AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಕಂಪದ ಆಧಾರದ ಮೇಲೆ 49 ಜನರಿಗೆ ಸಾರಿಗೆ ಸಂಸ್ಥೆಯಲ್ಲಿ ಹುದ್ದೆ: ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ಇಲಾಖೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕರ್ನಾಟಕ ರಸ್ತೆ ಸಾರಿಗೆ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

ಅನುಕಂಪದ ಆಧಾರದ ಮೇಲೆ 49 ಜನರಿಗೆ ಸಾರಿಗೆ ಸಂಸ್ಥೆಯಲ್ಲಿ ಹುದ್ದೆ: ಸಚಿವ ರಾಮಲಿಂಗಾರೆಡ್ಡಿ
ನೇಮಕಾತಿ ಆದೇಶ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
ಗಂಗಾಧರ​ ಬ. ಸಾಬೋಜಿ
|

Updated on: Dec 14, 2023 | 10:47 PM

Share

ಬೆಂಗಳೂರು, ಡಿಸೆಂಬರ್​​ 14: ಸಾರಿಗೆ ಇಲಾಖೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕರ್ನಾಟಕ ರಸ್ತೆ ಸಾರಿಗೆ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಇಂದು ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

ಸದ್ಯ ಈ ಕುರಿತಾಗಿ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದು, ಮಾಹಿತಿಯೊಂದಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಟ್ವೀಟ್

ಈ ಸಂದರ್ಭಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್.ಎಸ್, ಭಾಆಸೇ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಬರೆದುಕೊಂಡಿದ್ದಾರೆ.

ಉದ್ಯೋಗಾಂಕ್ಷಿಗಳಿಗೆ ಗುಡ್​ ನ್ಯೂಸ್ ನೀಡಿದ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆ ಜಾರಿ ನಂತರ ಪ್ರತಿದಿನ 1.5 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಶಕ್ತಿ ಯೋಜನೆಯಿಂದ ನಮ್ಮ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ 15-20 ಲಕ್ಷ ಜನರ ಸಂಖ್ಯೆ ಹೆಚ್ಚಾಗಿದೆ. 4 ವರ್ಷ ಸತತವಾಗಿ ಬಸ್ ಖರೀದಿ ಮಾಡಿಲ್ಲ. 2016ರ ನಂತರ ಸಿಬ್ಬಂದಿ ನೇಮಕಾತಿಯೂ ಆಗಲಿಲ್ಲ. ಈಗ 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಆ ಮೂಲಕ ಉದ್ಯೋಗಾಂಕ್ಷಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ.

ಶಕ್ತಿ ಯೋಜನೆ ಜಾರಿಯಾದ ನಂತರ ರಸ್ತೆ ಸಾರಿಗೆ ನಿಗಮಗಳಲ್ಲಿ ಆದಾಯ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!