AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ಮುಖ್ಯಸ್ಥರು ರಜೆಯಲ್ಲಿದ್ದಾರೆ ಆದರೆ ತನಿಖಾ ವರದಿ ಮಾಹಿತಿ ಸೋರಿಕೆಯಾಗಿದೆ -ಆರೋಪ

ಎಸ್ಐಟಿ ತನಿಖೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ತನಿಖೆಯ ವರದಿ ಬಗ್ಗೆ ಮಾಹಿತಿ ಸೋರಿಕೆಯಾಗಿದೆ. ಎಸ್ಐಟಿ ಮುಖ್ಯಸ್ಥರು ಈವರೆಗೂ ರಜೆಯಲ್ಲಿದ್ದಾರೆ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆರೋಪ ಮಾಡಿದ್ದಾರೆ.

ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ಮುಖ್ಯಸ್ಥರು ರಜೆಯಲ್ಲಿದ್ದಾರೆ ಆದರೆ ತನಿಖಾ ವರದಿ ಮಾಹಿತಿ ಸೋರಿಕೆಯಾಗಿದೆ -ಆರೋಪ
ರಮೇಶ್​ ಜಾರಕಿಹೊಳಿ
TV9 Web
| Edited By: ಆಯೇಷಾ ಬಾನು|

Updated on:Jul 27, 2021 | 1:17 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ತನಿಖೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ತನಿಖೆಯ ವರದಿ ಬಗ್ಗೆ ಮಾಹಿತಿ ಸೋರಿಕೆಯಾಗಿದೆ. ಎಸ್ಐಟಿ ಮುಖ್ಯಸ್ಥರು ಈವರೆಗೂ ರಜೆಯಲ್ಲಿದ್ದಾರೆ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆರೋಪ ಮಾಡಿದ್ದಾರೆ.

ಈ ಪ್ರಕರಣದ ಬಗ್ಗೆ ಸರ್ಕಾರದಿಂದ ವಿವರಣೆ ನೀಡುವಂತೆ ಹೈಕೋರ್ಟ್ ಕೇಳಿದ್ದು ಎಸ್ಐಟಿ ಮುಖ್ಯಸ್ಥರು ವರದಿಗೆ ಸಹಿ ಹಾಕಿಲ್ಲ. ಉಸ್ತುವಾರಿ ಸಂದೀಪ್ ಪಾಟೀಲ್ ಕೂಡ ವರದಿಗೆ ಸಹಿ ಹಾಕಿಲ್ಲ. ಮೇ 1ರಿಂದ ಎಸ್ಐಟಿ ಮುಖ್ಯಸ್ಥರು ರಜೆಯಲ್ಲಿದ್ದಾರೆ. ಮುಖ್ಯಸ್ಥರೇ ಇಲ್ಲದೇ SIT ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆರೋಪ ಮಾಡಿದ್ದಾರೆ. ಹಾಗೂ ಸೌಮೇಂದು ಮುಖರ್ಜಿ ಅನಿರ್ದಿಷ್ಟಾವಧಿ ರಜೆಯಲ್ಲಿದ್ದಾರಾ? ಎಸ್ಐಟಿಗೆ ಬೇರೆ ಮುಖ್ಯಸ್ಥರನ್ನು ಏಕೆ ನೇಮಿಸಿಲ್ಲ? ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ಪ್ರಕರಣದಲ್ಲಿ ಅಂತಿಮ‌ ವರದಿ ಸಲ್ಲಿಸದಂತೆ ಹೈಕೋರ್ಟ್ ಸೂಚನೆ ನೀಡಿದ್ದು ವಿಚಾರಣೆ ಆಗಸ್ಟ್ 12ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಕೆಲವು ಹಿತೈಷಿಗಳು, ಮಠಾಧೀಶರು ‘ತಡೀಪಾ’ ಅಂದಿದ್ದಕ್ಕೆ ರಾಜೀನಾಮೆ ನೀಡಿಲ್ಲ: ಶಾಸಕ ರಮೇಶ್ ಜಾರಕಿಹೊಳಿ

Published On - 12:52 pm, Tue, 27 July 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ