AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್

ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಲಾಗುತ್ತಿರುವ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಹೊಂದುವ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್​ನನ್ನು ಈಗಾಗಲೇ SIT ಸಂಗ್ರಹಿಸಿದೆ. ಇದನ್ನು ಈಗಾಗಲೇ FSLಗೆ ಕಳಿಸಲಾಗಿದೆ. ಇಂದು ಎಫ್‌ಎಸ್‌ಎಲ್‌ನಿಂದ ವರದಿ ಬರುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Mar 15, 2021 | 9:50 AM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರೋ ಎಸ್ಐಟಿ, ಮಾಸ್ಟರ್ ಮೈಂಡ್, ಯುವತಿ ಮತ್ತು ಹ್ಯಾಕರ್​ಗಾಗಿ ಹುಡುಕಾಟ ನಡೆಸ್ತಿದೆ. ಇದರ ನಡುವೆ ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಕಳಿಸಲಾಗಿದೆ. 10 ನಿಮಿಷದ ವಿಡಿಯೋದಲ್ಲಿರೋದು ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಎಂಬ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು ಅದನ್ನು FSLಗೆ ಕಳಿಸಲಾಗಿದೆ.

ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಲಾಗುತ್ತಿರುವ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಹೊಂದುವ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್​ನನ್ನು ಈಗಾಗಲೇ SIT ಸಂಗ್ರಹಿಸಿದೆ. ಇದನ್ನು ಈಗಾಗಲೇ FSLಗೆ ಕಳಿಸಲಾಗಿದೆ. ಇಂದು ಎಫ್‌ಎಸ್‌ಎಲ್‌ನಿಂದ ವರದಿ ಬರುವ ಸಾಧ್ಯತೆ ಇದೆ. ವರದಿ ಬಂದ ಬಳಿಕ ವಿಡಿಯೋದಲ್ಲಿರುವ ಧ್ವನಿ ಆ ವ್ಯಕ್ತಿಯದೇ ಎಂದು ತಿಳಿದು ಬಂದರೆ ತಕ್ಷಣವೇ ವ್ಯಕ್ತಿಯನ್ನು ಬಂಧಿಸಲಾಗುತ್ತೆ. ಸದ್ಯ ಈಗ ಚಿಕ್ಕಮಗಳೂರು ಮೂಲದ ವ್ಯಕ್ತಿಯ ವಾಯ್ಸ್, CDಯಲ್ಲಿ ವಾಯ್ಸ್‌ಗೆ ಸಾಮ್ಯತೆ ಇದೆ. ಹೀಗಾಗಿ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಟೆಸ್ಟ್‌ಗಾಗಿ ರವಾನೆ ಮಾಡಲಾಗಿದೆ.

ಇನ್ನು ರಮೇಶ್​ ಜಾರಕಿಹೊಳಿ ಕೇಸ್​​ ಸಂಬಂಧ ಹೈದರಾಬಾದ್​​ನಲ್ಲಿ ಹಲವರನ್ನ ಎಸ್​ಐಟಿ ತಂಡ ಬಂಧಿಸಿದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಸಂಬಂಧ ಪಟ್ಟಂತೆ ಹೊರ ರಾಜ್ಯದಲ್ಲಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಎಸ್​ಐಟಿಯಿಂದ ಹೊರ ರಾಜ್ಯಗಳಲ್ಲಿ ಸಿಡಿ ಲೇಡಿ ಸೇರಿ ಯಾರನ್ನೂ ವಶಕ್ಕೆ ಪಡೆದಿಲ್ಲ ಇದು ಊಹಾಪೋಹದ ಸುದ್ದಿ ಎಂದು ಟಿವಿ9ಗೆ ಎಸ್​​ಐಟಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಕೇಸ್; ಮೂವರನ್ನು ವಶಕ್ಕೆ ಪಡೆದ SIT

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್