AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ಮುಖ್ಯಸ್ಥರು ರಜೆಯಲ್ಲಿದ್ದಾರೆ ಆದರೆ ತನಿಖಾ ವರದಿ ಮಾಹಿತಿ ಸೋರಿಕೆಯಾಗಿದೆ -ಆರೋಪ

ಎಸ್ಐಟಿ ತನಿಖೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ತನಿಖೆಯ ವರದಿ ಬಗ್ಗೆ ಮಾಹಿತಿ ಸೋರಿಕೆಯಾಗಿದೆ. ಎಸ್ಐಟಿ ಮುಖ್ಯಸ್ಥರು ಈವರೆಗೂ ರಜೆಯಲ್ಲಿದ್ದಾರೆ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆರೋಪ ಮಾಡಿದ್ದಾರೆ.

ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ಮುಖ್ಯಸ್ಥರು ರಜೆಯಲ್ಲಿದ್ದಾರೆ ಆದರೆ ತನಿಖಾ ವರದಿ ಮಾಹಿತಿ ಸೋರಿಕೆಯಾಗಿದೆ -ಆರೋಪ
ರಮೇಶ್​ ಜಾರಕಿಹೊಳಿ
TV9 Web
| Updated By: ಆಯೇಷಾ ಬಾನು|

Updated on:Jul 27, 2021 | 1:17 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ತನಿಖೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ತನಿಖೆಯ ವರದಿ ಬಗ್ಗೆ ಮಾಹಿತಿ ಸೋರಿಕೆಯಾಗಿದೆ. ಎಸ್ಐಟಿ ಮುಖ್ಯಸ್ಥರು ಈವರೆಗೂ ರಜೆಯಲ್ಲಿದ್ದಾರೆ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆರೋಪ ಮಾಡಿದ್ದಾರೆ.

ಈ ಪ್ರಕರಣದ ಬಗ್ಗೆ ಸರ್ಕಾರದಿಂದ ವಿವರಣೆ ನೀಡುವಂತೆ ಹೈಕೋರ್ಟ್ ಕೇಳಿದ್ದು ಎಸ್ಐಟಿ ಮುಖ್ಯಸ್ಥರು ವರದಿಗೆ ಸಹಿ ಹಾಕಿಲ್ಲ. ಉಸ್ತುವಾರಿ ಸಂದೀಪ್ ಪಾಟೀಲ್ ಕೂಡ ವರದಿಗೆ ಸಹಿ ಹಾಕಿಲ್ಲ. ಮೇ 1ರಿಂದ ಎಸ್ಐಟಿ ಮುಖ್ಯಸ್ಥರು ರಜೆಯಲ್ಲಿದ್ದಾರೆ. ಮುಖ್ಯಸ್ಥರೇ ಇಲ್ಲದೇ SIT ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಆರೋಪ ಮಾಡಿದ್ದಾರೆ. ಹಾಗೂ ಸೌಮೇಂದು ಮುಖರ್ಜಿ ಅನಿರ್ದಿಷ್ಟಾವಧಿ ರಜೆಯಲ್ಲಿದ್ದಾರಾ? ಎಸ್ಐಟಿಗೆ ಬೇರೆ ಮುಖ್ಯಸ್ಥರನ್ನು ಏಕೆ ನೇಮಿಸಿಲ್ಲ? ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ಪ್ರಕರಣದಲ್ಲಿ ಅಂತಿಮ‌ ವರದಿ ಸಲ್ಲಿಸದಂತೆ ಹೈಕೋರ್ಟ್ ಸೂಚನೆ ನೀಡಿದ್ದು ವಿಚಾರಣೆ ಆಗಸ್ಟ್ 12ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಕೆಲವು ಹಿತೈಷಿಗಳು, ಮಠಾಧೀಶರು ‘ತಡೀಪಾ’ ಅಂದಿದ್ದಕ್ಕೆ ರಾಜೀನಾಮೆ ನೀಡಿಲ್ಲ: ಶಾಸಕ ರಮೇಶ್ ಜಾರಕಿಹೊಳಿ

Published On - 12:52 pm, Tue, 27 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ