|

Updated on: Oct 12, 2021 | 12:23 PM

Share

ಬೆಂಗಳೂರು: ಮಳೆ ಬಂದರೆ ಸಾಕು ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ತಲೆ ನೋವಂದು ಶುರುವಾಗುತ್ತದೆ. ಮಳೆ ಬಂದಾಗ ನಗರದ ಅಂಡರ್ಪಾಸ್ಗಳು ಗುಂಡಿಯಂತಾಗುತ್ತವೆ. ಸದ್ಯ ಸಹಕಾರನಗರ – ಕೊಡಿಗೆಹಳ್ಳಿ ಅಂಡರ್ಪಾಸ್ ಈಗ ಸ್ವಿಮ್ಮಿಂಗ್ ಪೂಲ್ ಆಗಿದೆ. 4 ಅಡಿಯಷ್ಟು ನೀರು ಅಂಡರ್ಪಾಸ್ನಲ್ಲೇ ನಿಂತಿದೆ. ನೀರು ತೆಗೆಯುವ ಸಾಹಸಕ್ಕೆ ಕೈ ಹಾಕಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅಂಡರ್ಪಾಸ್ ನಿರ್ಮಾಣ ಮಾಡಿದಾಗಿನಿಂದಲೂ ಇದೇ ಸಮಸ್ಯೆ ಎದುರಾಗಿದೆ. ಶಾಸಕರು, ಸಂಸದರು, ಬಿಬಿಎಂಪಿ ಅಧಿಕಾರಿಗಳಂತು ಇಲ್ಲಿಗೆ ಬರೋದೆ ಇಲ್ಲ ಅಂತ ಸ್ಥಳೀಯರು ಆರೋಪಿಸುತ್ತಿದ್ದಾರೆ.

ಕುಸಿದ ತಡೆಗೋಡೆ ಭಾರಿ ಮಳೆಯಿಂದಾಗಿ ಬೆಂಗಳೂರಿನ ಕದಿರೇನಪಾಳ್ಯದಲ್ಲಿ ಕಾಂಪೌಂಡ್ ಕುಸಿದಿದೆ. ನಿನ್ನೆ (ಅ.11) ಅರ್ಧ ಕಾಂಪೌಂಡ್ ಗೋಡೆ ಕುಸಿದು ಬಿದ್ದಿತ್ತು. ನಿನ್ನೆ ಎಂಇಜಿ ಮಿಲಿಟರಿ ತಡೆಗೋಡೆ ಕುಸಿದು 10 ವಾಹನಗಳು ಜಖಂ ಆಗಿದ್ದವು. ನಿನ್ನೆ ಕುಸಿದ ತಡೆಗೋಡೆಯ ಮತ್ತರ್ಧ ಗೋಡೆ ಇಂದು ಕುಸಿದಿದೆ. ತಡೆಗೋಡೆ ಕುಸಿದು ಬಿಬಿಎಂಪಿ ನೀರಿನ ಟ್ಯಾಂಕ್, ಕುಡಿಯುವ ನೀರಿನ ಘಟಕಕ್ಕೆ ಹಾನಿಯಾಗಿದೆ. ತಡೆಗೋಡೆ ಒಡೆದು ಹೋದರು ಮಿಲಿಟರಿ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ.

ವ್ಯಕ್ತಿ ಬಲಿ ಮಳೆ ಅವಾಂತರಕ್ಕೆ ಬೆಂಗಳೂರನಲ್ಲಿ ವ್ಯಕ್ತಿಯೊಬ್ಬ ಬಲಿಯಾಗಿದ್ದಾರೆ. ವಿದ್ಯುತ್ ಪ್ರವಹಿಸಿ ವೆಂಕಟೇಶ್(56) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾರಿ ಮಳೆ ಹಿನ್ನೆಲೆ ನೀರು ಮನೆಗೆ ನುಗ್ಗಿತ್ತು. ಮನೆಯಲ್ಲಿದ್ದ ನೀರನ್ನು ವೆಂಕಟೇಶ್ ಹೊರಹಾಕುತ್ತಿದ್ದರು. ಈ ವೇಳೆ ವೆಂಕಟೇಶ್ ಸ್ವಿಚ್ ಬೋರ್ಡ್ ಮುಟ್ಟಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ

ಕೊರೊನಾ 3ನೇ ಅಲೆ ಬಗ್ಗೆ ನಿರ್ಲಕ್ಷ್ಯ ಬೇಡ; ದಸರಾ, ದೀಪಾವಳಿ ಹಬ್ಬದ ನಂತರ ಕಾದಿದೆ ಅಪಾಯ!

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಗಳು ಜಲಾವೃತ; ವಿಡಿಯೋ ನೋಡಿ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ