AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್

ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಲಾಗುತ್ತಿರುವ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಹೊಂದುವ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್​ನನ್ನು ಈಗಾಗಲೇ SIT ಸಂಗ್ರಹಿಸಿದೆ. ಇದನ್ನು ಈಗಾಗಲೇ FSLಗೆ ಕಳಿಸಲಾಗಿದೆ. ಇಂದು ಎಫ್‌ಎಸ್‌ಎಲ್‌ನಿಂದ ವರದಿ ಬರುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Mar 15, 2021 | 9:50 AM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರೋ ಎಸ್ಐಟಿ, ಮಾಸ್ಟರ್ ಮೈಂಡ್, ಯುವತಿ ಮತ್ತು ಹ್ಯಾಕರ್​ಗಾಗಿ ಹುಡುಕಾಟ ನಡೆಸ್ತಿದೆ. ಇದರ ನಡುವೆ ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಕಳಿಸಲಾಗಿದೆ. 10 ನಿಮಿಷದ ವಿಡಿಯೋದಲ್ಲಿರೋದು ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಎಂಬ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು ಅದನ್ನು FSLಗೆ ಕಳಿಸಲಾಗಿದೆ.

ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಲಾಗುತ್ತಿರುವ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಹೊಂದುವ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್​ನನ್ನು ಈಗಾಗಲೇ SIT ಸಂಗ್ರಹಿಸಿದೆ. ಇದನ್ನು ಈಗಾಗಲೇ FSLಗೆ ಕಳಿಸಲಾಗಿದೆ. ಇಂದು ಎಫ್‌ಎಸ್‌ಎಲ್‌ನಿಂದ ವರದಿ ಬರುವ ಸಾಧ್ಯತೆ ಇದೆ. ವರದಿ ಬಂದ ಬಳಿಕ ವಿಡಿಯೋದಲ್ಲಿರುವ ಧ್ವನಿ ಆ ವ್ಯಕ್ತಿಯದೇ ಎಂದು ತಿಳಿದು ಬಂದರೆ ತಕ್ಷಣವೇ ವ್ಯಕ್ತಿಯನ್ನು ಬಂಧಿಸಲಾಗುತ್ತೆ. ಸದ್ಯ ಈಗ ಚಿಕ್ಕಮಗಳೂರು ಮೂಲದ ವ್ಯಕ್ತಿಯ ವಾಯ್ಸ್, CDಯಲ್ಲಿ ವಾಯ್ಸ್‌ಗೆ ಸಾಮ್ಯತೆ ಇದೆ. ಹೀಗಾಗಿ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಟೆಸ್ಟ್‌ಗಾಗಿ ರವಾನೆ ಮಾಡಲಾಗಿದೆ.

ಇನ್ನು ರಮೇಶ್​ ಜಾರಕಿಹೊಳಿ ಕೇಸ್​​ ಸಂಬಂಧ ಹೈದರಾಬಾದ್​​ನಲ್ಲಿ ಹಲವರನ್ನ ಎಸ್​ಐಟಿ ತಂಡ ಬಂಧಿಸಿದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಸಂಬಂಧ ಪಟ್ಟಂತೆ ಹೊರ ರಾಜ್ಯದಲ್ಲಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಎಸ್​ಐಟಿಯಿಂದ ಹೊರ ರಾಜ್ಯಗಳಲ್ಲಿ ಸಿಡಿ ಲೇಡಿ ಸೇರಿ ಯಾರನ್ನೂ ವಶಕ್ಕೆ ಪಡೆದಿಲ್ಲ ಇದು ಊಹಾಪೋಹದ ಸುದ್ದಿ ಎಂದು ಟಿವಿ9ಗೆ ಎಸ್​​ಐಟಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಕೇಸ್; ಮೂವರನ್ನು ವಶಕ್ಕೆ ಪಡೆದ SIT

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ