AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ, ಕೀಳು ಅಭಿರುಚಿಯಿಂದ ಕೂಡಿದೆ: ಶಾಸಕ ಜಮೀರ್ ಅಹ್ಮದ್ಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ತರಾಟೆ

ಕಾಂಗ್ರೆಸ್ ಪಕ್ಷಕ್ಕೆ ತೃಪ್ತಿದಾಯಕವಾಗುವಂತೆ ಶಿಸ್ತುಪಾಲನೆ ಕಾಪಾಡಬೇಕು. ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಎತ್ತಿಹಿಡಿಯಬೇಕು ಎಂದು ಪತ್ರದ ಮೂಲಕ ಶಾಸಕ ಜಮೀರ್ ಅಹ್ಮದ್ಗೆ ಸುರ್ಜೇವಾಲ ಎಚ್ಚರಿಕೆ ಕೊಟ್ಟಿದ್ದಾರೆ.

ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ, ಕೀಳು ಅಭಿರುಚಿಯಿಂದ ಕೂಡಿದೆ: ಶಾಸಕ ಜಮೀರ್ ಅಹ್ಮದ್ಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ತರಾಟೆ
ಜಮೀರ್ ಅಹ್ಮದ್​ ಖಾನ್
TV9 Web
| Edited By: |

Updated on:Jul 25, 2022 | 9:10 PM

Share

ಬೆಂಗಳೂರು: ನಿಮ್ಮ ಸಾರ್ವಜನಿಕ ಹೇಳಿಕೆ ಅನಗತ್ಯ, ಕೀಳು ಅಭಿರುಚಿಯಿಂದ ಕೂಡಿದೆ ಎಂದು ಜಮೀರ್ ಅಹ್ಮದ್​ ಖಾನ್​ಗೆ(Zameer Ahmed Khan) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ(Randeep Surjewala) ಎಚ್ಚರಿಕೆ ಪತ್ರ ಬರೆದಿದ್ದಾರೆ. ಸುದೀರ್ಘ ಪತ್ರದ ಮೂಲಕ ಜಮೀರ್ ಅಹ್ಮದ್ಗೆ ಸುರ್ಜೇವಾಲ ಎಚ್ಚರಿಕೆ ಕೊಟ್ಟಿದ್ದಾರೆ.

ನಿಮ್ಮಂತ ಹಿರಿಯ ನಾಯಕರು ಪಕ್ಷದ ಲಕ್ಷ್ಮಣ ರೇಖೆಯೊಳೆಗೆ ಇರುವುದನ್ನ ಪಕ್ಷ ನೀರಿಕ್ಷೆ ಮಾಡಿತ್ತದೆ. ಅನಾವಶ್ಯಕ ಹೇಳಿಕೆಯು ವಿವಾದ ಹಾಗೂ ಕಹಿಯಾದ ವಾತಾವರಣ ಸೃಷ್ಟಿಸುತ್ತಿದೆ. ಭಾರತೀಯ ಕಾಂಗ್ರೆಸ್ ಪಕ್ಷ ನಿಮ್ಮಿಂದ ಇಂತಹ ಹೇಳಿಕೆಯನ್ನ ನಿರೀಕ್ಷೆ ಮಾಡುವುದಿಲ್ಲ. ನಿಮ್ಮ ಅನಾವಶ್ಯಕ ಹೇಳಿಕೆಯು ತಪ್ಪು ಸಂದೇಶ ಹಾಗೂ ಅಭಿಪ್ರಾಯವನ್ನ ಸೃಷ್ಟಿಸಿದೆ. ಎಲ್ಲ ಜಾತಿ, ಜನಾಂಗ, ಸಮೂಹವನ್ನ ಒಳಗೊಳ್ಳುವುದು ಕಾಂಗ್ರೆಸ್ ಪಕ್ಷ ಹುಟ್ಟಿನಿಂದ ಬಂದ ಸಿದ್ದಾಂತ. ಈ ಸಿದ್ದಾಂತದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ. ಈ ಮೂಲಕ ನಿಮಗೆ ನಾವು ತಿಳಿಯ ಬಯಸುವುದು ಎನೇಂದರೆ ಸಾರ್ಜಜನಿಕ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಪಕ್ಷಕ್ಕೆ ತೃಪ್ತಿದಾಯಕವಾಗುವಂತೆ ಶಿಸ್ತುಪಾಲನೆ ಕಾಪಾಡಬೇಕು. ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಎತ್ತಿಹಿಡಿಯಬೇಕು ಎಂದು ಪತ್ರದ ಮೂಲಕ ಶಾಸಕ ಜಮೀರ್ ಅಹ್ಮದ್ಗೆ ಸುರ್ಜೇವಾಲ ಎಚ್ಚರಿಕೆ ಕೊಟ್ಟಿದ್ದಾರೆ.

Randeep surjewala

ಯಾವುದೇ ಸಮುದಾಯದ ಬಗ್ಗೆ ನಾನು ಕೆಟ್ಟದಾಗಿ ಮಾತಾಡಿಲ್ಲ

ಎಐಸಿಸಿಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಯಾವುದೇ ಸಮುದಾಯದ ಬಗ್ಗೆ ನಾನು ಕೆಟ್ಟದಾಗಿ ಮಾತಾಡಿಲ್ಲ. ನಾನು ಒಕ್ಕಲಿಗರ ಅಭಿಮಾನಿ ಎಂದು ದಾವಣಗೆರೆಯಲ್ಲಿ ಶಾಸಕ ಜಮೀರ್ ಅಹ್ಮದ್‌ಖಾನ್‌ ಹೇಳಿದ್ದಾರೆ. ನಾನೇನು ತಪ್ಪು ಮಾತನಾಡಿಲ್ಲ ನನ್ನ ಗುರುಗಳು ಒಕ್ಕಲಿಗ ಸ್ವಾಮಿಜಿ. 2005ರಲ್ಲಿ ನನ್ನ ಗೆಲುವಿಗೆ ದೇವೆಗೌಡ್ರು ಕಾರಣ. ಯಾವ ಜಾತಿಯ ಬಗ್ಗೆ ನಾನು ಕೆಟ್ಟದಾಗಿ ಮಾತನಾಡಿಲ್ಲ ಎಂದರು.

Published On - 7:58 pm, Mon, 25 July 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ